• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ರೋಹಿಂಗ್ಯಾಗಳು ಎಂಥವರು ಎಂಬುದಕ್ಕೆ ಇದಕ್ಕಿಂತ ಉದಾಹರಣೆ ಬೇಕಿಲ್ಲ

TNN Correspondent Posted On September 25, 2017
0


0
Shares
  • Share On Facebook
  • Tweet It

ನೇಪಿನ್ಯಾವ್: ಅತ್ತ ಮ್ಯಾನ್ಮಾರ್ ದೇಶವೇ ರೋಹಿಂಗ್ಯಾ ಮುಸ್ಲಿಮರನ್ನು ತನ್ನ ದೇಶದಲ್ಲಿ ಇಟ್ಟುಕೊಳ್ಳಲು ಹಿಂಜರಿಯುತ್ತಿದ್ದರೆ, ಇತ್ತ ಭಾರತದಲ್ಲಿ ಮಾತ್ರ ಅವರನ್ನು ಸಹೋದರರಂತೆ ಸಾಕಬೇಕು ಎಂದು ಎಐಎಂಐಎಂನ ಅಸಾದುದ್ದೀನ್ ಓವೈಸಿಯಂಥವರು ಭಾಷಣ ಬಿಗಿಯುತ್ತಾರೆ.

ಆದರೆ ಮ್ಯಾನ್ಮಾರಿನ ರಾಖಿನೆ ರಾಜ್ಯದಲ್ಲಿ ರೋಹಿಂಗ್ಯಾ ಮುಸ್ಲಿಮರ ಹಿಂಸೆಯ ಅಟ್ಟಹಾಸಕ್ಕೆ ಬರೋಬ್ಬರಿ 28 ಹಿಂದೂಗಳು ಬಲಿಯಾಗಿದ್ದಾರೆ.

ಕೋಮು ದ್ವೇಷದ ಹಿನ್ನೆಲೆಯಲ್ಲಿ ರೋಹಿಂಗ್ಯಾಗಳ ಸಂಘಟನೆಯಾದ ಅರಾಖಾನ್ ರೋಹಿಂಗ್ಯಾ ಸಾಲ್ವೇಶನ್ ಆರ್ಮಿ ಸದಸ್ಯರು ನಡೆಸಿದ ಹಿಂಸೆಯಲ್ಲಿ    28 ಹಿಂದೂಗಳ ಹತ್ಯೆಯಾಗಿದ್ದು, ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮ್ಯಾನ್ಮಾರ್ ಸೇನೆಯೇ ಮಾಹಿತಿ ನೀಡಿದೆ.

ಮ್ಯಾನ್ಮಾರಿನಲ್ಲಿ 11 ಲಕ್ಷದಷ್ಟು ರೋಹಿಂಗ್ಯಾ ಮುಸ್ಲಿಮರಿದ್ದು, ಇದುವರೆಗೆ ರಾಖಿನೆ ಸೇರಿ ಹಲವು ಪ್ರದೇಶದಲ್ಲಿ 30 ಸಾವಿರಕ್ಕೂ ಅಧಿಕ ಬೌದ್ಧರು ಹಾಗೂ ಹಿಂದೂಗಳನ್ನು ಬೇರೆ ಪ್ರದೇಶಕ್ಕೆ ದೂಡಿದ್ದಾರೆ. ಹಿಂಸೆಯಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ.

ಹೀಗೆ, ರೋಹಿಂಗ್ಯಾ ಮುಸ್ಲಿಮರು ಹೆಚ್ಚಾಗಿರುವ ಪ್ರದೇಶದಲ್ಲೆಲ್ಲ ಹಿಂಸೆಯ ಪರಾಕಾಷ್ಠೆ ಮೆರೆದಿದ್ದಾರೆ. ಇಂಥವರನ್ನು ಸಾಕಬೇಕು ಎನ್ನುವ ಅಸಾದುದ್ದೀನ್ ಓವೈಸಿ, ಸೀತಾರಾಂ ಯೆಚೂರಿಯವರ ಬುದ್ಧಿಗೆ ಏನೆನ್ನಬೇಕು?

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search