• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉರಿ ದಾಳಿ ಥರದ ಸಂಚು ರೂಪಿಸಿದ್ದ ಉಗ್ರರು ಖತಂ

TNN Correspondent Posted On September 25, 2017
0


0
Shares
  • Share On Facebook
  • Tweet It

 

ಶ್ರೀನಗರ : ಕಳೆದ ವರ್ಷ ಕಾಶ್ಮೀರದ ಉರಿಯಲ್ಲಿ ಸೇನಾ ನೆಲೆ ಗುರಿಯಾಗಿಸಿ ಪಾಕ್ ಪೋಷಿತ ಉಗ್ರರು ನಡೆಸಿದ್ದ ದಾಳಿ ಮಾದರಿಯಲ್ಲಿಯೇ ದಾಳಿಗೆ ಸಂಚು ರೂಪಿಸಿದ್ದ ಮೂವರು ಭಯೋತ್ಪಾದಕರನ್ನು ಸೇನಾ ಕಾರ್ಯಾಚರಣೆಯಲ್ಲಿ ಭಾನುವಾರ ಹೊಡೆದುರುಳಿಸಲಾಗಿದೆ. ಲಷ್ಕರೆ ತಯ್ಯಬಾ ಉಗ್ರ ಸಂಘಟನೆ ಸೇರಿದವರಿವರು ಎಂದು ತಿಳಿದುಬಂದಿದೆ.

ಸೇನೆ ಮತ್ತು ಪೊಲೀಸರು ಜಂಟಿಯಾಗಿ ಕಲ್ಗಾಯಿ ಪ್ರದೇಶದಲ್ಲಿ ಉಗ್ರರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾಗ ದಾಳಿ -ಪ್ರತಿದಾಳಿ ನಡೆದಿದೆ. ಒಬ್ಬ ಸೈನಿಕ ಮತ್ತು ಇಬ್ಬರು ಸ್ಥಳೀಯ ನಿವಾಸಗಿಗಳಿಗೆ ಕಾರ್ಯಾಚರಣೆಯಲ್ಲಿ ಗಾಯಗಳಾಗಿದೆ. ಕಳೆದ ವರ್ಷ ಉರಿಯಲಲಿ ನಡೆದ ಆತ್ಮಹತ್ಯಾ ದಾಳಿಗೆ 19 ಯೋಧರು ಹುತಾತ್ಮರಾಗಿದ್ದರು.

 

0
Shares
  • Share On Facebook
  • Tweet It


armymangaloremangalurupakistanterroristtuluudupiuri


Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
You may also like
ಗೋಡೆಯಲ್ಲಿ ಬರೆದಾಗಲೇ ಕೈಕಾಲು ಮುರಿಯಬೇಕಿತ್ತು!!
September 22, 2022
ಸಿದ್ಧಾಂತದ ಮೇಲೆ ಭಾಷಣ ಮಾಡುವುದೆಂದರೆ ಟೆಂಟ್ ನಲ್ಲಿ ಗಿಡಮೂಲಿಕೆ ಮಾರುವುದಲ್ಲ!!
December 7, 2018
ಕಲಿಯುಗದ ಶ್ರವಣಕುಮಾರ..!
December 3, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search