• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮದ್ಯಪಾನ ಮಾಡಲು ನಿರಾಕರಣೆ: ದೇವಾಲಯದ ಮೇಲೆ ಮುಸ್ಲಿಮರ ದಾಳಿ

TNN Correspondent Posted On September 28, 2017
0


0
Shares
  • Share On Facebook
  • Tweet It

ರಾಯಪುರ: ಛತ್ತೀಸ್ ಗಡದ ರಾಯಪುರದ ದೇವಾಲಯವೊಂದರಲ್ಲಿ ಮುಸ್ಲಿಂ ಯುವಕರು ಮದ್ಯಪಾನ ಮಾಡುವುದನ್ನು ಹಿಂದೂಗಳು ತಡೆದ ಹಿನ್ನೆಲೆ ಕುಪಿತಗೊಂಡ ಕುತ್ಸಿತ ಮನಸ್ಸಿನ ಮುಸ್ಲಿಮರು ದೇವಾಲಯದ ಮೇಲೆ ದಾಳಿ ಮಾಡಿ ಹಲವು ವಸ್ತುಗಳನ್ನು ಹಾನಿಗೊಳಿಸಿದ್ದಾರೆ.

ರಾಯಪುರದ ಖೈರ್ ಪುರ ಪ್ರದೇಶದ ದೇವಾಲಯವೊಂದರಲ್ಲಿ ರಾತ್ರಿ ನಾಲ್ಕೈದು ಮುಸ್ಲಿಂ ಯುವಕರು ಮದ್ಯಪಾನ ಮಾಡಲು ಯತ್ನಿಸುತ್ತಿರುವುದನ್ನು ಕಂಡು ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದು, ಧಾರ್ಮಿಕ ಪ್ರದೇಶದಲ್ಲಿ ಕುಡಿಯುವುದು ಸಲ್ಲ ಎಂದು ತಿಳಿಹೇಳಿ ಕಳುಹಿಸಿದ್ದಾರೆ.

ಆದರೆ ಇದರಿಂದ ಕುಪಿತಗೊಂಡ ಯುವಕರು ಸುಮಾರು 20 ಮುಸ್ಲಿಮರನ್ನು ಕರೆಸಿದ್ದಾರೆ. ದೇವಾಲಯದ ಮೇಲೆ ದಾಳಿ ಮಾಡಿ ಧ್ವಜ ಸೇರಿ ಹಲವು ವಸ್ತುಗಳನ್ನು ಹಾನಿಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

ಆದಾಗ್ಯೂ ಸ್ಥಳೀಯರು, ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದು, ಇದನ್ನು ತಿಳಿದ ಮುಸ್ಲಿಮರು ಅಲ್ಲಿಂದ ಓಡಿ ಹೋಗಿದ್ದಾರೆ. ಪೊಲೀಸರು ಪ್ರಕರಣದ ಸಂಬಂಧ ನಾಲ್ವರು ಮುಸ್ಲಿಮರನ್ನು ಬಂಧಿಸಿದ್ದಾರೆ.

ಆದರೆ ಇದೇ ಮುಸ್ಲಿಮರು ಮಸೀದಿಯಲ್ಲಿ ಕುಳಿತು ಮದ್ಯಪಾನ ಮಾಡಬಲ್ಲರೇ? ಹಿಂದೂಗಳೇನಾದರೂ ಮಸೀದಿಯಲ್ಲಿ ಮದ್ಯಪಾನ ಮಾಡಲು ಮುಂದಾದರೆ ಸುಮ್ಮನಿರುವರೇ? ಆಗ ಇವರ ಪ್ರತಿಕ್ರಿಯೆ ಹೇಗಿರುತ್ತದೆ? ಗಲಭೆಗೆ ಪ್ರಚೋದನೆ ಮಾಡುವುದು, ಕುತ್ಸಿತ ಮನಸ್ಸನ್ನು ಪ್ರದರ್ಶಿಸುವುದು ಎಂದರೆ ಇದೇ ಅಲ್ಲವೇ?

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search