• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಾಕಿಸ್ತಾಕ್ಕೆ ಮತ್ತೊಂದು ನಿರ್ದಿಷ್ಟ ದಾಳಿಯ ಎಚ್ಚರಿಕೆ ನೀಡಿದ ರಾವತ್

TNN Correspondent Posted On September 26, 2017


  • Share On Facebook
  • Tweet It

ದೆಹಲಿ: ಜಮ್ಮು-ಕಾಶ್ಮೀರದಲ್ಲಿ ಭಾನುವಾರ ಉರಿ ಮಾದರಿಯ ದಾಳಿ ಮಾಡಲು ಯತ್ನಿಸಿದ್ದ ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಚಾಟಿಯೇಟು ನೀಡಿದ್ದು, “ಮತ್ತೊಂದು ನಿರ್ದಿಷ್ಟ ದಾಳಿ”ಯ ಎಚ್ಚರಿಕೆ ನೀಡಿದ್ದಾರೆ.

ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿ, ಈ ಹಿಂದೆ ಪಾಕಿಸ್ತಾನದ ವಿರುದ್ಧ ಮಾಡಿದ್ದ ನಿರ್ದಿಷ್ಟ ದಾಳಿ ಆ ರಾಷ್ಟ್ರಕ್ಕೆ ದಿಟ್ಟ ಸಂದೇಶವಿದ್ದಂತೆ. ಆದರೆ ಪಾಕಿಸ್ತಾನ ಪಾಠ ಕಲಿಯದಿದ್ದರೆ ಮುಂದೆ ಯಾವ ನಿರ್ಧಾರ ಕೈಗೊಳ್ಳಲು ಸಹ ನಾವು ಹಿಂಜರಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಪಾಕಿಸ್ತಾನದೊಂದಿಗೆ ಹಂಚಿಕೊಂಡಿರುವ 778 ಕಿ.ಮೀ. ಗಡಿಯನ್ನು ನಾವು ಕಾಯುತ್ತೇವೆ. ಒಂದು ವೇಳೆ ಯಾರೇ, ಯಾವಾಗ ಬೇಕಾದರು ನುಗ್ಗಲು ಯತ್ನಿಸಿದರೆ, ಅವರ ವಿರುದ್ಧ ಹೋರಾಡು ಸೇನೆ ಶಕ್ತವಾಗಿದೆ ಎಂದಿದ್ದಾರೆ.

ನಿರ್ದಿಷ್ಟ ದಾಳಿ ಪಾಕಿಸ್ತಾನಕ್ಕೆ ಉಗ್ರವಾದದ ವಿರುದ್ಧದ ಸಂದೇಶವಾಗಿದ್ದು, ಪಾಕಿಸ್ತಾನ ನಮ್ಮ ದಾಳಿಯ ಹಿಂದಿನ ಸಂದೇಶ ಅರಿತಿದೆ ಎಂದು ಭಾವಿಸಿದ್ದೇವೆ. ಆದರೆ ಹಾಗೊಂದು ವೇಳೆ ಪಾಕಿಸ್ತಾನ ಪಾಠ ಕಲಿಯದಿದ್ದರೆ, ನಾವು ಮತ್ತೊಂದು ಪಾಠಕ್ಕೆ ಸಜ್ಜಾಗುತ್ತೇವೆ ಎಂದು ಮತ್ತೊಂದು ನಿರ್ದಿಷ್ಟ ದಾಳಿಯ ಎಚ್ಚರಿಕೆ ನೀಡಿದ್ದಾರೆ.

ನಾವು ಉಗ್ರರ ಯಾವುದೇ ಚಟುವಟಿಕೆಯನ್ನು, ದಾಳಿಯನ್ನು ಎದುರಿಸಲು ಸಜ್ಜಾಗಿದ್ದೇವೆ. ಒಳನುಸುಳುವ ಉಗ್ರರನ್ನು ಗುಂಡಿ ತೋಡಿ ಹೂತು ಹಾಕದೇ ಬಿಡುವುದಿಲ್ಲ ಎಂದಿದ್ದಾರೆ.

2016ರ ಸೆ.29ರಂದು ಭಾರತ ಪಾಕಿಸ್ತಾನದ ಮೇಲೆ ನಿರ್ದಿಷ್ಟ ದಾಳಿ ಮಾಡಿ 19 ಪಾಕಿಸ್ತಾನಿಯರನ್ನು ಹೊಡೆದುರುಳಿಸಿತ್ತು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search