• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮತ್ತೆ ಎಲುಬಿಲ್ಲದ ನಾಲಗೆ ಹರಿಬಿಟ್ಟ ಭಗವಾನ್

TNN Correspondent Posted On September 27, 2017
0


0
Shares
  • Share On Facebook
  • Tweet It

ಇತ್ತೀಚೆಗೆ ಯಾವುದೇ ಪುಸ್ತಕ ಬಿಡುಗಡೆ ಮಾಡದಿದ್ದರೂ ಸಾಹಿತಿ, ಯಾವುದೇ ಸತ್ವಯುತ ಹೇಳಿಕೆ, ಉಪನ್ಯಾಸ ನೀಡದಿದ್ದರೂ ಚಿಂತಕ, ಬುದ್ಧಿಜೀವಿ ಎಂದೆಲ್ಲ ಕರೆಸಿಕೊಳ್ಳು ಪ್ರೊ.ಕೆ.ಎಸ್. ಭಗವಾನ್ ಅವರು ಮತ್ತೆ ತಮ್ಮ ಎಲುಬಿಲ್ಲದ ನಾಲಗೆ ಹರಿಬಿಟ್ಟಿದ್ದು, “ರಾಮ ದೇವರೇ ಅಲ್ಲ” ಎಂದು ಹೇಳಿಕೆ ನೀಡಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿ, “ರಾಮ ಬೇರೆಯವರ ಜಾತಿ ಕೇಳಿದ್ದ. ದೇವಮಾನವರು ಬೇರೆಯವರ ಜಾತಿ ಕೇಳುವುದಿಲ್ಲ. ರಾಮ ಕೇಳಿರುವುದರಿಂದ ಆತ ದೇವರಲ್ಲ” ಎಂದಿದ್ದಾರೆ.

ತಮ್ಮ ಈ ಹೊಸ ವಾದಕ್ಕೆ ವಾಲ್ಮೀಕಿರನ್ನು ತಳಕು ಹಾಕಿರುವ ಭಗವಾನ್, ರಾಮ ದೇವರೇ ಅಲ್ಲ ಎಂದು ವಾಲ್ಮೀಕಿಯೇ ಉಲ್ಲೇಖಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಹಿಂದೆಯೂ ಭಗವದ್ಗೀತೆಯಲ್ಲಿರುವ ಕೆಲವು ಅಧ್ಯಾಯ ಸುಟ್ಟುಹಾಕುವೆ ಎಂದು ಭಗವಾನ್ ಹೇಳಿದ್ದರು. ಒಟ್ಟಿನಲ್ಲಿ ಆಗಾಗ ಸುದ್ದಿಯಲ್ಲಿ ಇರಬಯಸುವ ಭಗವಾನ್ ಇಂಥಾ ಹೇಳಿಕೆ ನೀಡುತ್ತಾರೆ.

ಹಿಂದೂ ಧರ್ಮದ ಬಗ್ಗೆ ಬೇಕಾಬಿಟ್ಟಿ ಮಾತನಾಡುವ ಇವರು, ಮುಸ್ಲಿಮರು ಮಸೀದಿಯೊಳಗೆ ಮಹಿಳೆಯರನ್ನು ಬಿಡದಿರುವುದು, ಧರ್ಮಕ್ಕಾಗಿ ಸತ್ತರೆ ಸ್ವರ್ಗದಲ್ಲಿ 72 ಕನ್ಯೆಯರು ಸಿಗುತ್ತಾರೆ ಎಂಬ ಮೌಢ್ಯವನ್ನು, ಕ್ರಿಶ್ಚಿಯನ್ನರ ಮತಾಂತರದ ಕುರಿತು ಮಾತನಾಡುವುದಿಲ್ಲ. ಹಾಗೆ ಮಾತನಾಡುವ ಗುಂಡಿಗೆಯಿಲ್ಲ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search