• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಶೌರ್ಯ ಮೆರೆದ ಸೈನಿಕರು, ಕಾಂಗೋದ 22 ಮಕ್ಕಳ ರಕ್ಷಣೆ

TNN Correspondent Posted On September 26, 2017


  • Share On Facebook
  • Tweet It

ದೆಹಲಿ: ವಿಶ್ವಸಂಸ್ಥೆ ನಿರ್ದೇಶನದ ಮೇರೆಗೆ ಯುದ್ಧದಿಂದ ಪರಿಣಾಮ ಎದುರಿಸುತ್ತಿರುವ ಕಾಂಗೋದ ಭದ್ರತೆಗೆ ನಿಯೋಜನೆಗೊಂಡಿರುವ ಭಾರತೀಯ ಸೈನಿಕರು ಕಾಂಗೋದ 22 ಮಕ್ಕಳನ್ನು ರಕ್ಷಿಸಿ ಶೌರ್ಯ ಹಾಗೂ ಮಾನವೀಯತೆ ಮೆರೆದಿದ್ದಾರೆ.

ಉಗ್ರರು ನ್ಯಾಬಿಯೊಂಡೋ ಪ್ರದೇಶದಿಂದ 22 ಮಕ್ಕಳನ್ನು ಅಪಹರಿಸಿದ್ದಲ್ಲದೇ, ಅವರಿಗೆ ಉಗ್ರ ತರಬೇತಿ ನೀಡಿ ಬಾಲ ಭಯೋತ್ಪಾದಕರನ್ನಾಗಿ ಮಾಡಲು ಯತ್ನಿಸುತ್ತಿರುವ ಕುರಿತು ಮಾಹಿತಿ ಪಡೆದುಕೊಂಡ ಭಾರತೀಯ ಸೇನೆ ಸೆ.16ರಂದು ಕಾರ್ಯಾಚರಣೆ ಕೈಗೊಂಡು 16 ಗಂಡು ಹಾಗೂ 6 ಹೆಣ್ಣುಮಕ್ಕಳನ್ನು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ.

48 ಗಂಟೆಗಳ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಮಕ್ಕಳನ್ನು ರಕ್ಷಿಸಲಾಗಿದ್ದು, ಈಗ ವಿಶ್ವಸಂಸ್ಥೆಯ ಮಕ್ಕಳ ರಕ್ಷಣೆ ಏಜೆನ್ಸಿಗಳ ವಶಕ್ಕೆ ನೀಡಿದ್ದಾರೆ.

ಅಲ್ಲದೆ, ಮಿರ್ಕಿ ಪ್ರದೇಶದಲ್ಲಿ ಉಗ್ರರು ಒತ್ತಾಯಪೂರ್ವಕವಾಗಿ ಜನರ ಸ್ಥಳಾಂತರವನ್ನು ವಿಫಲಗೊಳಿಸಿರುವ ಸೈನಿಕರು ಸುಮಾರು 200 ಕುಟುಂಬಗಳನ್ನು ರಕ್ಷಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಆದಾಗ್ಯೂ, ಭಾರತ ಕಾಂಗೋದಲ್ಲಿ 2600 ಸೈನಿಕರನ್ನು ನಿಯೋಜಿಸಿದ್ದು, ಸಾರ್ವಜನಿಕರ ರಕ್ಷಣೆ ಮಾಡುತ್ತಿದೆ.

  • Share On Facebook
  • Tweet It


- Advertisement -


Trending Now
ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
Tulunadu News March 24, 2023
ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
Tulunadu News March 23, 2023
Leave A Reply

  • Recent Posts

    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
  • Popular Posts

    • 1
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 2
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 3
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • 4
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 5
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search