• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮದ್ಯಪಾನ ಮಾಡಲು ನಿರಾಕರಣೆ: ದೇವಾಲಯದ ಮೇಲೆ ಮುಸ್ಲಿಮರ ದಾಳಿ

TNN Correspondent Posted On September 28, 2017
0


0
Shares
  • Share On Facebook
  • Tweet It

ರಾಯಪುರ: ಛತ್ತೀಸ್ ಗಡದ ರಾಯಪುರದ ದೇವಾಲಯವೊಂದರಲ್ಲಿ ಮುಸ್ಲಿಂ ಯುವಕರು ಮದ್ಯಪಾನ ಮಾಡುವುದನ್ನು ಹಿಂದೂಗಳು ತಡೆದ ಹಿನ್ನೆಲೆ ಕುಪಿತಗೊಂಡ ಕುತ್ಸಿತ ಮನಸ್ಸಿನ ಮುಸ್ಲಿಮರು ದೇವಾಲಯದ ಮೇಲೆ ದಾಳಿ ಮಾಡಿ ಹಲವು ವಸ್ತುಗಳನ್ನು ಹಾನಿಗೊಳಿಸಿದ್ದಾರೆ.

ರಾಯಪುರದ ಖೈರ್ ಪುರ ಪ್ರದೇಶದ ದೇವಾಲಯವೊಂದರಲ್ಲಿ ರಾತ್ರಿ ನಾಲ್ಕೈದು ಮುಸ್ಲಿಂ ಯುವಕರು ಮದ್ಯಪಾನ ಮಾಡಲು ಯತ್ನಿಸುತ್ತಿರುವುದನ್ನು ಕಂಡು ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದು, ಧಾರ್ಮಿಕ ಪ್ರದೇಶದಲ್ಲಿ ಕುಡಿಯುವುದು ಸಲ್ಲ ಎಂದು ತಿಳಿಹೇಳಿ ಕಳುಹಿಸಿದ್ದಾರೆ.

ಆದರೆ ಇದರಿಂದ ಕುಪಿತಗೊಂಡ ಯುವಕರು ಸುಮಾರು 20 ಮುಸ್ಲಿಮರನ್ನು ಕರೆಸಿದ್ದಾರೆ. ದೇವಾಲಯದ ಮೇಲೆ ದಾಳಿ ಮಾಡಿ ಧ್ವಜ ಸೇರಿ ಹಲವು ವಸ್ತುಗಳನ್ನು ಹಾನಿಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

ಆದಾಗ್ಯೂ ಸ್ಥಳೀಯರು, ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದು, ಇದನ್ನು ತಿಳಿದ ಮುಸ್ಲಿಮರು ಅಲ್ಲಿಂದ ಓಡಿ ಹೋಗಿದ್ದಾರೆ. ಪೊಲೀಸರು ಪ್ರಕರಣದ ಸಂಬಂಧ ನಾಲ್ವರು ಮುಸ್ಲಿಮರನ್ನು ಬಂಧಿಸಿದ್ದಾರೆ.

ಆದರೆ ಇದೇ ಮುಸ್ಲಿಮರು ಮಸೀದಿಯಲ್ಲಿ ಕುಳಿತು ಮದ್ಯಪಾನ ಮಾಡಬಲ್ಲರೇ? ಹಿಂದೂಗಳೇನಾದರೂ ಮಸೀದಿಯಲ್ಲಿ ಮದ್ಯಪಾನ ಮಾಡಲು ಮುಂದಾದರೆ ಸುಮ್ಮನಿರುವರೇ? ಆಗ ಇವರ ಪ್ರತಿಕ್ರಿಯೆ ಹೇಗಿರುತ್ತದೆ? ಗಲಭೆಗೆ ಪ್ರಚೋದನೆ ಮಾಡುವುದು, ಕುತ್ಸಿತ ಮನಸ್ಸನ್ನು ಪ್ರದರ್ಶಿಸುವುದು ಎಂದರೆ ಇದೇ ಅಲ್ಲವೇ?

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ

  • Privacy Policy
  • Contact
© Tulunadu Infomedia.

Press enter/return to begin your search