• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಆರೆಸ್ಸೆಸ್ ಕೋಮುವಾದಿ ಸಂಘಟನೆ ಎನ್ನುವವರು ಈ ಸುದ್ದಿ ಓದಿ, ಪೂರ್ವಗ್ರಹದಿಂದ ಹೊರಬನ್ನಿ

TNN Correspondent Posted On September 28, 2017
0


0
Shares
  • Share On Facebook
  • Tweet It

ನಾಗ್ಪುರ: ಬಿಜೆಪಿ, ಆರೆಸ್ಸೆಸ್ಸಿನವರು ಎಂದರೆ ಕೋಮುವಾದಿಗಳು ಎಂಬ ಪೂರ್ವಗೃಹ ಇದೆ. ಇಲ್ಲವೇ ಹಾಗೆಂದು ರಾಜಕೀಯ ಪಕ್ಷಗಳು, ಎಡಬಿಡಂಗಿಗಳು, ಬುದ್ಧಿಜೀವಿಗಳು ಆರೋಪ ಮಾಡುತ್ತಾರೆ. ಅದರಲ್ಲೂ, ಆರೆಸ್ಸೆಸ್ ಅಂತೂ ಅನ್ಯ ಧರ್ಮ, ಜಾತಿಯ ಬಗ್ಗೆ ಸೈರಣೆಯೇ ಹೊಂದಿಲ್ಲ, ಬ್ರಾಹ್ಮಣರ ಸಂಘ ಎಂಬ ಹಣೆಪಟ್ಟಿ ಕಟ್ಟಲಾಗಿದೆ. ಆದರೆ ಇದೆಲ್ಲ ಆರೋಪಗಳಿಗೆ ಸಂಘ ಮಾತ್ರ ಜಾತ್ಯತೀತವಾಗಿ ಕಾರ್ಯನಿರ್ವಹಿಸುತ್ತದೆ ಎಂಬುದೇ ಗಮನಾರ್ಹ ಸಂಗತಿ.

ಈಗ ಆರೆಸ್ಸೆಸ್ ಅಂಥಾದ್ದೇ ಜಾತ್ಯತೀತ ನಡೆಯೊಂದನ್ನು ಇಟ್ಟಿದ್ದು, ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆಯುವ ಅದ್ಧೂರಿ ದಸರಾ ಹಬ್ಬದ ಕಾರ್ಯಕ್ರಮಕ್ಕೆ ದಲಿತ ಮುಖಂಡರೊಬ್ಬರನ್ನು ಆಹ್ವಾನಿಸಿದೆ.

ಹೌದು, ಸೆ.30ರಂದು ನಾಗ್ಪುರದ ದೇಶಂಭಾಗ್ ನಲ್ಲಿ ನಡೆಯುವ ದಸರಾ ಉತ್ಸವದಲ್ಲಿ ದಲಿತ ಮುಖಂಡ ಶ್ರೀ ಗುರು ಸಾಧು ರವಿದಾಸ್ ಸಂಪ್ರದಾಯ ಸೊಸೈಟಿಯ ನಿರ್ಮಲ್ ದಾಸ್ ರನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮುಖ್ಯ ಅತಿಥಿಯನ್ನಾಗಿ ಆಹ್ವಾನಿಸಿದೆ.

ಅಲ್ಲದೆ, ಈ ಕಾರ್ಯಕ್ರಮದಲ್ಲಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಭಾಗವಹಿಸಲಿದ್ದಾರೆ.

ಅಷ್ಟೇ ಅಲ್ಲ, ಕಳೆದ ಭಾನುವಾರ ಆರೆಸ್ಸೆಸ್ಸಿನ ಮಕ್ಕಳ ವಿಭಾಗ ನಡೆಸಿದ ವಾರ್ಷಿಕ ಶಸ್ತ್ರ ಪೂಜೆ ಕಾರ್ಯಕ್ರಮಕ್ಕೆ ಮುಸ್ಲಿಂ ಮುಖಂಡ ಮುನಾವರ್ ಯೂಸುಫ್ ಅವರನ್ನು ಮುಖ್ಯ ಅತಿಥಿಯನ್ನಾಗಿ ಆಹ್ವಾನಿಸಲಾಗಿತ್ತು.

ಇನ್ನಾದರೂ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಬಗ್ಗೆ ಹುರುಳಿಲ್ಲದ ಆರೋಪ ಬಿಡಿ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search