• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಗೋಮಾಂಸ ತಿನ್ನುವವರೇ ಇಲ್ಲಿ ಕೇಳಿ, ನೀವು ಗೋಮಾಂಸ ತಿನ್ನುತ್ತೀರಿ, ಬಳಿಕ ಗೋಮಾಂಸ ನಿಮ್ಮನ್ನು ತಿನ್ನುತ್ತದೆ

TNN Correspondent Posted On September 28, 2017
0


0
Shares
  • Share On Facebook
  • Tweet It

ಇತ್ತೀಚೆಗೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮನೇಕಾ ಗಾಂಧಿ ಒಂದು ಹೇಳಿಕೆ ನೀಡಿದ್ದರು ಹಾಗೂ ಅದು ವಿವಾದಕ್ಕೂ ಕಾರಣವಾಯಿತು…

“ಗೋಮಾಂಸ ತಿಂದರೆ ಆರೋಗ್ಯ ಹಾಳಾಗುತ್ತದೆ”…

ಎಂಬುದು ಅವರ ಹೇಳಿಕೆಯಾಗಿತ್ತು. ಆದರೆ ಇದನ್ನೇ ಸಿದ್ಧಾಂತ, ಹಿಂದುತ್ವದ ಹೇರಿಕೆ ಎಂದು ಕೆಲವರು ಆಹಾರ ಸಂಸ್ಕೃತಿಯ ಹರಣ ಎಂದರು, ಬೇಕಾದ್ದನ್ನು ತಿನ್ನುತ್ತೇವೆ, ಕೇಳೋಕೆ ಇವರ್ಯಾರು ಎಂದರು…

ಆದರೆ…

ಈಗ ಗೋಮಾಂಸ ಸೇವನೆಯಿಂದ ಆರೋಗ್ಯ ಹೇಗೆ ಹದಗೆಡುತ್ತದೆ. ಅದು ಮಾನಸಿಕ ಹಾಗೂ ಬೌದ್ಧಿಕ ಬೆಳವಣಿಗೆಯನ್ನು ಹೇಗೆ ಕುಂಠಿತಗೊಳಿಸುತ್ತದೆ ಎಂಬುದರ ಕುರಿತ ಅಧ್ಯಯನದ ಆಧರಿಸಿ ಸಿನಿಮಾವೊಂದು ಬಿಡುಗಡೆಯಾಗಿದೆ. ಆ ಚಿತ್ರಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲೇ ಮನೇಕಾ ಗಾಂಧಿ ಈ ಹೇಳಿಕೆ ನೀಡಿದ್ದರು.

ದಿ ಎವಿಡೆನ್ಸ್- ಮೀಟ್ ಕಿಲ್ಸ್…

ಹೌದು, ಮಯಾಂಕ್ ಜೈನ್ ನಿರ್ದೇಶಿಸಿದ ಈ ಚಿತ್ರದಲ್ಲಿ ಗೋಮಾಂಸ ಸೇವನೆ ಬೌದ್ಧಿಕ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ. ಮೀಟ್ ಹೇಗೆ ನಮಗೆ ಅನಾರೋಗ್ಯವನ್ನು ಮೀಟ್ ಮಾಡಿಸುತ್ತದೆ ಎಂಬುದರ ಕುರಿತು ವೈಜ್ಞಾನಿಕ ವರದಿಯಾಧಾರಿತವಗಿ ಚಿತ್ರಿಸಲಾಗಿದೆ.

ಯೂಟ್ಯೂಬ್ ನಲ್ಲಿ ಚಿತ್ರ ವೀಕ್ಷಿಸಬಹುದು. ಗೋಮಾಂಸ ಸೇವಿಸಿ ಆರೋಗ್ಯ ಹಾಳುಮಾಡಿಕೊಳ್ಳುವ ಮೊದಲು ಚಿತ್ರವನ್ನೊಮ್ಮೆ ನೋಡಿ.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search