• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಆರೆಸ್ಸೆಸ್ ಕೋಮುವಾದಿ ಸಂಘಟನೆ ಎನ್ನುವವರು ಈ ಸುದ್ದಿ ಓದಿ, ಪೂರ್ವಗ್ರಹದಿಂದ ಹೊರಬನ್ನಿ

TNN Correspondent Posted On September 28, 2017


  • Share On Facebook
  • Tweet It

ನಾಗ್ಪುರ: ಬಿಜೆಪಿ, ಆರೆಸ್ಸೆಸ್ಸಿನವರು ಎಂದರೆ ಕೋಮುವಾದಿಗಳು ಎಂಬ ಪೂರ್ವಗೃಹ ಇದೆ. ಇಲ್ಲವೇ ಹಾಗೆಂದು ರಾಜಕೀಯ ಪಕ್ಷಗಳು, ಎಡಬಿಡಂಗಿಗಳು, ಬುದ್ಧಿಜೀವಿಗಳು ಆರೋಪ ಮಾಡುತ್ತಾರೆ. ಅದರಲ್ಲೂ, ಆರೆಸ್ಸೆಸ್ ಅಂತೂ ಅನ್ಯ ಧರ್ಮ, ಜಾತಿಯ ಬಗ್ಗೆ ಸೈರಣೆಯೇ ಹೊಂದಿಲ್ಲ, ಬ್ರಾಹ್ಮಣರ ಸಂಘ ಎಂಬ ಹಣೆಪಟ್ಟಿ ಕಟ್ಟಲಾಗಿದೆ. ಆದರೆ ಇದೆಲ್ಲ ಆರೋಪಗಳಿಗೆ ಸಂಘ ಮಾತ್ರ ಜಾತ್ಯತೀತವಾಗಿ ಕಾರ್ಯನಿರ್ವಹಿಸುತ್ತದೆ ಎಂಬುದೇ ಗಮನಾರ್ಹ ಸಂಗತಿ.

ಈಗ ಆರೆಸ್ಸೆಸ್ ಅಂಥಾದ್ದೇ ಜಾತ್ಯತೀತ ನಡೆಯೊಂದನ್ನು ಇಟ್ಟಿದ್ದು, ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆಯುವ ಅದ್ಧೂರಿ ದಸರಾ ಹಬ್ಬದ ಕಾರ್ಯಕ್ರಮಕ್ಕೆ ದಲಿತ ಮುಖಂಡರೊಬ್ಬರನ್ನು ಆಹ್ವಾನಿಸಿದೆ.

ಹೌದು, ಸೆ.30ರಂದು ನಾಗ್ಪುರದ ದೇಶಂಭಾಗ್ ನಲ್ಲಿ ನಡೆಯುವ ದಸರಾ ಉತ್ಸವದಲ್ಲಿ ದಲಿತ ಮುಖಂಡ ಶ್ರೀ ಗುರು ಸಾಧು ರವಿದಾಸ್ ಸಂಪ್ರದಾಯ ಸೊಸೈಟಿಯ ನಿರ್ಮಲ್ ದಾಸ್ ರನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮುಖ್ಯ ಅತಿಥಿಯನ್ನಾಗಿ ಆಹ್ವಾನಿಸಿದೆ.

ಅಲ್ಲದೆ, ಈ ಕಾರ್ಯಕ್ರಮದಲ್ಲಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಭಾಗವಹಿಸಲಿದ್ದಾರೆ.

ಅಷ್ಟೇ ಅಲ್ಲ, ಕಳೆದ ಭಾನುವಾರ ಆರೆಸ್ಸೆಸ್ಸಿನ ಮಕ್ಕಳ ವಿಭಾಗ ನಡೆಸಿದ ವಾರ್ಷಿಕ ಶಸ್ತ್ರ ಪೂಜೆ ಕಾರ್ಯಕ್ರಮಕ್ಕೆ ಮುಸ್ಲಿಂ ಮುಖಂಡ ಮುನಾವರ್ ಯೂಸುಫ್ ಅವರನ್ನು ಮುಖ್ಯ ಅತಿಥಿಯನ್ನಾಗಿ ಆಹ್ವಾನಿಸಲಾಗಿತ್ತು.

ಇನ್ನಾದರೂ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಬಗ್ಗೆ ಹುರುಳಿಲ್ಲದ ಆರೋಪ ಬಿಡಿ.

  • Share On Facebook
  • Tweet It


- Advertisement -


Trending Now
ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
Tulunadu News September 29, 2023
ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
Tulunadu News September 29, 2023
Leave A Reply

  • Recent Posts

    • ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
  • Popular Posts

    • 1
      ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • 2
      ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • 3
      ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • 4
      ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • 5
      ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search