• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

‘ ಭಾರತ ರತ್ನ’ ದ ಹೆಸರು ಮತದಾರರ ಪಟ್ಟಿಯಿಂದ ಔಟ್ !

TNN Correspondent Posted On September 28, 2017
0


0
Shares
  • Share On Facebook
  • Tweet It

 

>> 12 ವರ್ಷಗಳಿಂದ ಮತದಾನ ಮಾಡಿಲ್ಲ ಎಂಬ ಕಾರಣ
>> ಪ್ರಜಾಪ್ರಭುತ್ವಕ್ಕೆ ಮೆರೆಗು ತಂದುಕೊಟ್ಟ ಅಟಲ್‍ಗೆ ಮತದಾರನ ಗೌರವವೂ ಉಳಿಯಲ್ಲ

ಲಖನೌ : ಮತದಾರರ ಪಟ್ಟಿಯಲ್ಲಿ ನೋಂದಣಿಯಾದ ವಿಳಾಸದಲ್ಲಿ ವಾಸವಿಲ್ಲ ಮತ್ತು ದಶಕದಿಂದ ಸ್ಥಳೀಯ ಚುನಾವಣೆಯಲ್ಲಿ ನಿಷ್ಕ್ರಿಯರಾಗಿದ್ದಾರೆ ಎಂದು ಮಾಜಿ ಪ್ರಧಾನಿ, ಅಜಾತಶತ್ರು, ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರನ್ನು ಮತದಾರರ ಪಟ್ಟಿಯಿಂದ ಸ್ಥಳೀಯ ಪಾಲಿಕೆ ತೆಗದುಹಾಕಿದೆ.
ಲಖನೌ ಮಹಾನಗರ ಪಾಲಿಕೆಯ ಬಾಬು ಬನ್ಸಾರಿ ವಾರ್ಡ್‍ನ ಮತದಾರರ ಪಟ್ಟಿಯಲ್ಲಿ ವಾಜಪೇಯಿ ಅವರ ಹೆಸರು ನೋಂದಣಿಯಾಗಿದೆ. ಆದರೆ ಅವರು 2000ನೇ ಇಸವಿಯ ಸ್ಥಳೀಯ ಪಾಲಿಕೆ ಚುನಾವಣೆಯಲ್ಲಿ ಮಾತ್ರ ಮತದಾನ ಮಾಡಿದ್ದಾರೆ. ನಂತರ 2004ರ ಲೋಕಸಭೆ ಚುನಾವಣೆ ಬಿಟ್ಟರೆ ಮುಂದಿನ ಯಾವ ಚುನಾವಣೆಗಳಲ್ಲಿಯೂ ಮತದಾನವನ್ನು ಮಾಡಿಯೇ ಇಲ್ಲ. ಹಾಗಾಗಿ ಅವರ ಹೆಸರನ್ನು ಕೈಬಿಟ್ಟಿದ್ದೇವೆ ಎಂದು ಪಾಲಿಕೆ ಜೋನಲ್ ಅಧಿಕಾರಿ ಅಶೋಕ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಕಿಸಾನ್ ಸಂಘದ ಕಚೇರಿಯಾಯ್ತು ಮನೆ

ನೋಂದಣಿಯಾಗಿರುವ ವಾಜಪೇಯಿ ಅವರ ಲಖನೌನ ನಿವಾಸದ ಮನೆ ಪ್ರಸ್ತುತ ಕಿಸಾನ್ ಸಂಘದ ಕಚೇರಿಯಾಗಿದೆ. ಸುಮಾರು 10 ವರ್ಷಗಳಿಂದ ಅವರು ಲಖನೌಗೆ ಭೇಟಿ ನೀಡಿಲ್ಲ. ಅನಾರೋಗ್ಯದ ಕಾರಣ ಅವರು ದೆಹಲಿಯ ತಮ್ಮ ನಿವಾಸದಲ್ಲಿ ದೀರ್ಘಕಾಲದಿಂದ ವಿಶ್ರಾಂತಿಯಲ್ಲಿದ್ದಾರೆ.

 

0
Shares
  • Share On Facebook
  • Tweet It


advaniatalatal bihari vajpayeebharatbharat ratnabharathbiharibjpcivicgandhilistloksabhalucknowministermodindapadma bhushanprimerahulratnaupvajpayeevajpayivoter


Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹೀಗೆ ಬಿಟ್ಟರೆ ಸ್ಮಾರ್ಟ್ ಸಿಟಿ ಹಣದಿಂದ ಖಾದರ್ ಶಾದಿ ಮಹಾಲ್ ಕಟ್ಟುತ್ತೇನೆ ಅಂದರೂ ಅನ್ನಬಹುದು!
October 9, 2018
ಮಂಗಳೂರಿನಲ್ಲಿ ದಸರಾ ರಜೆ ಕಡಿಮೆ ಮಾಡುವುದು ಸರಿಯಲ್ಲ- ಶಾಸಕ ಕಾಮತ್
September 22, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search