• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಗೋಮಾಂಸ ತಿನ್ನುವವರೇ ಇಲ್ಲಿ ಕೇಳಿ, ನೀವು ಗೋಮಾಂಸ ತಿನ್ನುತ್ತೀರಿ, ಬಳಿಕ ಗೋಮಾಂಸ ನಿಮ್ಮನ್ನು ತಿನ್ನುತ್ತದೆ

TNN Correspondent Posted On September 28, 2017


  • Share On Facebook
  • Tweet It

ಇತ್ತೀಚೆಗೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮನೇಕಾ ಗಾಂಧಿ ಒಂದು ಹೇಳಿಕೆ ನೀಡಿದ್ದರು ಹಾಗೂ ಅದು ವಿವಾದಕ್ಕೂ ಕಾರಣವಾಯಿತು…

“ಗೋಮಾಂಸ ತಿಂದರೆ ಆರೋಗ್ಯ ಹಾಳಾಗುತ್ತದೆ”…

ಎಂಬುದು ಅವರ ಹೇಳಿಕೆಯಾಗಿತ್ತು. ಆದರೆ ಇದನ್ನೇ ಸಿದ್ಧಾಂತ, ಹಿಂದುತ್ವದ ಹೇರಿಕೆ ಎಂದು ಕೆಲವರು ಆಹಾರ ಸಂಸ್ಕೃತಿಯ ಹರಣ ಎಂದರು, ಬೇಕಾದ್ದನ್ನು ತಿನ್ನುತ್ತೇವೆ, ಕೇಳೋಕೆ ಇವರ್ಯಾರು ಎಂದರು…

ಆದರೆ…

ಈಗ ಗೋಮಾಂಸ ಸೇವನೆಯಿಂದ ಆರೋಗ್ಯ ಹೇಗೆ ಹದಗೆಡುತ್ತದೆ. ಅದು ಮಾನಸಿಕ ಹಾಗೂ ಬೌದ್ಧಿಕ ಬೆಳವಣಿಗೆಯನ್ನು ಹೇಗೆ ಕುಂಠಿತಗೊಳಿಸುತ್ತದೆ ಎಂಬುದರ ಕುರಿತ ಅಧ್ಯಯನದ ಆಧರಿಸಿ ಸಿನಿಮಾವೊಂದು ಬಿಡುಗಡೆಯಾಗಿದೆ. ಆ ಚಿತ್ರಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲೇ ಮನೇಕಾ ಗಾಂಧಿ ಈ ಹೇಳಿಕೆ ನೀಡಿದ್ದರು.

ದಿ ಎವಿಡೆನ್ಸ್- ಮೀಟ್ ಕಿಲ್ಸ್…

ಹೌದು, ಮಯಾಂಕ್ ಜೈನ್ ನಿರ್ದೇಶಿಸಿದ ಈ ಚಿತ್ರದಲ್ಲಿ ಗೋಮಾಂಸ ಸೇವನೆ ಬೌದ್ಧಿಕ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ. ಮೀಟ್ ಹೇಗೆ ನಮಗೆ ಅನಾರೋಗ್ಯವನ್ನು ಮೀಟ್ ಮಾಡಿಸುತ್ತದೆ ಎಂಬುದರ ಕುರಿತು ವೈಜ್ಞಾನಿಕ ವರದಿಯಾಧಾರಿತವಗಿ ಚಿತ್ರಿಸಲಾಗಿದೆ.

ಯೂಟ್ಯೂಬ್ ನಲ್ಲಿ ಚಿತ್ರ ವೀಕ್ಷಿಸಬಹುದು. ಗೋಮಾಂಸ ಸೇವಿಸಿ ಆರೋಗ್ಯ ಹಾಳುಮಾಡಿಕೊಳ್ಳುವ ಮೊದಲು ಚಿತ್ರವನ್ನೊಮ್ಮೆ ನೋಡಿ.

  • Share On Facebook
  • Tweet It


- Advertisement -


Trending Now
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
Tulunadu News March 27, 2023
Leave A Reply

  • Recent Posts

    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
  • Popular Posts

    • 1
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 2
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 3
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 4
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 5
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search