• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನಿಲ್ಲದ ರೋಹಿಂಗ್ಯಾ ಅಟ್ಟಹಾಸ: 45 ಹಿಂದೂಗಳ ಹತ್ಯೆ

TNN Correspondent Posted On September 26, 2017


  • Share On Facebook
  • Tweet It

ಯಾಂಗೂನ್: ದೇಶದಲ್ಲಿ ರೋಹಿಂಗ್ಯಾಗಳ ಗಡಿಪಾರಿಗೆ ಕೇಂದ್ರ ಸರಕಾರದ ಚಿಂತನೆಯನ್ನೇ ವಿರೋಧಿಸುತ್ತಿದ್ದರೆ, ಅತ್ತ ಮ್ಯಾನ್ಮಾರಿನಲ್ಲಿ ರೋಹಿಂಗ್ಯ ಮುಸ್ಲಿಮರು ಹಿಂದೂಗಳ ಹತ್ಯೆಯಲ್ಲಿ ತೊಡಗಿದ್ದಾರೆ.

ಆ.25ರಿಂದ ಇದುವರೆಗೆ

ಮ್ಯಾನ್ಮಾರಿನಲ್ಲಿ ಇದುವರೆಗೆ 45 ಹಿಂದೂಗಳ ಹತ್ಯೆಯಾಗಿದೆ ಎಂದು ತಿಳಿದುಬಂದಿದೆ.

ಇದುವರಗೆ ದೇಶದಲ್ಲಿ ರೋಹಿಂಗ್ಯಾಗಳ ಮೂರು ತಂಡಗಳು ಹಿಂಸೆಯಲ್ಲಿ ತೊಡಗಿದ್ದು, 45 ಹಿಂದೂಗಳ ಮೃತದೇಹ ಪತ್ತೆಯಾಗಿವೆ. ಇದರಲ್ಲಿ ಇಪ್ಪತ್ತು ಮಹಿಳೆಯರು ಸೇರಿದ್ದಾರೆ ಎಂದು ಮ್ಯಾನ್ಮಾರ್ ಪೊಲೀಸರು ಮಾಹಿತಿ ನೀಡಿದ್ದಾರೆ.

ಪರಿಸ್ಥಿತಿ ಹೀಗಿರುವಾಗ ದೇಶದಲ್ಲಿ ಮಾತ್ರ ರೋಹಿಂಗ್ಯಾಗಳನ್ನು ಮೋದಿ ಸಹೋದರರಂತೆ ಭಾವಿಸಿ, ಅವರನ್ನು ಸಾಕಿ ಸಲುಹಬೇಕು ಎಂದು ವಾದಿಸುವ ರಾಜಕಾರಣಿಗಳಿದ್ದಾರೆ.

ಆದಾಗ್ಯೂ ರೋಹಿಂಗ್ಯಾ ಮುಸ್ಲಿಮರು ಐಸಿಸ್ ನೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಕೇಂದ್ರ ಸರಕಾರ ಶಂಕೆ ವ್ಯಕ್ತಪಡಿಸಿದೆ. ಹಿಂದೂ ರಾಷ್ಟ್ರ ಬಿಡಿ ಮುಸ್ಲಿಮ್ ರಾಷ್ಟ್ರಗಳೇ ರೋಹಿಂಗ್ಯಾಗಳನ್ನು ತಮ್ಮ ದೇಶದಲ್ಲಿ ಇಟ್ಟುಕೊಳ್ಳಲು ಹಿಂದೇಟು ಹಾಕುತ್ತಿವೆ.

 

  • Share On Facebook
  • Tweet It


- Advertisement -


Trending Now
ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
Tulunadu News March 30, 2023
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
Leave A Reply

  • Recent Posts

    • ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
  • Popular Posts

    • 1
      ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • 2
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 3
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 4
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 5
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search