• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಪ್ರಧಾನಿ ಮೋದಿಯಿಂದ ರಾಮಾಯಣ ಕುರಿತ ಅಂಚೆ ಚೀಟಿ ಬಿಡುಗಡೆ

TNN Correspondent Posted On September 25, 2017
0


0
Shares
  • Share On Facebook
  • Tweet It

ಲಖನೌ: ಭಾರತೀಯ ಅಂಚೆ ಇದೇ ಮೊದಲ ಬಾರಿಗೆ ರಾಮಯಣದ ಅಂಶ ಸಾರುವ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದೆ.

ಇತ್ತೀಚೆಗೆ ವಾರಣಾಸಿಗೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ತುಳಸಿ ಮಾನಸ ಮಂದಿರದಲ್ಲಿ ಅಂಚೆ ಚೀಟಿ ಬಿಡುಗಡೆಗೊಳಿಸಿದ್ದಾರೆ.

ಬಳಿಕ ಮಾತನಾಡಿ, “ಭಗವಾನ್ ರಾಮನ ಜೀವನ ಶೈಲಿ ಹಾಗೂ ಅವರ ಜೀವನ ಶೈಲಿ ಎಲ್ಲರಿಗೂ ಸ್ಫೂರ್ತಿದಾಯಕ. ಮಹಾತ್ಮ ಗಾಂಧೀಜಿ ಅವರು ಸಹ ರಾಮನ ತತ್ತ್ವಗಳನ್ನು ಅಳವಡಿಸಿಕೊಂಡಿದ್ದರು’ ಎಂದು ತಿಳಿಸಿದರು.

ನಾನು ಪ್ರಧಾನಿಯ ನಿವಾಸ ಅಥವಾ ವಿಜ್ಞಾನ ಮಂದಿರದಲ್ಲಿ ಅಂಚೆ ಚೀಟಿಗಳನ್ನು ಬಿಡುಗಡೆಗೊಳಿಸಬಹುದಾಗಿತ್ತು. ಆದರೆ ನವರಾತ್ರಿಯಂಥ ಸಂದರ್ಭದಲ್ಲಿ ತುಳಸಿ ಮಾನಸ ಮಂದಿರದಲ್ಲಿ ಬಿಡುಗಡೆ ಮಾಡುವುದಕ್ಕಿಂತ ಬೇರೆ ಪ್ರಾಶಸ್ತ್ಯವಾದ ಸ್ಥಳ ಇಲ್ಲ. ಹಾಗಾಗಿ ದೇವಾಲಯದಲ್ಲಿ ಬಿಡುಗಡೆಗೊಳಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ನವರಾತ್ರಿ ಹಾಗೂ ವಿಜಯ ದಶಮಿ ರಾಮನ ಜೀವನದಲ್ಲಿ ಮಹತ್ತರ ಪಾತ್ರ ನಿರ್ವಹಿಸಿರುವುದರಿಂದ, ಈ ಸಂದರ್ಭದಲ್ಲಿ ರಾಮಾಯಣದ ಕುರಿತ ಅಂಚೆ ಚೀಟಿ ಬಿಡುಗಡೆಗೊಳಿಸುತ್ತಿರುವುದು ಸಂತಸ ತಂದಿದೆ ಎಂದಿದ್ದಾರೆ.

ಅಂಚೆ ಚೀಟಿಗಳು ಬರೀ ಚೀಟಿಗಳಲ್ಲ ಅಥವಾ ಪತ್ರ ತಲುಪಲು ಇರುವ ಗುರುತುಗಳಲ್ಲ. ಅವು ದೇಶದ ಇತಿಹಾಸ, ಪರಂಪರೆ, ಸಂಪ್ರದಾಯ, ಮೌಲ್ಯಗಳನ್ನು ಸಾರುವ ಪ್ರತೀಕಗಳು ಎಂದು ಅಭಿಪ್ರಾಯಪಟ್ಟಿದ್ದಾರೆ.

 

0
Shares
  • Share On Facebook
  • Tweet It




Trending Now
ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
Tulunadu News December 18, 2025
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
  • Popular Posts

    • 1
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 2
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 3
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 4
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 5
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ

  • Privacy Policy
  • Contact
© Tulunadu Infomedia.

Press enter/return to begin your search