• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮತ್ತೆ ಎಲುಬಿಲ್ಲದ ನಾಲಗೆ ಹರಿಬಿಟ್ಟ ಭಗವಾನ್

TNN Correspondent Posted On September 27, 2017


  • Share On Facebook
  • Tweet It

ಇತ್ತೀಚೆಗೆ ಯಾವುದೇ ಪುಸ್ತಕ ಬಿಡುಗಡೆ ಮಾಡದಿದ್ದರೂ ಸಾಹಿತಿ, ಯಾವುದೇ ಸತ್ವಯುತ ಹೇಳಿಕೆ, ಉಪನ್ಯಾಸ ನೀಡದಿದ್ದರೂ ಚಿಂತಕ, ಬುದ್ಧಿಜೀವಿ ಎಂದೆಲ್ಲ ಕರೆಸಿಕೊಳ್ಳು ಪ್ರೊ.ಕೆ.ಎಸ್. ಭಗವಾನ್ ಅವರು ಮತ್ತೆ ತಮ್ಮ ಎಲುಬಿಲ್ಲದ ನಾಲಗೆ ಹರಿಬಿಟ್ಟಿದ್ದು, “ರಾಮ ದೇವರೇ ಅಲ್ಲ” ಎಂದು ಹೇಳಿಕೆ ನೀಡಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿ, “ರಾಮ ಬೇರೆಯವರ ಜಾತಿ ಕೇಳಿದ್ದ. ದೇವಮಾನವರು ಬೇರೆಯವರ ಜಾತಿ ಕೇಳುವುದಿಲ್ಲ. ರಾಮ ಕೇಳಿರುವುದರಿಂದ ಆತ ದೇವರಲ್ಲ” ಎಂದಿದ್ದಾರೆ.

ತಮ್ಮ ಈ ಹೊಸ ವಾದಕ್ಕೆ ವಾಲ್ಮೀಕಿರನ್ನು ತಳಕು ಹಾಕಿರುವ ಭಗವಾನ್, ರಾಮ ದೇವರೇ ಅಲ್ಲ ಎಂದು ವಾಲ್ಮೀಕಿಯೇ ಉಲ್ಲೇಖಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಹಿಂದೆಯೂ ಭಗವದ್ಗೀತೆಯಲ್ಲಿರುವ ಕೆಲವು ಅಧ್ಯಾಯ ಸುಟ್ಟುಹಾಕುವೆ ಎಂದು ಭಗವಾನ್ ಹೇಳಿದ್ದರು. ಒಟ್ಟಿನಲ್ಲಿ ಆಗಾಗ ಸುದ್ದಿಯಲ್ಲಿ ಇರಬಯಸುವ ಭಗವಾನ್ ಇಂಥಾ ಹೇಳಿಕೆ ನೀಡುತ್ತಾರೆ.

ಹಿಂದೂ ಧರ್ಮದ ಬಗ್ಗೆ ಬೇಕಾಬಿಟ್ಟಿ ಮಾತನಾಡುವ ಇವರು, ಮುಸ್ಲಿಮರು ಮಸೀದಿಯೊಳಗೆ ಮಹಿಳೆಯರನ್ನು ಬಿಡದಿರುವುದು, ಧರ್ಮಕ್ಕಾಗಿ ಸತ್ತರೆ ಸ್ವರ್ಗದಲ್ಲಿ 72 ಕನ್ಯೆಯರು ಸಿಗುತ್ತಾರೆ ಎಂಬ ಮೌಢ್ಯವನ್ನು, ಕ್ರಿಶ್ಚಿಯನ್ನರ ಮತಾಂತರದ ಕುರಿತು ಮಾತನಾಡುವುದಿಲ್ಲ. ಹಾಗೆ ಮಾತನಾಡುವ ಗುಂಡಿಗೆಯಿಲ್ಲ.

  • Share On Facebook
  • Tweet It


- Advertisement -


Trending Now
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
Tulunadu News February 2, 2023
Leave A Reply

  • Recent Posts

    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
  • Popular Posts

    • 1
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 2
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 3
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 4
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 5
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search