• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ವಿಶ್ವಸಂಸ್ಥೆಯಲ್ಲಿ ಭಾರತದಿಂದ ಪಾಕಿಸ್ತಾನಕ್ಕೆ ಮುಖಭಂಗ: ಭಾರತದ ಟೊಮ್ಯಾಟೋ ಬೇಡ ಎಂದ ಪಾಕಿ

TNN Correspondent Posted On September 27, 2017
0


0
Shares
  • Share On Facebook
  • Tweet It

ಈ ಪಾಕಿಸ್ತಾನವೇ ಹೀಗೆ, ನೇರಾ ನೇರ ಯುದ್ಧ ಮಾಡುವುದಿಲ್ಲ. ಹುರುಳಿರುವ ವಾದ ಮಾಡುವುದಿಲ್ಲ. ಬೆಟ್ಟಕ್ಕೆ ನಾಯಿ ಬೊಗಳಿ ಸತ್ತಿತು ಎಂಬ ಮಾತಿನಂತೆ ಭಾರತದ ವಿರುದ್ಧ ಆಗಾಗ ಗುಟುರು ಹಾಕುತ್ತದೆ. ಗುರ್ ಎನ್ನುತ್ತದೆ. ನಾವೇನು ಸುಮ್ಮನೆ ಇರುತ್ತೇವೆಯೇ? ಪಾಕಿಸ್ತಾನದ ತಲೆಗೊಂದು ಮೊಟಕುತ್ತೇವೆ. ಆಗ ಪಾಕಿಸ್ತಾನ ತೋಯ್ದ ಕೋಳಿಯಂತಾಗುತ್ತದೆ. ಅದಾದ ಬಳಿಕ ಮತ್ತೆ ಕೈಲಾಗದ ನರಿಯಂತೆ ಮೆಲ್ಲಗೆ ಹಿಂಬಾಗಿಲಿನಿಂದ ಏನು ಕುತಂತ್ರ ಮಾಡಬೇಕು ಎಂದು ಹೊಂಚು ಹಾಕುತ್ತದೆ.

ಈ ಅದೇ ಪಾಕಿಸ್ತಾನ ಎಂಬ ಕಳ್ಳಬೆಕ್ಕು ಮತ್ತೊಂದು ಹೊಂಚು ಹಾಕಿದೆ.

ಹೌದು, ವಿಶ್ವಸಂಸ್ಥೆಯಲ್ಲಿ ಭಾರತದಿಂದ ಭಾರಿ ಮುಖಭಂಕ್ಕೀಡಾಗಿರುವ ಪಾಕಿಸ್ತಾನ ಈಗ ಭಾರತದಿಂದ ಟೊಮ್ಯಾಟೊ ಆಮದು ಮಾಡಿಕೊಳ್ಳುವುದಿಲ್ಲ ಎಂಬ ಮೊಂಡು ವಾದ ಮುಂದಿಟ್ಟಿದೆ. ಈ ಕುರಿತು ಆಹಾರ ಸಚಿವ ಸಿಕಂದರ್ ಹಯಾತ್ ಬೋಸನ್ ತಿಳಿಸಿದ್ದಾರೆ.

ಆದರೆ ಇಂಥ ಮೊಂಡು ಹಾಗೂ ಅಹಂಕಾರದ ನಿರ್ಧಾರದಿಂದ ಪಾಕಿಸ್ತಾನಕ್ಕೇ ನಷ್ಟ. ಏಕೆಂದರೆ ಸದ್ಯ ಪಾಕಿಸ್ತಾನದಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ಟೊಮ್ಯಾಟೊ, ಈರುಳ್ಳಿ ಬೆಲೆ 300 ರೂಪಾಯಿಗೆ ಏರಿಕೆಯಾಗಿತ್ತು. ಇದನ್ನು ಸರಿದೂಗಿಸಲು ಪಾಕಿಸ್ತಾನ ಭಾರತದಿಂದ ಟೊಮ್ಯಾಟೊ, ಈರುಳ್ಳಿ ಆಮದು ಮಾಡಿಕೊಂಡು, 150-160 ರೂಪಾಯಿಗೆ ಕೆ.ಜಿ.ಯಂತೆ ಮಾರಾಟ ಮಾಡುತ್ತಿತ್ತು.

ಆದರೆ ಈಗ ಯಾವುದೋ ಕಾರಣಕ್ಕೆ ಆಮದು ಮಾಡಿಕೊಳ್ಳುವುದನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ. ಆದರೆ ಇದರಿಂದ ಪಾಕಿಸ್ತಾನಕ್ಕೇ ನಷ್ಟ ಎಂಬದನ್ನು ನೆರೆರಾಷ್ಟ್ರ ಮರೆತಂತಿದೆ. ಆದಾಗ್ಯೂ, ಈ ಆಮದು ಸ್ಥಗಿತದಿಂದ ಭಾರತಕ್ಕೇನು ನಷ್ಟವಿಲ್ಲದಿದ್ದರೂ, ದ್ವಿಪಕ್ಷೀಯ ಸಂಬಂಧ ಬಿಗಡಾಯಿಸುವ ಸಾಧ್ಯತೆಯಿದೆ.

 

0
Shares
  • Share On Facebook
  • Tweet It




Trending Now
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
  • Popular Posts

    • 1
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search