• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಂಗ್ರೆಸ್ ಸುಳ್ಳು ಹೇಳಿದ್ದು ನಿಜ: ತಪ್ಪೊಪ್ಪಿಕೊಂಡ ರಾಹುಲ್

TNN Correspondent Posted On September 28, 2017


  • Share On Facebook
  • Tweet It

ಗಾಂಧಿನಗರ: ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿ ಕೆಲವೊಮ್ಮೆ ಪೆಕರನಂತೆ ಹೇಳಿಕೆ ನೀಡಿದರೂ, ಕೆಲವೊಮ್ಮೆ ಅದು ಅತಿರೇಕ, ಹಾಸ್ಯಾಸ್ಪದ ಎನಿಸಿದರೂ, ವಿರಳಾತಿ ವಿರಳ ಎಂಬಂತೆ ಕೆಲವು ಸತ್ಯ ಹೇಳಿಬಿಡುತ್ತಾರೆ.

ಈಗ ಕಾಂಗ್ರೆಸ್ಸಿನ ಅಂಥಾದ್ದೇ ಪ್ರಮಾದವನ್ನು ಒಪ್ಪಿಕೊಂಡಿರುವ ರಾಹುಲ್ ಗಾಂಧಿ, “ಕಾಂಗ್ರೆಸ್ ಸಹ ಕೆಲವು ತಪ್ಪು ಮಾಡಿದೆ. ಅದರಲ್ಲೂ ಕೆಲವೊಂದಿಷ್ಟು ಸುಳ್ಳುಗಳನ್ನು ಹೇಳಿದೆ” ಎಂದು ರಾಜ್ ಕೋಟ್ ನಲ್ಲಿ ನಡೆದ ಸಂವಾದದಲ್ಲಿ ರಾಹುಲ್ ಗಾಂಧಿ ತಮ್ಮ ಪಕ್ಷದ ತಪ್ಪನ್ನು ಒಪ್ಪಿಕೊಂಡಿದ್ದಾರೆ.

ನರೇಂದ್ರ ಮೋದಿ ಅವರು ಸುಳ್ಳು ಹೇಳಿದರೆ ಯಾರೂ ಕೇಳುವುದಿಲ್ಲ. ಆದರೆ ಕಾಂಗ್ರೆಸ್ ಸುಳ್ಳು ಹೇಳಿದರೆ ಎಲ್ಲರೂ ಪ್ರಶ್ನಿಸುತ್ತಾರೆ. ನಮ್ಮ ಮೇಲೆ ಕಣ್ಣು ಹಾಗೂ ನಿರೀಕ್ಷೆಗಳು ತುಂಬ ಇವೆ ಎಂದಿದ್ದಾರೆ.

ಅಲ್ಲದೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಲು ಕಾಂಗ್ರೆಸ್ಸಿನ ಸುಳ್ಳುಗಳು ಸಹ ಸಹಕಾರಿಯಾಗಿವೆ. ಆದಾಗ್ಯೂ ಕಾಂಗ್ರೆಸ್ಸಿಗೆ ಆಡಳಿತದಲ್ಲಿದ್ದಾಗ ಅಹಂಕಾರ ಮಿತಿಮೀರಿತ್ತು. ಕೆಲವೊಂದು ಗೊಂದಲ, ಅಸ್ಪಷ್ಟತೆಗಳು ಪಕ್ಷವನ್ನು ಕಾಡಿದ್ದವು. ಈ ಎಲ್ಲ ಕಾರಣಗಳು ಪಕ್ಷದ ಹಿನ್ನಡೆಗೆ ಕಾರಣವಾದವು ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ ಮುಗಿದು ಮೂರು ವರ್ಷಗಳ ಬಳಿಕವಾದರೂ ರಾಹುಲ್ ಗಾಂಧಿಗೆ ತಪ್ಪಿಗೆ ಅರಿವಾಗಿದೆ. ಆದರೆ ಅದನ್ನು ಎಷ್ಟರಮಟ್ಟಿಗೆ ತಿದ್ದಿಕೊಳ್ಳುತ್ತಾರೋ? ಅಥವಾ ಅಮೆರಿಕದಲ್ಲಿ ಹೇಳಿಕೆ ನೀಡಿದಂತೆ ಮಹಾತ್ಮ ಗಾಂಧಿ ಒಬ್ಬ ಎನ್ಆರ್ ಐ ಎಂದು ಹೇಳಿ ಮುಜುಗರಕ್ಕೀಡಾಗುತ್ತಾರೋ ದೇವರೇ ಬಲ್ಲ.

  • Share On Facebook
  • Tweet It


- Advertisement -


Trending Now
#ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
Tulunadu News December 2, 2023
ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
Tulunadu News December 2, 2023
Leave A Reply

  • Recent Posts

    • #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!
    • ಪಾಕ್ ಕ್ರಿಕೆಟಿಗರ ಸ್ವಾಗತಕ್ಕೆ ಸಿಡ್ನಿ ವಿಮಾನ ನಿಲ್ದಾಣದಲ್ಲಿ ಯಾರೂ ಬಂದಿಲ್ಲ!
    • ಪಂಚಾಯತ್ ಮೂಲಕ ಅಂಗಡಿ ಪಡೆದಿದ್ದ ಆತ!
    • ಚೋಪ್ರಾ ಆಗಲ್ಲ ಎಂದದ್ದಕ್ಕೆ ರಶ್ಮಿಕಾ ಆದ್ಲು ರಣಬೀರ್ ಜೋಡಿ!
    • ಇನ್ನೊಬ್ಬ ಉಗ್ರ ಸಿದ್ದೀಕ್ ಅನಾಮಧೇಯ ಶೂಟರ್ ಗಳಿಂದ ಹತ್ಯೆ!
    • ಮಿಸ್ ಪಾಂಡಿಚೇರಿ ಈಗ ಮಿಸ್ ಆಫ್ರಿಕಾ ಗೋಲ್ಡನ್ ಸ್ಪರ್ಧೆಗೆ ರೆಡಿ!
  • Popular Posts

    • 1
      #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • 2
      ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • 3
      ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • 4
      ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • 5
      ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search