• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಡೇರಿ ಕ್ರೌರ್ಯ ಜಗಜ್ಜಾಹೀರಿಗೆ ಹಸು ನೇತುಹಾಕಿದ ರೆಸ್ಟೊರೆಂಟ್

TNN Correspondent Posted On September 28, 2017
0


0
Shares
  • Share On Facebook
  • Tweet It

>> ” ನೀವು ಕುಡಿಯುವ ಹಾಲಿನ ಹಿಂದಿನ ಅಮಾನವೀಯತೆ ” ಎಂದ ಮಾಲೀಕರು

ಅಡಿಲೇಡ್‍: ಹೈನುಗಾರಿಕೆ ಕೈಗಾರಿಕರಣದಿಂದ ಪ್ರಾಣಿಗಳನ್ನು ಕೇವಲ ಮಾಂಸದ ಮುದ್ದೆಗಳಂತೆ ಕಾಣುತ್ತಿದೆ ಎಂದು ಹಲವಾರು ಬಾರಿ ಜಾಗತಿಕವಾಗಿ ಪ್ರತಿಭಟನಾ ಕೂಗು ಕೇಳಿಬಂದಿದೆ. ಪ್ರಾಣಿ ದಯಾ ಸಂಘಟನೆಗಳು ಕ್ರೌರ್ಯ ತಡೆಗೆ ವಿಭಿನ್ನ ಅಣಕು ಪ್ರದರ್ಶಗಳಿಂದ ಜಾಗೃತಿಗೆ ಆಗ್ರಹಿಸುತ್ತಿವೆ.

ಆದರೆ ಆಸ್ಟ್ರೇಲಿಯಾದ ಅಡಿಲೇಡ್‍ನಲ್ಲಿರುವ “ಎಟಿಕಾ ರೆಸ್ಟೊರೆಂಟ್”  ಹಸುವಿನ ಶರೀರವನ್ನು ಸಂರಕ್ಷಿಸಿ( ಟ್ಯಾಕ್ಸಿಡರ್ಮೈಡ್) ನೇತುಹಾಕಿದೆ. ರೆಸ್ಟೊರೆಂಟ್ ಬರುವವರೆಲ್ಲ ಇದನ್ನು ನೀಡಿ ಹೌಹಾರಿದ್ದಾರೆ. ಏನಿದು? ಎಂದವರಿಗೆ ಸಿಕ್ಕಿದ್ದು ” ನೀವು ಕುಡಿಯುವ ಹಾಲಿನ ಹಿಂದಿನ ಅಮಾನವೀಯತೆ” ಎಂದು ಮಾಲೀಕರು ಉತ್ತರಿಸಿದ್ದಾರೆ.

ಮತ್ತೊಂದು ಹೆಜ್ಜೆ ಮುಂದುವರಿದು ಸಾಮಾಜಿಕ ಜಾಲತಾಣದ ತಮ್ಮ ಅಧಿಕೃತ ಪೇಜ್‍ನಲ್ಲಿಯೂ ರೆಸ್ಟೊರೆಂಟ್ ಮಾಲೀಕರು ಹಸು ನೇತಾಡುತ್ತಿರುವಂತೆ ಚಿತ್ರ ಬಿತ್ತಿಸಿದ್ದಾರೆ. ಇದಕ್ಕೆ ಹಲವರು ಕಿಡಿಕಾರಿದ್ದು, ” ನಿಮ್ಮದೇನು ಸಸ್ಯಹಾರ ಹೋಟೆಲ್ ಅಲ್ಲ. ನೀವು ಹಸುವನ್ನು ಅಲಂಕಾರಿಕ ವಸ್ತುವಂತೆ ಚಿತ್ರಿಸಿದ್ದೀರಿ ” ಎಂದಿದ್ದಾರೆ.
ಮತ್ತೆ ಕೆಲವರು ” ನೋಡಿ ಇನ್ಮುಂದೆ ನಾವು ಮಾಂಸವನ್ನು ಸೂಪರ್ ಮಾರ್ಕೆಟ್‍ಗಳಿಂದ ಬರುವ ವಸ್ತುವಂತೆ ಪರಿಗಣಿಸುವುದು ನಿಲ್ಲಿಸಬೇಕು. ಕಸಾಯಿಖಾನೆ, ಡೇರಿಯಲ್ಲಿನ ಕ್ರೌರ್ಯದಿಂದ ನರಳಿ ನಮ್ಮೆದುರು ಬಿದ್ದಿರುವ ಶವಗಳಂತೆ ಕಂಡಾಗ ಮಾತ್ರ ಪ್ರಾಣಿಗಳಿಗೂ ನಾವು ನ್ಯಾಯ ಸಲ್ಲಿಸಿದಂತೆ” ಎಂದು ತಿಳಿಹೇಳಿದ್ದಾರೆ.

 

0
Shares
  • Share On Facebook
  • Tweet It


adeladeadelaideaustraliacowcrueldairyfarmingforiegnhangingmilkpetarestaurant


Trending Now
ಕೇರಳ ಇನ್ನು ಮುಂದೆ ಕೇರಳಂ!
Tulunadu News February 24, 2026
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
  • Popular Posts

    • 1
      ಕೇರಳ ಇನ್ನು ಮುಂದೆ ಕೇರಳಂ!
    • 2
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 3
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search