• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಗೋಮಾಂಸ ತಿನ್ನುವವರೇ ಇಲ್ಲಿ ಕೇಳಿ, ನೀವು ಗೋಮಾಂಸ ತಿನ್ನುತ್ತೀರಿ, ಬಳಿಕ ಗೋಮಾಂಸ ನಿಮ್ಮನ್ನು ತಿನ್ನುತ್ತದೆ

TNN Correspondent Posted On September 28, 2017


  • Share On Facebook
  • Tweet It

ಇತ್ತೀಚೆಗೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮನೇಕಾ ಗಾಂಧಿ ಒಂದು ಹೇಳಿಕೆ ನೀಡಿದ್ದರು ಹಾಗೂ ಅದು ವಿವಾದಕ್ಕೂ ಕಾರಣವಾಯಿತು…

“ಗೋಮಾಂಸ ತಿಂದರೆ ಆರೋಗ್ಯ ಹಾಳಾಗುತ್ತದೆ”…

ಎಂಬುದು ಅವರ ಹೇಳಿಕೆಯಾಗಿತ್ತು. ಆದರೆ ಇದನ್ನೇ ಸಿದ್ಧಾಂತ, ಹಿಂದುತ್ವದ ಹೇರಿಕೆ ಎಂದು ಕೆಲವರು ಆಹಾರ ಸಂಸ್ಕೃತಿಯ ಹರಣ ಎಂದರು, ಬೇಕಾದ್ದನ್ನು ತಿನ್ನುತ್ತೇವೆ, ಕೇಳೋಕೆ ಇವರ್ಯಾರು ಎಂದರು…

ಆದರೆ…

ಈಗ ಗೋಮಾಂಸ ಸೇವನೆಯಿಂದ ಆರೋಗ್ಯ ಹೇಗೆ ಹದಗೆಡುತ್ತದೆ. ಅದು ಮಾನಸಿಕ ಹಾಗೂ ಬೌದ್ಧಿಕ ಬೆಳವಣಿಗೆಯನ್ನು ಹೇಗೆ ಕುಂಠಿತಗೊಳಿಸುತ್ತದೆ ಎಂಬುದರ ಕುರಿತ ಅಧ್ಯಯನದ ಆಧರಿಸಿ ಸಿನಿಮಾವೊಂದು ಬಿಡುಗಡೆಯಾಗಿದೆ. ಆ ಚಿತ್ರಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲೇ ಮನೇಕಾ ಗಾಂಧಿ ಈ ಹೇಳಿಕೆ ನೀಡಿದ್ದರು.

ದಿ ಎವಿಡೆನ್ಸ್- ಮೀಟ್ ಕಿಲ್ಸ್…

ಹೌದು, ಮಯಾಂಕ್ ಜೈನ್ ನಿರ್ದೇಶಿಸಿದ ಈ ಚಿತ್ರದಲ್ಲಿ ಗೋಮಾಂಸ ಸೇವನೆ ಬೌದ್ಧಿಕ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ. ಮೀಟ್ ಹೇಗೆ ನಮಗೆ ಅನಾರೋಗ್ಯವನ್ನು ಮೀಟ್ ಮಾಡಿಸುತ್ತದೆ ಎಂಬುದರ ಕುರಿತು ವೈಜ್ಞಾನಿಕ ವರದಿಯಾಧಾರಿತವಗಿ ಚಿತ್ರಿಸಲಾಗಿದೆ.

ಯೂಟ್ಯೂಬ್ ನಲ್ಲಿ ಚಿತ್ರ ವೀಕ್ಷಿಸಬಹುದು. ಗೋಮಾಂಸ ಸೇವಿಸಿ ಆರೋಗ್ಯ ಹಾಳುಮಾಡಿಕೊಳ್ಳುವ ಮೊದಲು ಚಿತ್ರವನ್ನೊಮ್ಮೆ ನೋಡಿ.

  • Share On Facebook
  • Tweet It


- Advertisement -


Trending Now
ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
Tulunadu News May 22, 2025
ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
Tulunadu News May 22, 2025
Leave A Reply

  • Recent Posts

    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
    • ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡುತ್ತೇವೆ ಎಂದು ಹೇಳಿರಲಿಲ್ಲ - ಡಿಸಿಎಂ
    • ಮದರಸಾ ಪಠ್ಯದಲ್ಲಿ ಆಪರೇಶನ್ ಸಿಂಧೂರ್ ಅಳವಡಿಕೆ!
  • Popular Posts

    • 1
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 2
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • 3
      ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • 4
      ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • 5
      ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search