• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ವಿಶ್ವಸಂಸ್ಥೆಯಲ್ಲಿ ಭಾರತದಿಂದ ಪಾಕಿಸ್ತಾನಕ್ಕೆ ಮುಖಭಂಗ: ಭಾರತದ ಟೊಮ್ಯಾಟೋ ಬೇಡ ಎಂದ ಪಾಕಿ

TNN Correspondent Posted On September 27, 2017
0


0
Shares
  • Share On Facebook
  • Tweet It

ಈ ಪಾಕಿಸ್ತಾನವೇ ಹೀಗೆ, ನೇರಾ ನೇರ ಯುದ್ಧ ಮಾಡುವುದಿಲ್ಲ. ಹುರುಳಿರುವ ವಾದ ಮಾಡುವುದಿಲ್ಲ. ಬೆಟ್ಟಕ್ಕೆ ನಾಯಿ ಬೊಗಳಿ ಸತ್ತಿತು ಎಂಬ ಮಾತಿನಂತೆ ಭಾರತದ ವಿರುದ್ಧ ಆಗಾಗ ಗುಟುರು ಹಾಕುತ್ತದೆ. ಗುರ್ ಎನ್ನುತ್ತದೆ. ನಾವೇನು ಸುಮ್ಮನೆ ಇರುತ್ತೇವೆಯೇ? ಪಾಕಿಸ್ತಾನದ ತಲೆಗೊಂದು ಮೊಟಕುತ್ತೇವೆ. ಆಗ ಪಾಕಿಸ್ತಾನ ತೋಯ್ದ ಕೋಳಿಯಂತಾಗುತ್ತದೆ. ಅದಾದ ಬಳಿಕ ಮತ್ತೆ ಕೈಲಾಗದ ನರಿಯಂತೆ ಮೆಲ್ಲಗೆ ಹಿಂಬಾಗಿಲಿನಿಂದ ಏನು ಕುತಂತ್ರ ಮಾಡಬೇಕು ಎಂದು ಹೊಂಚು ಹಾಕುತ್ತದೆ.

ಈ ಅದೇ ಪಾಕಿಸ್ತಾನ ಎಂಬ ಕಳ್ಳಬೆಕ್ಕು ಮತ್ತೊಂದು ಹೊಂಚು ಹಾಕಿದೆ.

ಹೌದು, ವಿಶ್ವಸಂಸ್ಥೆಯಲ್ಲಿ ಭಾರತದಿಂದ ಭಾರಿ ಮುಖಭಂಕ್ಕೀಡಾಗಿರುವ ಪಾಕಿಸ್ತಾನ ಈಗ ಭಾರತದಿಂದ ಟೊಮ್ಯಾಟೊ ಆಮದು ಮಾಡಿಕೊಳ್ಳುವುದಿಲ್ಲ ಎಂಬ ಮೊಂಡು ವಾದ ಮುಂದಿಟ್ಟಿದೆ. ಈ ಕುರಿತು ಆಹಾರ ಸಚಿವ ಸಿಕಂದರ್ ಹಯಾತ್ ಬೋಸನ್ ತಿಳಿಸಿದ್ದಾರೆ.

ಆದರೆ ಇಂಥ ಮೊಂಡು ಹಾಗೂ ಅಹಂಕಾರದ ನಿರ್ಧಾರದಿಂದ ಪಾಕಿಸ್ತಾನಕ್ಕೇ ನಷ್ಟ. ಏಕೆಂದರೆ ಸದ್ಯ ಪಾಕಿಸ್ತಾನದಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ಟೊಮ್ಯಾಟೊ, ಈರುಳ್ಳಿ ಬೆಲೆ 300 ರೂಪಾಯಿಗೆ ಏರಿಕೆಯಾಗಿತ್ತು. ಇದನ್ನು ಸರಿದೂಗಿಸಲು ಪಾಕಿಸ್ತಾನ ಭಾರತದಿಂದ ಟೊಮ್ಯಾಟೊ, ಈರುಳ್ಳಿ ಆಮದು ಮಾಡಿಕೊಂಡು, 150-160 ರೂಪಾಯಿಗೆ ಕೆ.ಜಿ.ಯಂತೆ ಮಾರಾಟ ಮಾಡುತ್ತಿತ್ತು.

ಆದರೆ ಈಗ ಯಾವುದೋ ಕಾರಣಕ್ಕೆ ಆಮದು ಮಾಡಿಕೊಳ್ಳುವುದನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ. ಆದರೆ ಇದರಿಂದ ಪಾಕಿಸ್ತಾನಕ್ಕೇ ನಷ್ಟ ಎಂಬದನ್ನು ನೆರೆರಾಷ್ಟ್ರ ಮರೆತಂತಿದೆ. ಆದಾಗ್ಯೂ, ಈ ಆಮದು ಸ್ಥಗಿತದಿಂದ ಭಾರತಕ್ಕೇನು ನಷ್ಟವಿಲ್ಲದಿದ್ದರೂ, ದ್ವಿಪಕ್ಷೀಯ ಸಂಬಂಧ ಬಿಗಡಾಯಿಸುವ ಸಾಧ್ಯತೆಯಿದೆ.

 

0
Shares
  • Share On Facebook
  • Tweet It




Trending Now
ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
Tulunadu News July 8, 2025
ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
Tulunadu News July 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
  • Popular Posts

    • 1
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 2
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • 3
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 4
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 5
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!

  • Privacy Policy
  • Contact
© Tulunadu Infomedia.

Press enter/return to begin your search