• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಹಿಂದೂ ಯುವತಿಯನ್ನು ಹೊತ್ತೊಯ್ದರು, ಬಳೆ ಒಡೆದರು, ಸಿಂಧೂರ ಅಳಿಸಿದರು: ಇದು ರೋಹಿಂಗ್ಯಾ ಮುಸ್ಲಿಮರ ಕರಾಳ ಮುಖ

TNN Correspondent Posted On September 27, 2017
0


0
Shares
  • Share On Facebook
  • Tweet It

ದೇಶದ ರಾಜಕಾರಣಿಗಳಾದ ಅಸಾದುದ್ದೀನ್ ಓವೈಸಿ, ಸೀತಾರಾಮ್ ಯೆಚೂರಿ, ವರುಣ್ ಗಾಂಧಿ ರೋಹಿಂಗ್ಯಾ ಮುಸ್ಲಿಮರನ್ನು ದೇಶದ ಒಡಲಲ್ಲಿಟ್ಟುಕೊಂಡು ಸಾಕಬೇಕು ಎನ್ನುತ್ತಾರೆ.

ಆದರೆ ಅದೇ ರೋಹಿಂಗ್ಯಾ ಮುಸ್ಲಿಮರು ಮ್ಯಾನ್ಮಾರ್ ನಲ್ಲಿ 92 ಹಿಂದೂಗಳನ್ನು ಕೊಂದಿದ್ದಾರೆ…

ಈಗ ಮತ್ತೊಂದು ಅಟ್ಟಹಾಸದ ನಿದರ್ಶನ ಸಿಕ್ಕಿದೆ…

ಬಾಂಗ್ಲಾದೇಶದ ನಿರಾಶ್ರಿತರ ತಾಣದಲ್ಲಿ ವಾಸವಾಗಿರುವ ರೋಹಿಂಗ್ಯಾ ಮುಸ್ಲಿಮರು ಹಿಂದೂ ರೋಹಿಗ್ಯಾ ಪಂಗದ ಮಹಿಳೆಯೊಬ್ಬರನ್ನು ಗುಡ್ಡಗಾಡು ಪ್ರದೇಶಕ್ಕೆ ಹೊತ್ತೊಯ್ದಿದಿದ್ದಾರೆ. ಬಳೆ ಒಡೆದು, ಸಿಂಧೂರ ಅಳಿಸಿ ರೋಹಿಂಗ್ಯಾ ಮುಸ್ಲಿಮನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಾರೆ.

ಹೌದು, ಪೂಜಾ ಮಲ್ಲಿಕ್ ಕಳೆದ ತಿಂಗಳು ಮ್ಯಾನ್ಮಾರ್ ನಲ್ಲಿ ನಡೆದ ಗಲಭೆಯಲ್ಲಿ ತನ್ನ ಗಂಡನನ್ನು ಕಳೆದುಕೊಂಡಾಕೆ. ನಿರಾಶ್ರಿತಳಾಗಿ ಬಾಂಗ್ಲಾದೇಶದಲ್ಲಿ ಆಶ್ರಯಪಡೆದಾಕೆ.

ಈಕೆಯನ್ನು ಹೊತ್ತೊಯ್ದ ರೋಹಿಂಗ್ಯಾಗಳು ಬಳೆ ಒಡೆದು, ಸಿಂಧೂರ ಅಳಿಸಿದ್ದಲ್ಲದೇ ರೋಹಿಂಗ್ಯಾ ಮುಸ್ಲಿಮನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಾರೆ ಎಂದು ಆಕೆಯೇ ತಿಳಿಸಿದ್ದಾರೆ.

ಅಷ್ಟೇ ಅಲ್ಲ, ಅವಳನ್ನು ಬಲವಂತವಾಗಿ ಮತಾಂತರಗೊಳಿಸಲಾಗಿದೆ. ಪೂಜಾ ಈಗ ರಾಬಿಯಾ ಆಗಿದ್ದಾಳೆ. ಅಲ್ಲದೆ, ಶಿಬಿರಗಳಲ್ಲಿ ಹಿಂದೂ ರೋಹಿಂಗ್ಯಾಗಳು ದಿನಕ್ಕೆ ಐದು ಬಾರಿ ನಮಾಜ್ ಮಾಡುವಂತೆ ಒತ್ತಾಯಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ದಿನೇದಿನೆ ರೋಹಿಂಗ್ಯಾ ಮುಸ್ಲಿಮರ ಹಿಂಸೆ, ಉಪಟಳ, ಮತಾಂತರ, ಹಿಂದೂಗಳ ಹತ್ಯೆ ಜಾಸ್ತಿಯಾಗುತ್ತಿದ್ದರೆ, ಇತ್ತ ದೇಶದಲ್ಲಿರುವ ಜಾತ್ಯತೀತವಾದಿಗಳು ಅವರು ಅಪಾಯವಾದರೂ ಸರಿಯೇ ದೇಶದಲ್ಲಿಟ್ಟುಕೊಂಡು ಸಾಕೋಣ ಎನ್ನುತ್ತಿರುವುದು ನಾಚಿಕೆಗೇಡಿನ ಸಂಗತಿ.

0
Shares
  • Share On Facebook
  • Tweet It




Trending Now
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
  • Popular Posts

    • 1
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 2
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 3
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 4
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

  • Privacy Policy
  • Contact
© Tulunadu Infomedia.

Press enter/return to begin your search