• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕನ್ನಡ ಸಾಹಿತ್ಯ ಸಮ್ಮೇಳನ: ಕನ್ನಡ ತಾಯಿಯ ರಥಯಾತ್ರೆ

TNN Correspondent Posted On January 12, 2017
0


0
Shares
  • Share On Facebook
  • Tweet It

ಉಡುಪಿ: ಬ್ರಹ್ಮಾವರದಲ್ಲಿ ಜನವರಿ 13, 14, 15 ರಂದು ಅದ್ದೂರಿಯಾಗಿ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪೂರ್ವಾಭಾವಿಯಾಗಿ, ಕನ್ನಡ ಭುವನೇಶ್ವರೀ ತಾಯಿಯನ್ನು ಹೊತ್ತ ರಥ ಯಾತ್ರೆ ಮಂಗಳವಾರ ಪ್ರಾರಂಭಗೊಂಡಿತು.

ಬ್ರಹ್ಮಾವರ ಮಹಾಲಿಂಗೇಶ್ವರ ದೇವಳದಲ್ಲಿ ನಡೆದ ಸರಳ ಸಮಾರಂಭದ ಈ ರಥಯಾತ್ರೆಗೆ ದೇವಳದ ಅರ್ಚಕ ಕೃಷ್ಣ ಭಟ್ ಚಾಲನೆ ನೀಡಿದರು. ಈ ರಥ ಯಾತ್ರೆಯು ಉಡುಪಿ ಜಿಲ್ಲೆಯಾದ್ಯಂತ ಮೂರು ದಿನಗಳ ನಡೆಯಲಿದ್ದು, ಕನ್ನಡದ ಕಂಪನ್ನು ಪಸರಿಸಲಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಅಶೋಕ್ ಭಟ್ ಚಾಂತಾರು, ಕನ್ನಡ ಸಾಹಿತ್ಯ ಪರಿಷತ್‍ನ ಬ್ರಹ್ಮಾವರ ಹೋಬಳಿ ಅಧ್ಯಕ್ಷ ಮೋಹನ್ ಉಡುಪ, ಸಾಹಿತ್ಯ ಪರಿಷತ್‍ನ ಕಾರ್ಯದರ್ಶಿ ನಾರಾಯಣ ಮಡಿ, ಪ್ರಶಾಂತ್ ಶೆಟ್ಟಿ, ಎನ್.ಎಸ್. ಅಡಿU,À ಗಿರೀಶ್ ಅಡಿಗ ಹೇರೂರು, ಪ್ರತೀಶ್ ಕುಮಾರ್, ಶಂಕರನಾರಾಯಣ ಭಟ್, ಮಾಧವ ಖಾರ್ವಿ, ಬಲರಾಮ ಕಲ್ಕೂರ, ಕೃಷ್ಣಮೂರ್ತಿ ಭಟ್, ಆನಂದ ದಾಮ್ಲೆ, ವಿಠಲದಾಸ ಉಪಾಧ್ಯಾಯ, ವಿಠಲರಾಯ ಪೈ, ಮಹಾಭಲೇಶ್ವರ ಅಡಿಗ, ಗಾಯತ್ರಿ ಶಾಸ್ತ್ರಿ ಮತ್ತಿತರರು ಉಪಸ್ಥಿತರಿದ್ದರು.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • 2
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search