• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಹಿಂದೂ ಯುವತಿಯನ್ನು ಹೊತ್ತೊಯ್ದರು, ಬಳೆ ಒಡೆದರು, ಸಿಂಧೂರ ಅಳಿಸಿದರು: ಇದು ರೋಹಿಂಗ್ಯಾ ಮುಸ್ಲಿಮರ ಕರಾಳ ಮುಖ

TNN Correspondent Posted On September 27, 2017
0


0
Shares
  • Share On Facebook
  • Tweet It

ದೇಶದ ರಾಜಕಾರಣಿಗಳಾದ ಅಸಾದುದ್ದೀನ್ ಓವೈಸಿ, ಸೀತಾರಾಮ್ ಯೆಚೂರಿ, ವರುಣ್ ಗಾಂಧಿ ರೋಹಿಂಗ್ಯಾ ಮುಸ್ಲಿಮರನ್ನು ದೇಶದ ಒಡಲಲ್ಲಿಟ್ಟುಕೊಂಡು ಸಾಕಬೇಕು ಎನ್ನುತ್ತಾರೆ.

ಆದರೆ ಅದೇ ರೋಹಿಂಗ್ಯಾ ಮುಸ್ಲಿಮರು ಮ್ಯಾನ್ಮಾರ್ ನಲ್ಲಿ 92 ಹಿಂದೂಗಳನ್ನು ಕೊಂದಿದ್ದಾರೆ…

ಈಗ ಮತ್ತೊಂದು ಅಟ್ಟಹಾಸದ ನಿದರ್ಶನ ಸಿಕ್ಕಿದೆ…

ಬಾಂಗ್ಲಾದೇಶದ ನಿರಾಶ್ರಿತರ ತಾಣದಲ್ಲಿ ವಾಸವಾಗಿರುವ ರೋಹಿಂಗ್ಯಾ ಮುಸ್ಲಿಮರು ಹಿಂದೂ ರೋಹಿಗ್ಯಾ ಪಂಗದ ಮಹಿಳೆಯೊಬ್ಬರನ್ನು ಗುಡ್ಡಗಾಡು ಪ್ರದೇಶಕ್ಕೆ ಹೊತ್ತೊಯ್ದಿದಿದ್ದಾರೆ. ಬಳೆ ಒಡೆದು, ಸಿಂಧೂರ ಅಳಿಸಿ ರೋಹಿಂಗ್ಯಾ ಮುಸ್ಲಿಮನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಾರೆ.

ಹೌದು, ಪೂಜಾ ಮಲ್ಲಿಕ್ ಕಳೆದ ತಿಂಗಳು ಮ್ಯಾನ್ಮಾರ್ ನಲ್ಲಿ ನಡೆದ ಗಲಭೆಯಲ್ಲಿ ತನ್ನ ಗಂಡನನ್ನು ಕಳೆದುಕೊಂಡಾಕೆ. ನಿರಾಶ್ರಿತಳಾಗಿ ಬಾಂಗ್ಲಾದೇಶದಲ್ಲಿ ಆಶ್ರಯಪಡೆದಾಕೆ.

ಈಕೆಯನ್ನು ಹೊತ್ತೊಯ್ದ ರೋಹಿಂಗ್ಯಾಗಳು ಬಳೆ ಒಡೆದು, ಸಿಂಧೂರ ಅಳಿಸಿದ್ದಲ್ಲದೇ ರೋಹಿಂಗ್ಯಾ ಮುಸ್ಲಿಮನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಾರೆ ಎಂದು ಆಕೆಯೇ ತಿಳಿಸಿದ್ದಾರೆ.

ಅಷ್ಟೇ ಅಲ್ಲ, ಅವಳನ್ನು ಬಲವಂತವಾಗಿ ಮತಾಂತರಗೊಳಿಸಲಾಗಿದೆ. ಪೂಜಾ ಈಗ ರಾಬಿಯಾ ಆಗಿದ್ದಾಳೆ. ಅಲ್ಲದೆ, ಶಿಬಿರಗಳಲ್ಲಿ ಹಿಂದೂ ರೋಹಿಂಗ್ಯಾಗಳು ದಿನಕ್ಕೆ ಐದು ಬಾರಿ ನಮಾಜ್ ಮಾಡುವಂತೆ ಒತ್ತಾಯಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ದಿನೇದಿನೆ ರೋಹಿಂಗ್ಯಾ ಮುಸ್ಲಿಮರ ಹಿಂಸೆ, ಉಪಟಳ, ಮತಾಂತರ, ಹಿಂದೂಗಳ ಹತ್ಯೆ ಜಾಸ್ತಿಯಾಗುತ್ತಿದ್ದರೆ, ಇತ್ತ ದೇಶದಲ್ಲಿರುವ ಜಾತ್ಯತೀತವಾದಿಗಳು ಅವರು ಅಪಾಯವಾದರೂ ಸರಿಯೇ ದೇಶದಲ್ಲಿಟ್ಟುಕೊಂಡು ಸಾಕೋಣ ಎನ್ನುತ್ತಿರುವುದು ನಾಚಿಕೆಗೇಡಿನ ಸಂಗತಿ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search