• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

‘ ಭಾರತ ರತ್ನ’ ದ ಹೆಸರು ಮತದಾರರ ಪಟ್ಟಿಯಿಂದ ಔಟ್ !

TNN Correspondent Posted On September 28, 2017
0


0
Shares
  • Share On Facebook
  • Tweet It

 

>> 12 ವರ್ಷಗಳಿಂದ ಮತದಾನ ಮಾಡಿಲ್ಲ ಎಂಬ ಕಾರಣ
>> ಪ್ರಜಾಪ್ರಭುತ್ವಕ್ಕೆ ಮೆರೆಗು ತಂದುಕೊಟ್ಟ ಅಟಲ್‍ಗೆ ಮತದಾರನ ಗೌರವವೂ ಉಳಿಯಲ್ಲ

ಲಖನೌ : ಮತದಾರರ ಪಟ್ಟಿಯಲ್ಲಿ ನೋಂದಣಿಯಾದ ವಿಳಾಸದಲ್ಲಿ ವಾಸವಿಲ್ಲ ಮತ್ತು ದಶಕದಿಂದ ಸ್ಥಳೀಯ ಚುನಾವಣೆಯಲ್ಲಿ ನಿಷ್ಕ್ರಿಯರಾಗಿದ್ದಾರೆ ಎಂದು ಮಾಜಿ ಪ್ರಧಾನಿ, ಅಜಾತಶತ್ರು, ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರನ್ನು ಮತದಾರರ ಪಟ್ಟಿಯಿಂದ ಸ್ಥಳೀಯ ಪಾಲಿಕೆ ತೆಗದುಹಾಕಿದೆ.
ಲಖನೌ ಮಹಾನಗರ ಪಾಲಿಕೆಯ ಬಾಬು ಬನ್ಸಾರಿ ವಾರ್ಡ್‍ನ ಮತದಾರರ ಪಟ್ಟಿಯಲ್ಲಿ ವಾಜಪೇಯಿ ಅವರ ಹೆಸರು ನೋಂದಣಿಯಾಗಿದೆ. ಆದರೆ ಅವರು 2000ನೇ ಇಸವಿಯ ಸ್ಥಳೀಯ ಪಾಲಿಕೆ ಚುನಾವಣೆಯಲ್ಲಿ ಮಾತ್ರ ಮತದಾನ ಮಾಡಿದ್ದಾರೆ. ನಂತರ 2004ರ ಲೋಕಸಭೆ ಚುನಾವಣೆ ಬಿಟ್ಟರೆ ಮುಂದಿನ ಯಾವ ಚುನಾವಣೆಗಳಲ್ಲಿಯೂ ಮತದಾನವನ್ನು ಮಾಡಿಯೇ ಇಲ್ಲ. ಹಾಗಾಗಿ ಅವರ ಹೆಸರನ್ನು ಕೈಬಿಟ್ಟಿದ್ದೇವೆ ಎಂದು ಪಾಲಿಕೆ ಜೋನಲ್ ಅಧಿಕಾರಿ ಅಶೋಕ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಕಿಸಾನ್ ಸಂಘದ ಕಚೇರಿಯಾಯ್ತು ಮನೆ

ನೋಂದಣಿಯಾಗಿರುವ ವಾಜಪೇಯಿ ಅವರ ಲಖನೌನ ನಿವಾಸದ ಮನೆ ಪ್ರಸ್ತುತ ಕಿಸಾನ್ ಸಂಘದ ಕಚೇರಿಯಾಗಿದೆ. ಸುಮಾರು 10 ವರ್ಷಗಳಿಂದ ಅವರು ಲಖನೌಗೆ ಭೇಟಿ ನೀಡಿಲ್ಲ. ಅನಾರೋಗ್ಯದ ಕಾರಣ ಅವರು ದೆಹಲಿಯ ತಮ್ಮ ನಿವಾಸದಲ್ಲಿ ದೀರ್ಘಕಾಲದಿಂದ ವಿಶ್ರಾಂತಿಯಲ್ಲಿದ್ದಾರೆ.

 

0
Shares
  • Share On Facebook
  • Tweet It


advaniatalatal bihari vajpayeebharatbharat ratnabharathbiharibjpcivicgandhilistloksabhalucknowministermodindapadma bhushanprimerahulratnaupvajpayeevajpayivoter


Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹೀಗೆ ಬಿಟ್ಟರೆ ಸ್ಮಾರ್ಟ್ ಸಿಟಿ ಹಣದಿಂದ ಖಾದರ್ ಶಾದಿ ಮಹಾಲ್ ಕಟ್ಟುತ್ತೇನೆ ಅಂದರೂ ಅನ್ನಬಹುದು!
October 9, 2018
ಮಂಗಳೂರಿನಲ್ಲಿ ದಸರಾ ರಜೆ ಕಡಿಮೆ ಮಾಡುವುದು ಸರಿಯಲ್ಲ- ಶಾಸಕ ಕಾಮತ್
September 22, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search