• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮತ್ತೆ ಎಲುಬಿಲ್ಲದ ನಾಲಗೆ ಹರಿಬಿಟ್ಟ ಭಗವಾನ್

TNN Correspondent Posted On September 27, 2017


  • Share On Facebook
  • Tweet It

ಇತ್ತೀಚೆಗೆ ಯಾವುದೇ ಪುಸ್ತಕ ಬಿಡುಗಡೆ ಮಾಡದಿದ್ದರೂ ಸಾಹಿತಿ, ಯಾವುದೇ ಸತ್ವಯುತ ಹೇಳಿಕೆ, ಉಪನ್ಯಾಸ ನೀಡದಿದ್ದರೂ ಚಿಂತಕ, ಬುದ್ಧಿಜೀವಿ ಎಂದೆಲ್ಲ ಕರೆಸಿಕೊಳ್ಳು ಪ್ರೊ.ಕೆ.ಎಸ್. ಭಗವಾನ್ ಅವರು ಮತ್ತೆ ತಮ್ಮ ಎಲುಬಿಲ್ಲದ ನಾಲಗೆ ಹರಿಬಿಟ್ಟಿದ್ದು, “ರಾಮ ದೇವರೇ ಅಲ್ಲ” ಎಂದು ಹೇಳಿಕೆ ನೀಡಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿ, “ರಾಮ ಬೇರೆಯವರ ಜಾತಿ ಕೇಳಿದ್ದ. ದೇವಮಾನವರು ಬೇರೆಯವರ ಜಾತಿ ಕೇಳುವುದಿಲ್ಲ. ರಾಮ ಕೇಳಿರುವುದರಿಂದ ಆತ ದೇವರಲ್ಲ” ಎಂದಿದ್ದಾರೆ.

ತಮ್ಮ ಈ ಹೊಸ ವಾದಕ್ಕೆ ವಾಲ್ಮೀಕಿರನ್ನು ತಳಕು ಹಾಕಿರುವ ಭಗವಾನ್, ರಾಮ ದೇವರೇ ಅಲ್ಲ ಎಂದು ವಾಲ್ಮೀಕಿಯೇ ಉಲ್ಲೇಖಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಹಿಂದೆಯೂ ಭಗವದ್ಗೀತೆಯಲ್ಲಿರುವ ಕೆಲವು ಅಧ್ಯಾಯ ಸುಟ್ಟುಹಾಕುವೆ ಎಂದು ಭಗವಾನ್ ಹೇಳಿದ್ದರು. ಒಟ್ಟಿನಲ್ಲಿ ಆಗಾಗ ಸುದ್ದಿಯಲ್ಲಿ ಇರಬಯಸುವ ಭಗವಾನ್ ಇಂಥಾ ಹೇಳಿಕೆ ನೀಡುತ್ತಾರೆ.

ಹಿಂದೂ ಧರ್ಮದ ಬಗ್ಗೆ ಬೇಕಾಬಿಟ್ಟಿ ಮಾತನಾಡುವ ಇವರು, ಮುಸ್ಲಿಮರು ಮಸೀದಿಯೊಳಗೆ ಮಹಿಳೆಯರನ್ನು ಬಿಡದಿರುವುದು, ಧರ್ಮಕ್ಕಾಗಿ ಸತ್ತರೆ ಸ್ವರ್ಗದಲ್ಲಿ 72 ಕನ್ಯೆಯರು ಸಿಗುತ್ತಾರೆ ಎಂಬ ಮೌಢ್ಯವನ್ನು, ಕ್ರಿಶ್ಚಿಯನ್ನರ ಮತಾಂತರದ ಕುರಿತು ಮಾತನಾಡುವುದಿಲ್ಲ. ಹಾಗೆ ಮಾತನಾಡುವ ಗುಂಡಿಗೆಯಿಲ್ಲ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search