• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಗಾಂಧಿ ಜಯಂತಿಗೆ ಖಾದಿ ಬಟ್ಟೆ ಖರೀದಿಸಿ: ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮೋದಿ

TNN Correspondent Posted On September 24, 2017


  • Share On Facebook
  • Tweet It

ದೆಹಲಿ: ಈ ಬಾರಿಯ ಗಾಂಧಿ ಜಯಂತಿ ಅಂಗವಾಗಿ ಪ್ರತಿಯೊಬ್ಬರೂ ಒಂದೊಂದು ಖಾದಿ ಬಟ್ಟೆ ಖರೀದಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಮನ್ ಕೀ ಬಾತ್ ರೇಡಿಯೋ ಸರಣಿಯ 36ನೇ ಕಾರ್ಯಕ್ರಮದಲ್ಲಿ ದೇಶದ ಜನರನ್ನುದ್ದೇಶಿಸಿ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಮಾಡಿದ ಹೋರಾಟದಲ್ಲಿ ನರೇಂದ್ರ ಮೋದಿ ಪಾತ್ರ ಪ್ರಮುಖವಾಗಿದ್ದು, ಅವರ ಜಯಂತಿ ಪ್ರಯುಕ್ತ ಖಾದಿ ಬಟ್ಟೆ ಖರೀದಿಸಿ. ಖಾದಿ ಉದ್ಯಮಕ್ಕೆ ಪ್ರೋತ್ಸಾಹ ನೀಡುವ ಮೂಲಕ ಬಡವರ ಬಾಳಿಗೆ ದೀಪವಾಗೋಣ ಎಂದಿದ್ದಾರೆ.

ಅಲ್ಲದೆ ದೇಶವನ್ನು ಒಗ್ಗೂಡಿಸಿದ ಸರ್ದಾರ್ ವಲ್ಲಭಭಾಯಿ ಪಟೇಲ್ ಹಾಗೂ ಭೂ ದಾನ ಚಳವಳಿಯ ನೇತಾರ ಆಚಾರ್ಯ ವಿನೋಭಾ ಭಾವೆ ಅವರನ್ನು ಸಹ ಮೋದಿ ನೆನೆದಿದ್ದಾರೆ. ಪ್ರತಿ ತಿಂಗಳು ನರೇಂದ್ರ ಮೋದಿ ಅವರು ರೇಡಿಯೋ ಮೂಲಕ ದೇಶದ ಜನರನ್ನುದ್ದೇಶಿಸಿ ಮಾತನಾಡುತ್ತಾರೆ. ಇಂದಿಗೆ ಮೋದಿ ಆರಂಭಸಿದ ಮನ್ ಕೀ ಬಾತ್ ಕಾರ್ಯಕ್ರಮಕ್ಕೆ ಮೂರು ವರ್ಷ ತುಂಬಿದೆ.

ನರೇಂದ್ರ ಮೋದಿ ಅವರ ಮನ್ ಕೀ ಬಾತ್ ಪ್ರಮುಖಾಂಶಗಳು…

  • ಇದು ಮನ್ ಕೀ ಬಾತ್ ನ 36ನೇ ಕಾರ್ಯಕ್ರಮ, ಮೂರು ವರ್ಷದ ಹಿಂದೆ ಇದನ್ನು ಆರಂಭಿಸಿದ್ದು.
  • ಈ ಕಾರ್ಯಕ್ರಮ ದೇಶದ ಜನರ ಸಂಪರ್ಕಕ್ಕಿರುವ ಪ್ರಬಲ ಮಾಧ್ಯಮ.
  • ದೇಶದ ಏಳಿಗೆಗೆ ಪ್ರತಿಯೊಬ್ಬರೂ ಶ್ರಮಿಸುತ್ತಿರುವುದು ಶ್ಲಾಘನೀಯ.
  • ಎಲ್ಲರೂ ಒಂದಾಗಿ ದೇಶವನ್ನು ಬಲಪಡಿಸಲು ಪಣ ತೊಡೋಣ.
  • “ಸ್ವಚ್ಛತೆಯೇ ಸೇವೆ” ಕರೆಗೆ ಅಪಾರ ಬೆಂಬಲ ಸಿಕ್ಕಿದ್ದು ಸಂತಸದ ಸಂಗತಿ.
  • ಆಹಾರ ಮನುಷ್ಯನ ಜೀವ ಉಳಿಸುವ ಅಮೂಲ್ಯ ಇಂಧನ, ಆಹಾರ ಉಳಿಸೋಣ.
  • ಮನ್ ಕೀ ಬಾತ್ ಕಾರ್ಯಕ್ರಮವನ್ನು ಎಂದಿಗೂ ರಾಜಕೀಯದಿಂದ ದೂರ ಇಟ್ಟಿದ್ದೇನೆ.
  • ವಿವಿಧತೆಯೇ ದೇಶದ ಏಕತೆ, ಅದನ್ನು ಉಳಿಸಿಕೊಂಡು ಹೋಗೋಣ.
  • Share On Facebook
  • Tweet It


- Advertisement -


Trending Now
ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
Tulunadu News March 31, 2023
ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
Tulunadu News March 30, 2023
Leave A Reply

  • Recent Posts

    • ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
    • ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
  • Popular Posts

    • 1
      ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
    • 2
      ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • 3
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 4
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 5
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search