• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಹಿಂದೂ ಯುವತಿಯನ್ನು ಹೊತ್ತೊಯ್ದರು, ಬಳೆ ಒಡೆದರು, ಸಿಂಧೂರ ಅಳಿಸಿದರು: ಇದು ರೋಹಿಂಗ್ಯಾ ಮುಸ್ಲಿಮರ ಕರಾಳ ಮುಖ

TNN Correspondent Posted On September 27, 2017
0


0
Shares
  • Share On Facebook
  • Tweet It

ದೇಶದ ರಾಜಕಾರಣಿಗಳಾದ ಅಸಾದುದ್ದೀನ್ ಓವೈಸಿ, ಸೀತಾರಾಮ್ ಯೆಚೂರಿ, ವರುಣ್ ಗಾಂಧಿ ರೋಹಿಂಗ್ಯಾ ಮುಸ್ಲಿಮರನ್ನು ದೇಶದ ಒಡಲಲ್ಲಿಟ್ಟುಕೊಂಡು ಸಾಕಬೇಕು ಎನ್ನುತ್ತಾರೆ.

ಆದರೆ ಅದೇ ರೋಹಿಂಗ್ಯಾ ಮುಸ್ಲಿಮರು ಮ್ಯಾನ್ಮಾರ್ ನಲ್ಲಿ 92 ಹಿಂದೂಗಳನ್ನು ಕೊಂದಿದ್ದಾರೆ…

ಈಗ ಮತ್ತೊಂದು ಅಟ್ಟಹಾಸದ ನಿದರ್ಶನ ಸಿಕ್ಕಿದೆ…

ಬಾಂಗ್ಲಾದೇಶದ ನಿರಾಶ್ರಿತರ ತಾಣದಲ್ಲಿ ವಾಸವಾಗಿರುವ ರೋಹಿಂಗ್ಯಾ ಮುಸ್ಲಿಮರು ಹಿಂದೂ ರೋಹಿಗ್ಯಾ ಪಂಗದ ಮಹಿಳೆಯೊಬ್ಬರನ್ನು ಗುಡ್ಡಗಾಡು ಪ್ರದೇಶಕ್ಕೆ ಹೊತ್ತೊಯ್ದಿದಿದ್ದಾರೆ. ಬಳೆ ಒಡೆದು, ಸಿಂಧೂರ ಅಳಿಸಿ ರೋಹಿಂಗ್ಯಾ ಮುಸ್ಲಿಮನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಾರೆ.

ಹೌದು, ಪೂಜಾ ಮಲ್ಲಿಕ್ ಕಳೆದ ತಿಂಗಳು ಮ್ಯಾನ್ಮಾರ್ ನಲ್ಲಿ ನಡೆದ ಗಲಭೆಯಲ್ಲಿ ತನ್ನ ಗಂಡನನ್ನು ಕಳೆದುಕೊಂಡಾಕೆ. ನಿರಾಶ್ರಿತಳಾಗಿ ಬಾಂಗ್ಲಾದೇಶದಲ್ಲಿ ಆಶ್ರಯಪಡೆದಾಕೆ.

ಈಕೆಯನ್ನು ಹೊತ್ತೊಯ್ದ ರೋಹಿಂಗ್ಯಾಗಳು ಬಳೆ ಒಡೆದು, ಸಿಂಧೂರ ಅಳಿಸಿದ್ದಲ್ಲದೇ ರೋಹಿಂಗ್ಯಾ ಮುಸ್ಲಿಮನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಾರೆ ಎಂದು ಆಕೆಯೇ ತಿಳಿಸಿದ್ದಾರೆ.

ಅಷ್ಟೇ ಅಲ್ಲ, ಅವಳನ್ನು ಬಲವಂತವಾಗಿ ಮತಾಂತರಗೊಳಿಸಲಾಗಿದೆ. ಪೂಜಾ ಈಗ ರಾಬಿಯಾ ಆಗಿದ್ದಾಳೆ. ಅಲ್ಲದೆ, ಶಿಬಿರಗಳಲ್ಲಿ ಹಿಂದೂ ರೋಹಿಂಗ್ಯಾಗಳು ದಿನಕ್ಕೆ ಐದು ಬಾರಿ ನಮಾಜ್ ಮಾಡುವಂತೆ ಒತ್ತಾಯಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ದಿನೇದಿನೆ ರೋಹಿಂಗ್ಯಾ ಮುಸ್ಲಿಮರ ಹಿಂಸೆ, ಉಪಟಳ, ಮತಾಂತರ, ಹಿಂದೂಗಳ ಹತ್ಯೆ ಜಾಸ್ತಿಯಾಗುತ್ತಿದ್ದರೆ, ಇತ್ತ ದೇಶದಲ್ಲಿರುವ ಜಾತ್ಯತೀತವಾದಿಗಳು ಅವರು ಅಪಾಯವಾದರೂ ಸರಿಯೇ ದೇಶದಲ್ಲಿಟ್ಟುಕೊಂಡು ಸಾಕೋಣ ಎನ್ನುತ್ತಿರುವುದು ನಾಚಿಕೆಗೇಡಿನ ಸಂಗತಿ.

0
Shares
  • Share On Facebook
  • Tweet It




Trending Now
ಮೈಸೂರು ದಸರಾ ಮಹೋತ್ಸವ: ಸಾಹಿತಿ ಬಾನು ಮುಷ್ತಾಕ್ ಉದ್ಘಾಟನೆ ಸಲೀಸು!
Tulunadu News September 19, 2025
ನಕಲಿ ಐಡಿ ನೀಡಿದವ ಹಿಂದೂ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಸೆರೆ!
Tulunadu News September 19, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೈಸೂರು ದಸರಾ ಮಹೋತ್ಸವ: ಸಾಹಿತಿ ಬಾನು ಮುಷ್ತಾಕ್ ಉದ್ಘಾಟನೆ ಸಲೀಸು!
    • ನಕಲಿ ಐಡಿ ನೀಡಿದವ ಹಿಂದೂ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಸೆರೆ!
    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
  • Popular Posts

    • 1
      ಮೈಸೂರು ದಸರಾ ಮಹೋತ್ಸವ: ಸಾಹಿತಿ ಬಾನು ಮುಷ್ತಾಕ್ ಉದ್ಘಾಟನೆ ಸಲೀಸು!
    • 2
      ನಕಲಿ ಐಡಿ ನೀಡಿದವ ಹಿಂದೂ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಸೆರೆ!
    • 3
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 4
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 5
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ

  • Privacy Policy
  • Contact
© Tulunadu Infomedia.

Press enter/return to begin your search