• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

‘ ಭಾರತ ರತ್ನ’ ದ ಹೆಸರು ಮತದಾರರ ಪಟ್ಟಿಯಿಂದ ಔಟ್ !

TNN Correspondent Posted On September 28, 2017


  • Share On Facebook
  • Tweet It

 

>> 12 ವರ್ಷಗಳಿಂದ ಮತದಾನ ಮಾಡಿಲ್ಲ ಎಂಬ ಕಾರಣ
>> ಪ್ರಜಾಪ್ರಭುತ್ವಕ್ಕೆ ಮೆರೆಗು ತಂದುಕೊಟ್ಟ ಅಟಲ್‍ಗೆ ಮತದಾರನ ಗೌರವವೂ ಉಳಿಯಲ್ಲ

ಲಖನೌ : ಮತದಾರರ ಪಟ್ಟಿಯಲ್ಲಿ ನೋಂದಣಿಯಾದ ವಿಳಾಸದಲ್ಲಿ ವಾಸವಿಲ್ಲ ಮತ್ತು ದಶಕದಿಂದ ಸ್ಥಳೀಯ ಚುನಾವಣೆಯಲ್ಲಿ ನಿಷ್ಕ್ರಿಯರಾಗಿದ್ದಾರೆ ಎಂದು ಮಾಜಿ ಪ್ರಧಾನಿ, ಅಜಾತಶತ್ರು, ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರನ್ನು ಮತದಾರರ ಪಟ್ಟಿಯಿಂದ ಸ್ಥಳೀಯ ಪಾಲಿಕೆ ತೆಗದುಹಾಕಿದೆ.
ಲಖನೌ ಮಹಾನಗರ ಪಾಲಿಕೆಯ ಬಾಬು ಬನ್ಸಾರಿ ವಾರ್ಡ್‍ನ ಮತದಾರರ ಪಟ್ಟಿಯಲ್ಲಿ ವಾಜಪೇಯಿ ಅವರ ಹೆಸರು ನೋಂದಣಿಯಾಗಿದೆ. ಆದರೆ ಅವರು 2000ನೇ ಇಸವಿಯ ಸ್ಥಳೀಯ ಪಾಲಿಕೆ ಚುನಾವಣೆಯಲ್ಲಿ ಮಾತ್ರ ಮತದಾನ ಮಾಡಿದ್ದಾರೆ. ನಂತರ 2004ರ ಲೋಕಸಭೆ ಚುನಾವಣೆ ಬಿಟ್ಟರೆ ಮುಂದಿನ ಯಾವ ಚುನಾವಣೆಗಳಲ್ಲಿಯೂ ಮತದಾನವನ್ನು ಮಾಡಿಯೇ ಇಲ್ಲ. ಹಾಗಾಗಿ ಅವರ ಹೆಸರನ್ನು ಕೈಬಿಟ್ಟಿದ್ದೇವೆ ಎಂದು ಪಾಲಿಕೆ ಜೋನಲ್ ಅಧಿಕಾರಿ ಅಶೋಕ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಕಿಸಾನ್ ಸಂಘದ ಕಚೇರಿಯಾಯ್ತು ಮನೆ

ನೋಂದಣಿಯಾಗಿರುವ ವಾಜಪೇಯಿ ಅವರ ಲಖನೌನ ನಿವಾಸದ ಮನೆ ಪ್ರಸ್ತುತ ಕಿಸಾನ್ ಸಂಘದ ಕಚೇರಿಯಾಗಿದೆ. ಸುಮಾರು 10 ವರ್ಷಗಳಿಂದ ಅವರು ಲಖನೌಗೆ ಭೇಟಿ ನೀಡಿಲ್ಲ. ಅನಾರೋಗ್ಯದ ಕಾರಣ ಅವರು ದೆಹಲಿಯ ತಮ್ಮ ನಿವಾಸದಲ್ಲಿ ದೀರ್ಘಕಾಲದಿಂದ ವಿಶ್ರಾಂತಿಯಲ್ಲಿದ್ದಾರೆ.

 

  • Share On Facebook
  • Tweet It


- Advertisement -
advaniatalatal bihari vajpayeebharatbharat ratnabharathbiharibjpcivicgandhilistloksabhalucknowministermodindapadma bhushanprimerahulratnaupvajpayeevajpayivoter


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹೀಗೆ ಬಿಟ್ಟರೆ ಸ್ಮಾರ್ಟ್ ಸಿಟಿ ಹಣದಿಂದ ಖಾದರ್ ಶಾದಿ ಮಹಾಲ್ ಕಟ್ಟುತ್ತೇನೆ ಅಂದರೂ ಅನ್ನಬಹುದು!
October 9, 2018
ಮಂಗಳೂರಿನಲ್ಲಿ ದಸರಾ ರಜೆ ಕಡಿಮೆ ಮಾಡುವುದು ಸರಿಯಲ್ಲ- ಶಾಸಕ ಕಾಮತ್
September 22, 2018
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search