• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಗೋಮಾಂಸ ತಿನ್ನುವವರೇ ಇಲ್ಲಿ ಕೇಳಿ, ನೀವು ಗೋಮಾಂಸ ತಿನ್ನುತ್ತೀರಿ, ಬಳಿಕ ಗೋಮಾಂಸ ನಿಮ್ಮನ್ನು ತಿನ್ನುತ್ತದೆ

TNN Correspondent Posted On September 28, 2017
0


0
Shares
  • Share On Facebook
  • Tweet It

ಇತ್ತೀಚೆಗೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮನೇಕಾ ಗಾಂಧಿ ಒಂದು ಹೇಳಿಕೆ ನೀಡಿದ್ದರು ಹಾಗೂ ಅದು ವಿವಾದಕ್ಕೂ ಕಾರಣವಾಯಿತು…

“ಗೋಮಾಂಸ ತಿಂದರೆ ಆರೋಗ್ಯ ಹಾಳಾಗುತ್ತದೆ”…

ಎಂಬುದು ಅವರ ಹೇಳಿಕೆಯಾಗಿತ್ತು. ಆದರೆ ಇದನ್ನೇ ಸಿದ್ಧಾಂತ, ಹಿಂದುತ್ವದ ಹೇರಿಕೆ ಎಂದು ಕೆಲವರು ಆಹಾರ ಸಂಸ್ಕೃತಿಯ ಹರಣ ಎಂದರು, ಬೇಕಾದ್ದನ್ನು ತಿನ್ನುತ್ತೇವೆ, ಕೇಳೋಕೆ ಇವರ್ಯಾರು ಎಂದರು…

ಆದರೆ…

ಈಗ ಗೋಮಾಂಸ ಸೇವನೆಯಿಂದ ಆರೋಗ್ಯ ಹೇಗೆ ಹದಗೆಡುತ್ತದೆ. ಅದು ಮಾನಸಿಕ ಹಾಗೂ ಬೌದ್ಧಿಕ ಬೆಳವಣಿಗೆಯನ್ನು ಹೇಗೆ ಕುಂಠಿತಗೊಳಿಸುತ್ತದೆ ಎಂಬುದರ ಕುರಿತ ಅಧ್ಯಯನದ ಆಧರಿಸಿ ಸಿನಿಮಾವೊಂದು ಬಿಡುಗಡೆಯಾಗಿದೆ. ಆ ಚಿತ್ರಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲೇ ಮನೇಕಾ ಗಾಂಧಿ ಈ ಹೇಳಿಕೆ ನೀಡಿದ್ದರು.

ದಿ ಎವಿಡೆನ್ಸ್- ಮೀಟ್ ಕಿಲ್ಸ್…

ಹೌದು, ಮಯಾಂಕ್ ಜೈನ್ ನಿರ್ದೇಶಿಸಿದ ಈ ಚಿತ್ರದಲ್ಲಿ ಗೋಮಾಂಸ ಸೇವನೆ ಬೌದ್ಧಿಕ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ. ಮೀಟ್ ಹೇಗೆ ನಮಗೆ ಅನಾರೋಗ್ಯವನ್ನು ಮೀಟ್ ಮಾಡಿಸುತ್ತದೆ ಎಂಬುದರ ಕುರಿತು ವೈಜ್ಞಾನಿಕ ವರದಿಯಾಧಾರಿತವಗಿ ಚಿತ್ರಿಸಲಾಗಿದೆ.

ಯೂಟ್ಯೂಬ್ ನಲ್ಲಿ ಚಿತ್ರ ವೀಕ್ಷಿಸಬಹುದು. ಗೋಮಾಂಸ ಸೇವಿಸಿ ಆರೋಗ್ಯ ಹಾಳುಮಾಡಿಕೊಳ್ಳುವ ಮೊದಲು ಚಿತ್ರವನ್ನೊಮ್ಮೆ ನೋಡಿ.

0
Shares
  • Share On Facebook
  • Tweet It




Trending Now
ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
Tulunadu News September 29, 2025
ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
Tulunadu News September 24, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
    • ದೇವಿ ಕೃಪೆಯಿಂದ ನಿಮ್ಮೆದುರು ನಿಲ್ಲುವ ಅವಕಾಶ ಸಿಕ್ಕಿದೆ - ಮೈಸೂರು ದಸರಾ ಉದ್ಘಾಟಿಸಿ ಬಾನು ಮುಷ್ತಾಕ್!
    • ಜಿಎಸ್ ಟಿ ಇಳಿಕೆ: ಸೆ 22 ರಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ!
    • ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ: ಪರಿಷ್ಕತಗೊಂಡ ಸೇವಾದರಗಳ ಮಾಹಿತಿ ಇಲ್ಲಿದೆ!
    • ಯೋಗಿ ಅದಿತ್ಯನಾಥ ಜೀವನ ಆಧಾರಿತ ಚಿತ್ರ ಬೆಳ್ಳಿತೆರೆಗೆ! ಏನಿದೆ ಇದರಲ್ಲಿ!
  • Popular Posts

    • 1
      ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!

  • Privacy Policy
  • Contact
© Tulunadu Infomedia.

Press enter/return to begin your search