• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ನಿಲ್ಲದ ಮುಸ್ಲಿಮರ ಉಪಟಳ: ಫೋನ್ ಮೂಲಕ ಮಹಿಳೆಗೆ ತಲಾಖ್

TNN Correspondent Posted On September 25, 2017
0


0
Shares
  • Share On Facebook
  • Tweet It

ಜೈಪುರ: ತ್ರಿವಳಿ ತಲಾಖ್ ಅಸಾಂವಿಧಾನಿಕ ಎಂದು ತೀರ್ಪು ನೀಡಿದ್ದರೂ, ದೇಶದಲ್ಲಿ ಕೆಲವು ಮುಸ್ಲಿಮರ ಉಪಟಳ ನಿಲ್ಲದಂತಾಗಿದ್ದು, ರಾಜಸ್ಥಾನದ ಜೋಧಪುರದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಫೋನಿನಲ್ಲಿ ಕರೆ ಮಾಡಿ ಪತ್ನಿಗೆ ತ್ರಿವಳಿ ತಲಾಖ್ ನೀಡಿದ್ದಾನೆ.

ಪತಿ ಇನ್ನೊಂದು ಮದುವೆಯಾಗಿದ್ದು, ಸೆ.18ರಂದು ಕರೆ ಮಾಡಿ ಮೂರು ಬಾರಿ ತಲಾಖ್ ಎಂದು ವಿಚ್ಛೇದನ ನೀಡಿದ್ದಾನೆ ಎಂದು ಸಂತ್ರಸ್ತ ಮಹಿಳೆ ತಿಳಿಸಿದ್ದಾರೆ.

ಆದಾಗ್ಯೂ, ಅಫ್ಸಾನಾ ಹಾಗೂ ಮುನ್ನಾ ಎಂಟು ವರ್ಷಗಳ ಹಿಂದೆ ಜೋಧಪುರದಲ್ಲಿ ಮದುವೆಯಾಗಿದ್ದು, ಮುನ್ನಾ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ. ಒಮ್ಮೆಯಂತೂ ಹಣಕ್ಕಾಗಿ ಪೀಡಿಸುತ್ತ, ಬೆಂಕಿ ಹಚ್ಚಿ ಸುಡಲು ಯತ್ನಿಸಿದ್ದ ಎಂದು ಅಫ್ಸಾನಾ ಹೇಳಿದ್ದಾರೆ.

ಅಫ್ಸಾನ ಎರಡು ಮಕ್ಕಳ ತಾಯಿಯಾಗಿದ್ದು, ನ್ಯಾಯ ಒದಗಿಸುವಂತೆ ಪೊಲೀಸ್ ಠಾಣೆಯಲ್ಲಿ ಪತಿ ವಿರುದ್ಧ ದೂರು ನೀಡಿದ್ದಾರೆ.

ಇಷ್ಟಾದರೂ, ಯಾವುದೇ ಪ್ರಗತಿಪರರು, ಬುದ್ಧಿಜೀವಿಗಳು, ಮಹಿಳಾ ಆಯೋಗದವರು ಯಾರೂ ಅಫ್ಸಾನಾ ಸಹಾಯಕ್ಕೆ ಬಂದಿಲ್ಲ ಎಂಬುದೇ ಇಬ್ಬಂದಿತನಕ್ಕೆ, ಎಡಬಿಡಂಗಿತನಕ್ಕೆ ಹಿಡಿದ ಕನ್ನಡಿಯಾಗಿದೆ. ಸುಪ್ರೀಂ ಕೋರ್ಟ್ ಆದೇಶಕ್ಕೇ ಬೆಲೆ ಕೊಡದ ಇಂಥ ಮುಸ್ಲಿಮರ ವಿರುದ್ಧ ಕ್ರಮದ ಕೈಗೊಳ್ಳಬೇಕು.

 

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ

  • Privacy Policy
  • Contact
© Tulunadu Infomedia.

Press enter/return to begin your search