• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಾಂಗ್ರೆಸ್ ಸುಳ್ಳು ಹೇಳಿದ್ದು ನಿಜ: ತಪ್ಪೊಪ್ಪಿಕೊಂಡ ರಾಹುಲ್

TNN Correspondent Posted On September 28, 2017
0


0
Shares
  • Share On Facebook
  • Tweet It

ಗಾಂಧಿನಗರ: ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿ ಕೆಲವೊಮ್ಮೆ ಪೆಕರನಂತೆ ಹೇಳಿಕೆ ನೀಡಿದರೂ, ಕೆಲವೊಮ್ಮೆ ಅದು ಅತಿರೇಕ, ಹಾಸ್ಯಾಸ್ಪದ ಎನಿಸಿದರೂ, ವಿರಳಾತಿ ವಿರಳ ಎಂಬಂತೆ ಕೆಲವು ಸತ್ಯ ಹೇಳಿಬಿಡುತ್ತಾರೆ.

ಈಗ ಕಾಂಗ್ರೆಸ್ಸಿನ ಅಂಥಾದ್ದೇ ಪ್ರಮಾದವನ್ನು ಒಪ್ಪಿಕೊಂಡಿರುವ ರಾಹುಲ್ ಗಾಂಧಿ, “ಕಾಂಗ್ರೆಸ್ ಸಹ ಕೆಲವು ತಪ್ಪು ಮಾಡಿದೆ. ಅದರಲ್ಲೂ ಕೆಲವೊಂದಿಷ್ಟು ಸುಳ್ಳುಗಳನ್ನು ಹೇಳಿದೆ” ಎಂದು ರಾಜ್ ಕೋಟ್ ನಲ್ಲಿ ನಡೆದ ಸಂವಾದದಲ್ಲಿ ರಾಹುಲ್ ಗಾಂಧಿ ತಮ್ಮ ಪಕ್ಷದ ತಪ್ಪನ್ನು ಒಪ್ಪಿಕೊಂಡಿದ್ದಾರೆ.

ನರೇಂದ್ರ ಮೋದಿ ಅವರು ಸುಳ್ಳು ಹೇಳಿದರೆ ಯಾರೂ ಕೇಳುವುದಿಲ್ಲ. ಆದರೆ ಕಾಂಗ್ರೆಸ್ ಸುಳ್ಳು ಹೇಳಿದರೆ ಎಲ್ಲರೂ ಪ್ರಶ್ನಿಸುತ್ತಾರೆ. ನಮ್ಮ ಮೇಲೆ ಕಣ್ಣು ಹಾಗೂ ನಿರೀಕ್ಷೆಗಳು ತುಂಬ ಇವೆ ಎಂದಿದ್ದಾರೆ.

ಅಲ್ಲದೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಲು ಕಾಂಗ್ರೆಸ್ಸಿನ ಸುಳ್ಳುಗಳು ಸಹ ಸಹಕಾರಿಯಾಗಿವೆ. ಆದಾಗ್ಯೂ ಕಾಂಗ್ರೆಸ್ಸಿಗೆ ಆಡಳಿತದಲ್ಲಿದ್ದಾಗ ಅಹಂಕಾರ ಮಿತಿಮೀರಿತ್ತು. ಕೆಲವೊಂದು ಗೊಂದಲ, ಅಸ್ಪಷ್ಟತೆಗಳು ಪಕ್ಷವನ್ನು ಕಾಡಿದ್ದವು. ಈ ಎಲ್ಲ ಕಾರಣಗಳು ಪಕ್ಷದ ಹಿನ್ನಡೆಗೆ ಕಾರಣವಾದವು ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ ಮುಗಿದು ಮೂರು ವರ್ಷಗಳ ಬಳಿಕವಾದರೂ ರಾಹುಲ್ ಗಾಂಧಿಗೆ ತಪ್ಪಿಗೆ ಅರಿವಾಗಿದೆ. ಆದರೆ ಅದನ್ನು ಎಷ್ಟರಮಟ್ಟಿಗೆ ತಿದ್ದಿಕೊಳ್ಳುತ್ತಾರೋ? ಅಥವಾ ಅಮೆರಿಕದಲ್ಲಿ ಹೇಳಿಕೆ ನೀಡಿದಂತೆ ಮಹಾತ್ಮ ಗಾಂಧಿ ಒಬ್ಬ ಎನ್ಆರ್ ಐ ಎಂದು ಹೇಳಿ ಮುಜುಗರಕ್ಕೀಡಾಗುತ್ತಾರೋ ದೇವರೇ ಬಲ್ಲ.

0
Shares
  • Share On Facebook
  • Tweet It




Trending Now
ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
Tulunadu News December 22, 2025
ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
Tulunadu News December 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
  • Popular Posts

    • 1
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 2
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • 3
      ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • 4
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 5
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!

  • Privacy Policy
  • Contact
© Tulunadu Infomedia.

Press enter/return to begin your search