• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕನ್ನಡ ಸಾಹಿತ್ಯ ಸಮ್ಮೇಳನ: ಕನ್ನಡ ತಾಯಿಯ ರಥಯಾತ್ರೆ

TNN Correspondent Posted On January 12, 2017


  • Share On Facebook
  • Tweet It

ಉಡುಪಿ: ಬ್ರಹ್ಮಾವರದಲ್ಲಿ ಜನವರಿ 13, 14, 15 ರಂದು ಅದ್ದೂರಿಯಾಗಿ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪೂರ್ವಾಭಾವಿಯಾಗಿ, ಕನ್ನಡ ಭುವನೇಶ್ವರೀ ತಾಯಿಯನ್ನು ಹೊತ್ತ ರಥ ಯಾತ್ರೆ ಮಂಗಳವಾರ ಪ್ರಾರಂಭಗೊಂಡಿತು.

ಬ್ರಹ್ಮಾವರ ಮಹಾಲಿಂಗೇಶ್ವರ ದೇವಳದಲ್ಲಿ ನಡೆದ ಸರಳ ಸಮಾರಂಭದ ಈ ರಥಯಾತ್ರೆಗೆ ದೇವಳದ ಅರ್ಚಕ ಕೃಷ್ಣ ಭಟ್ ಚಾಲನೆ ನೀಡಿದರು. ಈ ರಥ ಯಾತ್ರೆಯು ಉಡುಪಿ ಜಿಲ್ಲೆಯಾದ್ಯಂತ ಮೂರು ದಿನಗಳ ನಡೆಯಲಿದ್ದು, ಕನ್ನಡದ ಕಂಪನ್ನು ಪಸರಿಸಲಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಅಶೋಕ್ ಭಟ್ ಚಾಂತಾರು, ಕನ್ನಡ ಸಾಹಿತ್ಯ ಪರಿಷತ್‍ನ ಬ್ರಹ್ಮಾವರ ಹೋಬಳಿ ಅಧ್ಯಕ್ಷ ಮೋಹನ್ ಉಡುಪ, ಸಾಹಿತ್ಯ ಪರಿಷತ್‍ನ ಕಾರ್ಯದರ್ಶಿ ನಾರಾಯಣ ಮಡಿ, ಪ್ರಶಾಂತ್ ಶೆಟ್ಟಿ, ಎನ್.ಎಸ್. ಅಡಿU,À ಗಿರೀಶ್ ಅಡಿಗ ಹೇರೂರು, ಪ್ರತೀಶ್ ಕುಮಾರ್, ಶಂಕರನಾರಾಯಣ ಭಟ್, ಮಾಧವ ಖಾರ್ವಿ, ಬಲರಾಮ ಕಲ್ಕೂರ, ಕೃಷ್ಣಮೂರ್ತಿ ಭಟ್, ಆನಂದ ದಾಮ್ಲೆ, ವಿಠಲದಾಸ ಉಪಾಧ್ಯಾಯ, ವಿಠಲರಾಯ ಪೈ, ಮಹಾಭಲೇಶ್ವರ ಅಡಿಗ, ಗಾಯತ್ರಿ ಶಾಸ್ತ್ರಿ ಮತ್ತಿತರರು ಉಪಸ್ಥಿತರಿದ್ದರು.

  • Share On Facebook
  • Tweet It


- Advertisement -


Trending Now
ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
Tulunadu News September 29, 2023
ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
Tulunadu News September 29, 2023
Leave A Reply

  • Recent Posts

    • ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
  • Popular Posts

    • 1
      ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • 2
      ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • 3
      ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • 4
      ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • 5
      ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search