• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಶೌರ್ಯ ಮೆರೆದ ಸೈನಿಕರು, ಕಾಂಗೋದ 22 ಮಕ್ಕಳ ರಕ್ಷಣೆ

TNN Correspondent Posted On September 26, 2017


  • Share On Facebook
  • Tweet It

ದೆಹಲಿ: ವಿಶ್ವಸಂಸ್ಥೆ ನಿರ್ದೇಶನದ ಮೇರೆಗೆ ಯುದ್ಧದಿಂದ ಪರಿಣಾಮ ಎದುರಿಸುತ್ತಿರುವ ಕಾಂಗೋದ ಭದ್ರತೆಗೆ ನಿಯೋಜನೆಗೊಂಡಿರುವ ಭಾರತೀಯ ಸೈನಿಕರು ಕಾಂಗೋದ 22 ಮಕ್ಕಳನ್ನು ರಕ್ಷಿಸಿ ಶೌರ್ಯ ಹಾಗೂ ಮಾನವೀಯತೆ ಮೆರೆದಿದ್ದಾರೆ.

ಉಗ್ರರು ನ್ಯಾಬಿಯೊಂಡೋ ಪ್ರದೇಶದಿಂದ 22 ಮಕ್ಕಳನ್ನು ಅಪಹರಿಸಿದ್ದಲ್ಲದೇ, ಅವರಿಗೆ ಉಗ್ರ ತರಬೇತಿ ನೀಡಿ ಬಾಲ ಭಯೋತ್ಪಾದಕರನ್ನಾಗಿ ಮಾಡಲು ಯತ್ನಿಸುತ್ತಿರುವ ಕುರಿತು ಮಾಹಿತಿ ಪಡೆದುಕೊಂಡ ಭಾರತೀಯ ಸೇನೆ ಸೆ.16ರಂದು ಕಾರ್ಯಾಚರಣೆ ಕೈಗೊಂಡು 16 ಗಂಡು ಹಾಗೂ 6 ಹೆಣ್ಣುಮಕ್ಕಳನ್ನು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ.

48 ಗಂಟೆಗಳ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಮಕ್ಕಳನ್ನು ರಕ್ಷಿಸಲಾಗಿದ್ದು, ಈಗ ವಿಶ್ವಸಂಸ್ಥೆಯ ಮಕ್ಕಳ ರಕ್ಷಣೆ ಏಜೆನ್ಸಿಗಳ ವಶಕ್ಕೆ ನೀಡಿದ್ದಾರೆ.

ಅಲ್ಲದೆ, ಮಿರ್ಕಿ ಪ್ರದೇಶದಲ್ಲಿ ಉಗ್ರರು ಒತ್ತಾಯಪೂರ್ವಕವಾಗಿ ಜನರ ಸ್ಥಳಾಂತರವನ್ನು ವಿಫಲಗೊಳಿಸಿರುವ ಸೈನಿಕರು ಸುಮಾರು 200 ಕುಟುಂಬಗಳನ್ನು ರಕ್ಷಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಆದಾಗ್ಯೂ, ಭಾರತ ಕಾಂಗೋದಲ್ಲಿ 2600 ಸೈನಿಕರನ್ನು ನಿಯೋಜಿಸಿದ್ದು, ಸಾರ್ವಜನಿಕರ ರಕ್ಷಣೆ ಮಾಡುತ್ತಿದೆ.

  • Share On Facebook
  • Tweet It


- Advertisement -


Trending Now
ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
Tulunadu News July 1, 2022
ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
Tulunadu News June 30, 2022
Leave A Reply

  • Recent Posts

    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
  • Popular Posts

    • 1
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 2
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 3
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 4
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • 5
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search