• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಪಾಕಿಸ್ತಾನ ಬೆಂಬಲಿಸುವ ಭರದಲ್ಲಿ ಢಾಳಾದ ಚೀನಾ

TNN Correspondent Posted On September 26, 2017
0


0
Shares
  • Share On Facebook
  • Tweet It

ಬೀಜಿಂಗ್: ಪಾಕಿಸ್ತಾನಕ್ಕೆ ಯಾರೇ ಟಾಂಗ್ ನೀಡಿದರೂ ಚೀನಾ ಕರಳು ಚುರುಕ್ ಎನ್ನುತ್ತದೆ ಎಂಬುದು ಮತ್ತೆ ಸಾಬೀತಾಗಿದೆ. ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ವಿರುದ್ಧ ಟಾಂಗ್ ನೀಡಿದ್ದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಹೇಳಿಕೆಗೆ ಚೀನಾ ಆಕ್ಷೇಪ ವ್ಯಕ್ತಪಡಿಸಿದ್ದು, ಸುಷ್ಮಾ ಹೇಳಿಕೆ ಸೊಕ್ಕಿನಿಂದ ಕೂಡಿದೆ ಎಂದಿದೆ.

ಇನ್ನು ಭಯೋತ್ಪಾದನೆ ವಿರುದ್ಧ ಚೀನಾ ಹೋರಾಡುತ್ತದೆ ಹಾಗೂ ತಾವು ಪಾಕಿಸ್ತಾನದ ಪರ ಇಲ್ಲ ಎಂಬುದನ್ನು ತೋರಿಸಲು ಹೊರಟ ಚೀನಾ ಮಾಧ್ಯಮಗಳು ವಾಸ್ತವದಲ್ಲಿ ಪಾಕಿಸ್ತಾನದಲ್ಲಿ ಭಯೋತ್ಪಾದನೆ ಇದೆ ಎಂದು ವರದಿ ಮಾಡುವ ಮೂಲಕ ತನ್ನ ಮುಖವಾಡ ಕಳಚಿಕೊಂಡಿದೆ.

ಪಾಕಿಸ್ತಾನದ ಸಾರ್ವಕಾಲಿಕ ಮಿತ್ರನೇ ಆಗಿರುವ ಚೀನಾದ ಗ್ಲೋಬಲ್ ಟೈಮ್ಸ್ ಪತ್ರಿಕೆ, “ಪಾಕಿಸ್ತಾನದಲ್ಲಿ ವಾಸ್ತವವಾಗಿ ಭಯೋತ್ಪಾದನೆ ಅಡಗಿದೆ ನಿಜ. ಆದರೆ ಪಾಕಿಸ್ತಾನ ಅದನ್ನೇ ರಾಷ್ಟ್ರೀಯ ನೀತಿಯನ್ನಾಗಿ ಪಾಲಿಸುತ್ತಿದೆಯೇ? ಭಯೋತ್ಪಾದನೆ ಉತ್ಪಾದಿಸಿದರೆ ಪಾಕಿಸ್ತಾನಕ್ಕೆ ಆಗುವ ಲಾಭವೇನು? ಎಂದು ಸಂಪಾದಕೀಯ ಪುಟದಲ್ಲಿ ಭಾರತವನ್ನು ಪ್ರಶ್ನಿಸಿದೆ.

ಪಾಕಿಸ್ತಾನ ಇತ್ತೀಚೆಗೆ ಮೆಲ್ಲಗೆ ಆರ್ಥಿಕ ಏಳಿಗೆ ಸಾಧಿಸುತ್ತಿದೆ. ವಿದೇಶಗಳ ಜತೆ ಉತ್ತಮ ಬಾಂಧವ್ಯ ವೃದ್ಧಿಸಿಕೊಳ್ಳುತ್ತಿದೆ. ಹೀಗಿರುವಾಗ ಭಾರತ ಮಾತ್ರ ಪಾಕಿಸ್ತಾನದತ್ತ ಯಾವಾಗಲೂ ಬೆರಳು ತೋರಿಸುತ್ತದೆ ಎಂದು ದೂರಿದೆ.

ಆದರೆ ಚೀನಾವೇ ಪಾಕಿಸ್ತಾನದಲ್ಲಿ ಭಯೋತ್ಪಾದನೆ ಇದೆ ಎಂದು ಒಪ್ಪಿಕೊಂಡ ಮೇಲೆ, ಭಯೋತ್ಪಾದನೆಯಿಂದ ಪಾಕಿಸ್ತಾನ ಏನು ಗಳಿಸಿದೆ ಎಂಬುದು ಎಲ್ಲರಿಗೂ ಗೊತ್ತು. ಹೌದು, ಪಾಕಿಸ್ತಾನ ಭಾರತದೊಂದಿಗೆ ಸಂಬಂಧ ವೃದ್ಧಿಸುವ ಮಾತನಾಡುತ್ತದೆ ನಿಜ. ಆದರೆ ಜಮ್ಮು ಕಾಶ್ಮೀರದಲ್ಲಿ ಉಗ್ರರನ್ನು ಛೂ ಬಿಟ್ಟು ದಾಳಿ ಮಾಡಿಸುತ್ತದಲ್ಲ? ಅದಕ್ಕೇನು ಮಾಡಬೇಕು? ಇದನ್ನು ಚೀನಾ ಪ್ರಶ್ನಿಸುತ್ತದೆಯೇ?

ಚೀನಾಗೆ ಪಾಕಿಸ್ತಾನ ಉತ್ತಮ ಮಾರುಕಟ್ಟೆ, ಕೈಬೊಂಬೆ ಎಂಬ ಕಾರಣಕ್ಕಾಗಿಯೇ ಚೀನಾ ಅದನ್ನು ಬೆಂಬಲಿಸುತ್ತದೆ. ಬೆಂಬಲಿಸಿದಾಗಲೆಲ್ಲ ಹೀಗೆ ಢಾಳಾಗುತ್ತದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search