• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಗಾಂಧಿ ಜಯಂತಿಗೆ ಖಾದಿ ಬಟ್ಟೆ ಖರೀದಿಸಿ: ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮೋದಿ

TNN Correspondent Posted On September 24, 2017
0


0
Shares
  • Share On Facebook
  • Tweet It

ದೆಹಲಿ: ಈ ಬಾರಿಯ ಗಾಂಧಿ ಜಯಂತಿ ಅಂಗವಾಗಿ ಪ್ರತಿಯೊಬ್ಬರೂ ಒಂದೊಂದು ಖಾದಿ ಬಟ್ಟೆ ಖರೀದಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಮನ್ ಕೀ ಬಾತ್ ರೇಡಿಯೋ ಸರಣಿಯ 36ನೇ ಕಾರ್ಯಕ್ರಮದಲ್ಲಿ ದೇಶದ ಜನರನ್ನುದ್ದೇಶಿಸಿ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಮಾಡಿದ ಹೋರಾಟದಲ್ಲಿ ನರೇಂದ್ರ ಮೋದಿ ಪಾತ್ರ ಪ್ರಮುಖವಾಗಿದ್ದು, ಅವರ ಜಯಂತಿ ಪ್ರಯುಕ್ತ ಖಾದಿ ಬಟ್ಟೆ ಖರೀದಿಸಿ. ಖಾದಿ ಉದ್ಯಮಕ್ಕೆ ಪ್ರೋತ್ಸಾಹ ನೀಡುವ ಮೂಲಕ ಬಡವರ ಬಾಳಿಗೆ ದೀಪವಾಗೋಣ ಎಂದಿದ್ದಾರೆ.

ಅಲ್ಲದೆ ದೇಶವನ್ನು ಒಗ್ಗೂಡಿಸಿದ ಸರ್ದಾರ್ ವಲ್ಲಭಭಾಯಿ ಪಟೇಲ್ ಹಾಗೂ ಭೂ ದಾನ ಚಳವಳಿಯ ನೇತಾರ ಆಚಾರ್ಯ ವಿನೋಭಾ ಭಾವೆ ಅವರನ್ನು ಸಹ ಮೋದಿ ನೆನೆದಿದ್ದಾರೆ. ಪ್ರತಿ ತಿಂಗಳು ನರೇಂದ್ರ ಮೋದಿ ಅವರು ರೇಡಿಯೋ ಮೂಲಕ ದೇಶದ ಜನರನ್ನುದ್ದೇಶಿಸಿ ಮಾತನಾಡುತ್ತಾರೆ. ಇಂದಿಗೆ ಮೋದಿ ಆರಂಭಸಿದ ಮನ್ ಕೀ ಬಾತ್ ಕಾರ್ಯಕ್ರಮಕ್ಕೆ ಮೂರು ವರ್ಷ ತುಂಬಿದೆ.

ನರೇಂದ್ರ ಮೋದಿ ಅವರ ಮನ್ ಕೀ ಬಾತ್ ಪ್ರಮುಖಾಂಶಗಳು…

  • ಇದು ಮನ್ ಕೀ ಬಾತ್ ನ 36ನೇ ಕಾರ್ಯಕ್ರಮ, ಮೂರು ವರ್ಷದ ಹಿಂದೆ ಇದನ್ನು ಆರಂಭಿಸಿದ್ದು.
  • ಈ ಕಾರ್ಯಕ್ರಮ ದೇಶದ ಜನರ ಸಂಪರ್ಕಕ್ಕಿರುವ ಪ್ರಬಲ ಮಾಧ್ಯಮ.
  • ದೇಶದ ಏಳಿಗೆಗೆ ಪ್ರತಿಯೊಬ್ಬರೂ ಶ್ರಮಿಸುತ್ತಿರುವುದು ಶ್ಲಾಘನೀಯ.
  • ಎಲ್ಲರೂ ಒಂದಾಗಿ ದೇಶವನ್ನು ಬಲಪಡಿಸಲು ಪಣ ತೊಡೋಣ.
  • “ಸ್ವಚ್ಛತೆಯೇ ಸೇವೆ” ಕರೆಗೆ ಅಪಾರ ಬೆಂಬಲ ಸಿಕ್ಕಿದ್ದು ಸಂತಸದ ಸಂಗತಿ.
  • ಆಹಾರ ಮನುಷ್ಯನ ಜೀವ ಉಳಿಸುವ ಅಮೂಲ್ಯ ಇಂಧನ, ಆಹಾರ ಉಳಿಸೋಣ.
  • ಮನ್ ಕೀ ಬಾತ್ ಕಾರ್ಯಕ್ರಮವನ್ನು ಎಂದಿಗೂ ರಾಜಕೀಯದಿಂದ ದೂರ ಇಟ್ಟಿದ್ದೇನೆ.
  • ವಿವಿಧತೆಯೇ ದೇಶದ ಏಕತೆ, ಅದನ್ನು ಉಳಿಸಿಕೊಂಡು ಹೋಗೋಣ.
0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search