• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

‘ ಭಾರತ ರತ್ನ’ ದ ಹೆಸರು ಮತದಾರರ ಪಟ್ಟಿಯಿಂದ ಔಟ್ !

TNN Correspondent Posted On September 28, 2017
0


0
Shares
  • Share On Facebook
  • Tweet It

 

>> 12 ವರ್ಷಗಳಿಂದ ಮತದಾನ ಮಾಡಿಲ್ಲ ಎಂಬ ಕಾರಣ
>> ಪ್ರಜಾಪ್ರಭುತ್ವಕ್ಕೆ ಮೆರೆಗು ತಂದುಕೊಟ್ಟ ಅಟಲ್‍ಗೆ ಮತದಾರನ ಗೌರವವೂ ಉಳಿಯಲ್ಲ

ಲಖನೌ : ಮತದಾರರ ಪಟ್ಟಿಯಲ್ಲಿ ನೋಂದಣಿಯಾದ ವಿಳಾಸದಲ್ಲಿ ವಾಸವಿಲ್ಲ ಮತ್ತು ದಶಕದಿಂದ ಸ್ಥಳೀಯ ಚುನಾವಣೆಯಲ್ಲಿ ನಿಷ್ಕ್ರಿಯರಾಗಿದ್ದಾರೆ ಎಂದು ಮಾಜಿ ಪ್ರಧಾನಿ, ಅಜಾತಶತ್ರು, ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರನ್ನು ಮತದಾರರ ಪಟ್ಟಿಯಿಂದ ಸ್ಥಳೀಯ ಪಾಲಿಕೆ ತೆಗದುಹಾಕಿದೆ.
ಲಖನೌ ಮಹಾನಗರ ಪಾಲಿಕೆಯ ಬಾಬು ಬನ್ಸಾರಿ ವಾರ್ಡ್‍ನ ಮತದಾರರ ಪಟ್ಟಿಯಲ್ಲಿ ವಾಜಪೇಯಿ ಅವರ ಹೆಸರು ನೋಂದಣಿಯಾಗಿದೆ. ಆದರೆ ಅವರು 2000ನೇ ಇಸವಿಯ ಸ್ಥಳೀಯ ಪಾಲಿಕೆ ಚುನಾವಣೆಯಲ್ಲಿ ಮಾತ್ರ ಮತದಾನ ಮಾಡಿದ್ದಾರೆ. ನಂತರ 2004ರ ಲೋಕಸಭೆ ಚುನಾವಣೆ ಬಿಟ್ಟರೆ ಮುಂದಿನ ಯಾವ ಚುನಾವಣೆಗಳಲ್ಲಿಯೂ ಮತದಾನವನ್ನು ಮಾಡಿಯೇ ಇಲ್ಲ. ಹಾಗಾಗಿ ಅವರ ಹೆಸರನ್ನು ಕೈಬಿಟ್ಟಿದ್ದೇವೆ ಎಂದು ಪಾಲಿಕೆ ಜೋನಲ್ ಅಧಿಕಾರಿ ಅಶೋಕ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಕಿಸಾನ್ ಸಂಘದ ಕಚೇರಿಯಾಯ್ತು ಮನೆ

ನೋಂದಣಿಯಾಗಿರುವ ವಾಜಪೇಯಿ ಅವರ ಲಖನೌನ ನಿವಾಸದ ಮನೆ ಪ್ರಸ್ತುತ ಕಿಸಾನ್ ಸಂಘದ ಕಚೇರಿಯಾಗಿದೆ. ಸುಮಾರು 10 ವರ್ಷಗಳಿಂದ ಅವರು ಲಖನೌಗೆ ಭೇಟಿ ನೀಡಿಲ್ಲ. ಅನಾರೋಗ್ಯದ ಕಾರಣ ಅವರು ದೆಹಲಿಯ ತಮ್ಮ ನಿವಾಸದಲ್ಲಿ ದೀರ್ಘಕಾಲದಿಂದ ವಿಶ್ರಾಂತಿಯಲ್ಲಿದ್ದಾರೆ.

 

0
Shares
  • Share On Facebook
  • Tweet It


advaniatalatal bihari vajpayeebharatbharat ratnabharathbiharibjpcivicgandhilistloksabhalucknowministermodindapadma bhushanprimerahulratnaupvajpayeevajpayivoter


Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹೀಗೆ ಬಿಟ್ಟರೆ ಸ್ಮಾರ್ಟ್ ಸಿಟಿ ಹಣದಿಂದ ಖಾದರ್ ಶಾದಿ ಮಹಾಲ್ ಕಟ್ಟುತ್ತೇನೆ ಅಂದರೂ ಅನ್ನಬಹುದು!
October 9, 2018
ಮಂಗಳೂರಿನಲ್ಲಿ ದಸರಾ ರಜೆ ಕಡಿಮೆ ಮಾಡುವುದು ಸರಿಯಲ್ಲ- ಶಾಸಕ ಕಾಮತ್
September 22, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search