• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಹಿಂದೂ ಯುವತಿಯನ್ನು ಹೊತ್ತೊಯ್ದರು, ಬಳೆ ಒಡೆದರು, ಸಿಂಧೂರ ಅಳಿಸಿದರು: ಇದು ರೋಹಿಂಗ್ಯಾ ಮುಸ್ಲಿಮರ ಕರಾಳ ಮುಖ

TNN Correspondent Posted On September 27, 2017
0


0
Shares
  • Share On Facebook
  • Tweet It

ದೇಶದ ರಾಜಕಾರಣಿಗಳಾದ ಅಸಾದುದ್ದೀನ್ ಓವೈಸಿ, ಸೀತಾರಾಮ್ ಯೆಚೂರಿ, ವರುಣ್ ಗಾಂಧಿ ರೋಹಿಂಗ್ಯಾ ಮುಸ್ಲಿಮರನ್ನು ದೇಶದ ಒಡಲಲ್ಲಿಟ್ಟುಕೊಂಡು ಸಾಕಬೇಕು ಎನ್ನುತ್ತಾರೆ.

ಆದರೆ ಅದೇ ರೋಹಿಂಗ್ಯಾ ಮುಸ್ಲಿಮರು ಮ್ಯಾನ್ಮಾರ್ ನಲ್ಲಿ 92 ಹಿಂದೂಗಳನ್ನು ಕೊಂದಿದ್ದಾರೆ…

ಈಗ ಮತ್ತೊಂದು ಅಟ್ಟಹಾಸದ ನಿದರ್ಶನ ಸಿಕ್ಕಿದೆ…

ಬಾಂಗ್ಲಾದೇಶದ ನಿರಾಶ್ರಿತರ ತಾಣದಲ್ಲಿ ವಾಸವಾಗಿರುವ ರೋಹಿಂಗ್ಯಾ ಮುಸ್ಲಿಮರು ಹಿಂದೂ ರೋಹಿಗ್ಯಾ ಪಂಗದ ಮಹಿಳೆಯೊಬ್ಬರನ್ನು ಗುಡ್ಡಗಾಡು ಪ್ರದೇಶಕ್ಕೆ ಹೊತ್ತೊಯ್ದಿದಿದ್ದಾರೆ. ಬಳೆ ಒಡೆದು, ಸಿಂಧೂರ ಅಳಿಸಿ ರೋಹಿಂಗ್ಯಾ ಮುಸ್ಲಿಮನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಾರೆ.

ಹೌದು, ಪೂಜಾ ಮಲ್ಲಿಕ್ ಕಳೆದ ತಿಂಗಳು ಮ್ಯಾನ್ಮಾರ್ ನಲ್ಲಿ ನಡೆದ ಗಲಭೆಯಲ್ಲಿ ತನ್ನ ಗಂಡನನ್ನು ಕಳೆದುಕೊಂಡಾಕೆ. ನಿರಾಶ್ರಿತಳಾಗಿ ಬಾಂಗ್ಲಾದೇಶದಲ್ಲಿ ಆಶ್ರಯಪಡೆದಾಕೆ.

ಈಕೆಯನ್ನು ಹೊತ್ತೊಯ್ದ ರೋಹಿಂಗ್ಯಾಗಳು ಬಳೆ ಒಡೆದು, ಸಿಂಧೂರ ಅಳಿಸಿದ್ದಲ್ಲದೇ ರೋಹಿಂಗ್ಯಾ ಮುಸ್ಲಿಮನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಾರೆ ಎಂದು ಆಕೆಯೇ ತಿಳಿಸಿದ್ದಾರೆ.

ಅಷ್ಟೇ ಅಲ್ಲ, ಅವಳನ್ನು ಬಲವಂತವಾಗಿ ಮತಾಂತರಗೊಳಿಸಲಾಗಿದೆ. ಪೂಜಾ ಈಗ ರಾಬಿಯಾ ಆಗಿದ್ದಾಳೆ. ಅಲ್ಲದೆ, ಶಿಬಿರಗಳಲ್ಲಿ ಹಿಂದೂ ರೋಹಿಂಗ್ಯಾಗಳು ದಿನಕ್ಕೆ ಐದು ಬಾರಿ ನಮಾಜ್ ಮಾಡುವಂತೆ ಒತ್ತಾಯಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ದಿನೇದಿನೆ ರೋಹಿಂಗ್ಯಾ ಮುಸ್ಲಿಮರ ಹಿಂಸೆ, ಉಪಟಳ, ಮತಾಂತರ, ಹಿಂದೂಗಳ ಹತ್ಯೆ ಜಾಸ್ತಿಯಾಗುತ್ತಿದ್ದರೆ, ಇತ್ತ ದೇಶದಲ್ಲಿರುವ ಜಾತ್ಯತೀತವಾದಿಗಳು ಅವರು ಅಪಾಯವಾದರೂ ಸರಿಯೇ ದೇಶದಲ್ಲಿಟ್ಟುಕೊಂಡು ಸಾಕೋಣ ಎನ್ನುತ್ತಿರುವುದು ನಾಚಿಕೆಗೇಡಿನ ಸಂಗತಿ.

0
Shares
  • Share On Facebook
  • Tweet It




Trending Now
ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
Tulunadu News June 30, 2025
ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
Tulunadu News June 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
  • Popular Posts

    • 1
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 2
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 3
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • 4
      ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • 5
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...

  • Privacy Policy
  • Contact
© Tulunadu Infomedia.

Press enter/return to begin your search