• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಗಡಿಯಲ್ಲಿ ರೋಹಿಂಗ್ಯಾಗಳ ಒಳನುಸುಳುವಿಕೆ ತಡೆಯಲು ಸೈನಿಕರ ಬಳಸುವ ತಂತ್ರ ಎಂಥಾದ್ದು?

TNN Correspondent Posted On September 25, 2017
0


0
Shares
  • Share On Facebook
  • Tweet It

ಕೋಲ್ಕತಾ: ರೋಹಿಂಗ್ಯಾ ಮುಸ್ಲಿಮರು ಗಡಿಯಲ್ಲಿ ಒಳನುಸುಳುವುದು ಜಾಸ್ತಿಯಾಗಿರುವ ಹಿನ್ನೆಲೆಯಲ್ಲಿ ಗಡಿಯಲ್ಲಿ ಬಿಎಸ್ಎಫ್ ಯೋಧರು ನಾನಾ ತಂತ್ರ ರೂಪಿಸುತ್ತದ್ದಾರೆ.

ಪಶ್ಚಿಮ ಬಂಗಾಳದ ಗಡಿಯ 22 ಸೂಕ್ಷ್ಮ ಪ್ರದೇಶದಲ್ಲಿ ಗಸ್ತು ಪಡೆ ನಿಯೋಜಿಸಿದ್ದು, ಭಾರಿ ಭದ್ರತೆ ಒದಗಿಸಿದ್ದಾರೆ. ಅಲ್ಲದೆ ಸ್ಥಳೀಯ ಬೆಂಗಾಳಿ ಭಾಷೆ ಬಳಸುವ ಮೂಲಕ ರೋಹಿಂಗ್ಯಾಗಳನ್ನು ಪತ್ತೆ ಹಚ್ಚಿ ಒಳನುಸುಳದಂತೆ ತಡೆಯುತ್ತಿದ್ದಾರೆ.

“ಗಡಿಯಲ್ಲಿ ಒಳನುಸುಳುವುದು ನಿಷಿದ್ಧ. ಹಾಗಾಗಿ ಒಳನುಸುಳುಲು ಯತ್ನಿಸುವ ಪ್ರತಿಯೊಬ್ಬನನ್ನು ಯೋಧರು ಪ್ರಶ್ನಿಸುತ್ತಾರೆ. ಕೆಲವೊಂದು ಬಾರಿ ರೋಹಿಂಗ್ಯಾಗಳು ನಾವು ಬಾಂಗ್ಲಾದೇಶಿಯರು ಎಂದು ಹೇಳುತ್ತಾರೆ. ಆದರೂ ಬೆಂಗಾಳಿ ಮೂಲಕ ಅವರ ಜತೆ ಮಾತನಾಡಿ ಒಳನುಸುಳದಂತೆ ತಡೆಯಲಾಗುತ್ತದ” ಎಂದು ಬಿಎಸ್ಎಫ್ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಉತ್ತರ 24 ಪರಗಣ, ಮುರ್ಷಿದಾಬಾದ್, ಕೃಷ್ಣನಗರ ಸೇರಿ ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಸೈನಿಕರನ್ನು ನಿಯೋಜಿಸಿ, ಅವರೆಲ್ಲ ರೋಹಿಂಗ್ಯಾಗಳನ್ನು ಪತ್ತೆ ಹಚ್ಚಲು ಸ್ಥಳೀಯ ಭಾಷೆಯಲ್ಲಿಯೇ ಸಂಪರ್ಕ ಮಾಡುತ್ತಾರೆ ಎಂದು ತಿಳಿಸಿದ್ದಾರೆ.

2017ರ ಆಗಸ್ಟ್ ಅಂತ್ಯದವರೆಗೆ 176 ರೋಹಿಂಗ್ಯಾ ಮುಸ್ಲಿಮರನ್ನು ದೇಶದೊಳಕ್ಕೆ ನುಸುಳುವುದನ್ನು ತಡೆಯಲಾಗಿದ್ದು, ಹೆಚ್ಚಿನ ಭದ್ರತೆ ಹಾಗೂ ಒಳನುಸುಳುವಿಕೆ ತಡೆಯಲು ಹೆಚ್ಚುವರಿ ಸೈನಿಕರನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ರೋಹಿಂಗ್ಯಾ ಮುಸ್ಲಿಮರು ಬಾಂಗ್ಲಾದೇಶದಿಂದಲೂ ನುಸುಳುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಭಾರತ-ಬಾಂಗ್ಲಾದೇಶ ಗಡಿಯಲ್ಲಿ 4,096 ಚ.ಕೀ.ಮೀ. ಹಂಚಿಕೊಂಡಿದ್ದು, ಪಶ್ಚಿಮ ಬಂಗಾಳವೊಂದೇ 2,216.7 ಚ.ಕೀ.ಮೀ. ಗಡಿ ಹಂಚಿಕೊಂಡಿದೆ.

ಸುಮಾರು 40 ಸಾವಿರ ರೋಹಿಂಗ್ಯಾ ಮುಸ್ಲಿಮರು ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದು, ಕೇಂದ್ರ ಸರಕಾರ ಅವರ ಗಡಿಪಾರಿಗೆ ಸಹ ಚಿಂತನೆ ನಡೆಸಿದೆ.

 

0
Shares
  • Share On Facebook
  • Tweet It




Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search