• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ವಿಶ್ವಸಂಸ್ಥೆಯಲ್ಲಿ ಭಾರತದಿಂದ ಪಾಕಿಸ್ತಾನಕ್ಕೆ ಮುಖಭಂಗ: ಭಾರತದ ಟೊಮ್ಯಾಟೋ ಬೇಡ ಎಂದ ಪಾಕಿ

TNN Correspondent Posted On September 27, 2017
0


0
Shares
  • Share On Facebook
  • Tweet It

ಈ ಪಾಕಿಸ್ತಾನವೇ ಹೀಗೆ, ನೇರಾ ನೇರ ಯುದ್ಧ ಮಾಡುವುದಿಲ್ಲ. ಹುರುಳಿರುವ ವಾದ ಮಾಡುವುದಿಲ್ಲ. ಬೆಟ್ಟಕ್ಕೆ ನಾಯಿ ಬೊಗಳಿ ಸತ್ತಿತು ಎಂಬ ಮಾತಿನಂತೆ ಭಾರತದ ವಿರುದ್ಧ ಆಗಾಗ ಗುಟುರು ಹಾಕುತ್ತದೆ. ಗುರ್ ಎನ್ನುತ್ತದೆ. ನಾವೇನು ಸುಮ್ಮನೆ ಇರುತ್ತೇವೆಯೇ? ಪಾಕಿಸ್ತಾನದ ತಲೆಗೊಂದು ಮೊಟಕುತ್ತೇವೆ. ಆಗ ಪಾಕಿಸ್ತಾನ ತೋಯ್ದ ಕೋಳಿಯಂತಾಗುತ್ತದೆ. ಅದಾದ ಬಳಿಕ ಮತ್ತೆ ಕೈಲಾಗದ ನರಿಯಂತೆ ಮೆಲ್ಲಗೆ ಹಿಂಬಾಗಿಲಿನಿಂದ ಏನು ಕುತಂತ್ರ ಮಾಡಬೇಕು ಎಂದು ಹೊಂಚು ಹಾಕುತ್ತದೆ.

ಈ ಅದೇ ಪಾಕಿಸ್ತಾನ ಎಂಬ ಕಳ್ಳಬೆಕ್ಕು ಮತ್ತೊಂದು ಹೊಂಚು ಹಾಕಿದೆ.

ಹೌದು, ವಿಶ್ವಸಂಸ್ಥೆಯಲ್ಲಿ ಭಾರತದಿಂದ ಭಾರಿ ಮುಖಭಂಕ್ಕೀಡಾಗಿರುವ ಪಾಕಿಸ್ತಾನ ಈಗ ಭಾರತದಿಂದ ಟೊಮ್ಯಾಟೊ ಆಮದು ಮಾಡಿಕೊಳ್ಳುವುದಿಲ್ಲ ಎಂಬ ಮೊಂಡು ವಾದ ಮುಂದಿಟ್ಟಿದೆ. ಈ ಕುರಿತು ಆಹಾರ ಸಚಿವ ಸಿಕಂದರ್ ಹಯಾತ್ ಬೋಸನ್ ತಿಳಿಸಿದ್ದಾರೆ.

ಆದರೆ ಇಂಥ ಮೊಂಡು ಹಾಗೂ ಅಹಂಕಾರದ ನಿರ್ಧಾರದಿಂದ ಪಾಕಿಸ್ತಾನಕ್ಕೇ ನಷ್ಟ. ಏಕೆಂದರೆ ಸದ್ಯ ಪಾಕಿಸ್ತಾನದಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ಟೊಮ್ಯಾಟೊ, ಈರುಳ್ಳಿ ಬೆಲೆ 300 ರೂಪಾಯಿಗೆ ಏರಿಕೆಯಾಗಿತ್ತು. ಇದನ್ನು ಸರಿದೂಗಿಸಲು ಪಾಕಿಸ್ತಾನ ಭಾರತದಿಂದ ಟೊಮ್ಯಾಟೊ, ಈರುಳ್ಳಿ ಆಮದು ಮಾಡಿಕೊಂಡು, 150-160 ರೂಪಾಯಿಗೆ ಕೆ.ಜಿ.ಯಂತೆ ಮಾರಾಟ ಮಾಡುತ್ತಿತ್ತು.

ಆದರೆ ಈಗ ಯಾವುದೋ ಕಾರಣಕ್ಕೆ ಆಮದು ಮಾಡಿಕೊಳ್ಳುವುದನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ. ಆದರೆ ಇದರಿಂದ ಪಾಕಿಸ್ತಾನಕ್ಕೇ ನಷ್ಟ ಎಂಬದನ್ನು ನೆರೆರಾಷ್ಟ್ರ ಮರೆತಂತಿದೆ. ಆದಾಗ್ಯೂ, ಈ ಆಮದು ಸ್ಥಗಿತದಿಂದ ಭಾರತಕ್ಕೇನು ನಷ್ಟವಿಲ್ಲದಿದ್ದರೂ, ದ್ವಿಪಕ್ಷೀಯ ಸಂಬಂಧ ಬಿಗಡಾಯಿಸುವ ಸಾಧ್ಯತೆಯಿದೆ.

 

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search