• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮತ್ತೆ ಎಲುಬಿಲ್ಲದ ನಾಲಗೆ ಹರಿಬಿಟ್ಟ ಭಗವಾನ್

TNN Correspondent Posted On September 27, 2017
0


0
Shares
  • Share On Facebook
  • Tweet It

ಇತ್ತೀಚೆಗೆ ಯಾವುದೇ ಪುಸ್ತಕ ಬಿಡುಗಡೆ ಮಾಡದಿದ್ದರೂ ಸಾಹಿತಿ, ಯಾವುದೇ ಸತ್ವಯುತ ಹೇಳಿಕೆ, ಉಪನ್ಯಾಸ ನೀಡದಿದ್ದರೂ ಚಿಂತಕ, ಬುದ್ಧಿಜೀವಿ ಎಂದೆಲ್ಲ ಕರೆಸಿಕೊಳ್ಳು ಪ್ರೊ.ಕೆ.ಎಸ್. ಭಗವಾನ್ ಅವರು ಮತ್ತೆ ತಮ್ಮ ಎಲುಬಿಲ್ಲದ ನಾಲಗೆ ಹರಿಬಿಟ್ಟಿದ್ದು, “ರಾಮ ದೇವರೇ ಅಲ್ಲ” ಎಂದು ಹೇಳಿಕೆ ನೀಡಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿ, “ರಾಮ ಬೇರೆಯವರ ಜಾತಿ ಕೇಳಿದ್ದ. ದೇವಮಾನವರು ಬೇರೆಯವರ ಜಾತಿ ಕೇಳುವುದಿಲ್ಲ. ರಾಮ ಕೇಳಿರುವುದರಿಂದ ಆತ ದೇವರಲ್ಲ” ಎಂದಿದ್ದಾರೆ.

ತಮ್ಮ ಈ ಹೊಸ ವಾದಕ್ಕೆ ವಾಲ್ಮೀಕಿರನ್ನು ತಳಕು ಹಾಕಿರುವ ಭಗವಾನ್, ರಾಮ ದೇವರೇ ಅಲ್ಲ ಎಂದು ವಾಲ್ಮೀಕಿಯೇ ಉಲ್ಲೇಖಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಹಿಂದೆಯೂ ಭಗವದ್ಗೀತೆಯಲ್ಲಿರುವ ಕೆಲವು ಅಧ್ಯಾಯ ಸುಟ್ಟುಹಾಕುವೆ ಎಂದು ಭಗವಾನ್ ಹೇಳಿದ್ದರು. ಒಟ್ಟಿನಲ್ಲಿ ಆಗಾಗ ಸುದ್ದಿಯಲ್ಲಿ ಇರಬಯಸುವ ಭಗವಾನ್ ಇಂಥಾ ಹೇಳಿಕೆ ನೀಡುತ್ತಾರೆ.

ಹಿಂದೂ ಧರ್ಮದ ಬಗ್ಗೆ ಬೇಕಾಬಿಟ್ಟಿ ಮಾತನಾಡುವ ಇವರು, ಮುಸ್ಲಿಮರು ಮಸೀದಿಯೊಳಗೆ ಮಹಿಳೆಯರನ್ನು ಬಿಡದಿರುವುದು, ಧರ್ಮಕ್ಕಾಗಿ ಸತ್ತರೆ ಸ್ವರ್ಗದಲ್ಲಿ 72 ಕನ್ಯೆಯರು ಸಿಗುತ್ತಾರೆ ಎಂಬ ಮೌಢ್ಯವನ್ನು, ಕ್ರಿಶ್ಚಿಯನ್ನರ ಮತಾಂತರದ ಕುರಿತು ಮಾತನಾಡುವುದಿಲ್ಲ. ಹಾಗೆ ಮಾತನಾಡುವ ಗುಂಡಿಗೆಯಿಲ್ಲ.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search