• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಉಗ್ರರ ನಂಟು ಇರುವ ಪಿಎಫ್‍ಐ ಕಾರ್ಯಕ್ರಮದಲ್ಲಿ ಮಾಜಿ ಉಪರಾಷ್ಟ್ರಪತಿ

TNN Correspondent Posted On September 25, 2017


  • Share On Facebook
  • Tweet It

ನವದೆಹಲಿ : 10 ವರ್ಷ ಉಪರಾಷ್ಟ್ರಪತಿಗಳಾಗಿ ಸಕಲ ಸೌಲಭ್ಯಗಳನ್ನು ಅನುಭವಿಸಿ ಬೀಳ್ಕೊಡುಗೆಗೂ ಮುನ್ನ ಅಲ್ಪಸಂಖ್ಯಾತರಲ್ಲಿ ಆತಂಕ ಮನೆಮಾಡಿದೆ ಎಂದು ವಿವಾದ ಹುಟ್ಟುಹಾಕಿದ್ದ ಹಮೀದ್ ಅನ್ಸಾರಿ ಮತ್ತೆ ಸುದ್ದಿಯಲ್ಲಿದ್ದಾರೆ.
ಕೇರಳದ ಕೋಯಿಕ್ಕೋಡ್‍ನಲ್ಲಿ ಪಾಪುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‍ಐ) ಮಹಿಳಾ ಘಟಕ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಅನ್ಸಾರಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ.


ಇದಕ್ಕೆ ವಿಶ್ವ ಹಿಂದೂ ಪರಿಷದ್ ಕಿಡಿಕಾರಿದ್ದು, ಸಿಮಿ ಉಗ್ರ ಸಂಘಟನೆಯ ಮುಂದುವರಿದ ಭಾಗವೇ ಪಿಎಫ್‍ಐ ಯಾಗಿದೆ. ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಗೃಹ ಸಚಿವಾಲಯಕ್ಕೆ ಸಲ್ಲಿಸಿದ್ದ ತನಿಖಾ ವರದಿಯಲ್ಲಿಯೂ ಪಿಎಫ್‍ಐಗೆ ಉಗ್ರರೊಂದಿಗೆ ನಂಟಿದೆ ಎಂದು ಹೇಳಿದೆ. ಅದನ್ನು ನಿಷೇಧಿಸಲು ಎನ್‍ಐಎ ಶಿಫಾರಸು ಕೂಡ ಮಾಡಿದೆ. ಹೀಗಿದ್ದು ಅನ್ಸಾರಿ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ಬೇಜವಾಬ್ದಾರಿ ತೋರಿಸುತ್ತದೆ. ಜೊತೆಗೆ ಧರ್ಮಾಂಧತೆಗೆ ಸಾಕ್ಷಿಯಾಗಿದೆ ಎಂದು ವಿಎಚ್‍ಪಿ ಹರಿಹಾಯ್ದಿದೆ.

  • Share On Facebook
  • Tweet It


- Advertisement -
ansarihamidindiakeralakhozikodekozikodemodioakistanpfiterroristvhpvice president


Trending Now
ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
Tulunadu News January 28, 2023
ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
Tulunadu News January 27, 2023
You may also like
ಗೋಡೆಯಲ್ಲಿ ಬರೆದಾಗಲೇ ಕೈಕಾಲು ಮುರಿಯಬೇಕಿತ್ತು!!
September 22, 2022
ಯುವ ಪತ್ರಕರ್ತೆರೆಯರಿಗಿಲ್ಲ ಇಲ್ಲಿಗೆ ತೆರೆಳಲು ಅವಕಾಶ… !! 50 ವರ್ಷದ ಮೇಲಿನ ಮಹಿಳಾ ಪೊಲೀಸರಿಗೆ ಮಾತ್ರ ಇಲ್ಲಿಗೆ ಎಂಟ್ರಿ..!!!
November 5, 2018
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
Leave A Reply

  • Recent Posts

    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
    • ಶರದ್ ಪವಾರ್ ಕೂಡ ಗಡಿಯಲ್ಲಿ ಕಡ್ಡಿ ಅಲ್ಲಾಡಿಸಲು ಹೊರಟಿದ್ದಾರೆ!
    • ಮಂಗಳಾ ಕ್ರೀಡಾಂಗಣದ ಹೊರಗೆ ಸಿಂಗಾರ, ಒಳಗೆ ಗೋಳಿಸೊಪ್ಪು!!
    • ಹಿಂದೂಗಳ ಫಲವತ್ತತೆಯ ತಾಕತ್ತು ಪರೀಕ್ಷಿಸುತ್ತೀಯಾ ಬದ್ರುದ್ದೀನ್?
    • ಮಕ್ಕಳ ಬ್ಯಾಗಿನಲ್ಲಿ ಕಾಂಡೋಮ್ ಉತ್ತಮ ಲಕ್ಷಣವಲ್ಲ!!
    • ಬೊಮ್ಮಾಯಿ ಕಣ್ಣು ಮುಚ್ಚಿ ಕೊಟ್ಟ ಮುಸ್ಲಿಂ ಕಾಲೇಜು ಪ್ರಪಂಚ ನೋಡಿತು!!
  • Popular Posts

    • 1
      ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • 2
      ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • 3
      ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search