• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ರೋಹಿಂಗ್ಯಾಗಳು ಎಂಥವರು ಎಂಬುದಕ್ಕೆ ಇದಕ್ಕಿಂತ ಉದಾಹರಣೆ ಬೇಕಿಲ್ಲ

TNN Correspondent Posted On September 25, 2017
0


0
Shares
  • Share On Facebook
  • Tweet It

ನೇಪಿನ್ಯಾವ್: ಅತ್ತ ಮ್ಯಾನ್ಮಾರ್ ದೇಶವೇ ರೋಹಿಂಗ್ಯಾ ಮುಸ್ಲಿಮರನ್ನು ತನ್ನ ದೇಶದಲ್ಲಿ ಇಟ್ಟುಕೊಳ್ಳಲು ಹಿಂಜರಿಯುತ್ತಿದ್ದರೆ, ಇತ್ತ ಭಾರತದಲ್ಲಿ ಮಾತ್ರ ಅವರನ್ನು ಸಹೋದರರಂತೆ ಸಾಕಬೇಕು ಎಂದು ಎಐಎಂಐಎಂನ ಅಸಾದುದ್ದೀನ್ ಓವೈಸಿಯಂಥವರು ಭಾಷಣ ಬಿಗಿಯುತ್ತಾರೆ.

ಆದರೆ ಮ್ಯಾನ್ಮಾರಿನ ರಾಖಿನೆ ರಾಜ್ಯದಲ್ಲಿ ರೋಹಿಂಗ್ಯಾ ಮುಸ್ಲಿಮರ ಹಿಂಸೆಯ ಅಟ್ಟಹಾಸಕ್ಕೆ ಬರೋಬ್ಬರಿ 28 ಹಿಂದೂಗಳು ಬಲಿಯಾಗಿದ್ದಾರೆ.

ಕೋಮು ದ್ವೇಷದ ಹಿನ್ನೆಲೆಯಲ್ಲಿ ರೋಹಿಂಗ್ಯಾಗಳ ಸಂಘಟನೆಯಾದ ಅರಾಖಾನ್ ರೋಹಿಂಗ್ಯಾ ಸಾಲ್ವೇಶನ್ ಆರ್ಮಿ ಸದಸ್ಯರು ನಡೆಸಿದ ಹಿಂಸೆಯಲ್ಲಿ    28 ಹಿಂದೂಗಳ ಹತ್ಯೆಯಾಗಿದ್ದು, ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮ್ಯಾನ್ಮಾರ್ ಸೇನೆಯೇ ಮಾಹಿತಿ ನೀಡಿದೆ.

ಮ್ಯಾನ್ಮಾರಿನಲ್ಲಿ 11 ಲಕ್ಷದಷ್ಟು ರೋಹಿಂಗ್ಯಾ ಮುಸ್ಲಿಮರಿದ್ದು, ಇದುವರೆಗೆ ರಾಖಿನೆ ಸೇರಿ ಹಲವು ಪ್ರದೇಶದಲ್ಲಿ 30 ಸಾವಿರಕ್ಕೂ ಅಧಿಕ ಬೌದ್ಧರು ಹಾಗೂ ಹಿಂದೂಗಳನ್ನು ಬೇರೆ ಪ್ರದೇಶಕ್ಕೆ ದೂಡಿದ್ದಾರೆ. ಹಿಂಸೆಯಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ.

ಹೀಗೆ, ರೋಹಿಂಗ್ಯಾ ಮುಸ್ಲಿಮರು ಹೆಚ್ಚಾಗಿರುವ ಪ್ರದೇಶದಲ್ಲೆಲ್ಲ ಹಿಂಸೆಯ ಪರಾಕಾಷ್ಠೆ ಮೆರೆದಿದ್ದಾರೆ. ಇಂಥವರನ್ನು ಸಾಕಬೇಕು ಎನ್ನುವ ಅಸಾದುದ್ದೀನ್ ಓವೈಸಿ, ಸೀತಾರಾಂ ಯೆಚೂರಿಯವರ ಬುದ್ಧಿಗೆ ಏನೆನ್ನಬೇಕು?

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search