• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಡೇರಿ ಕ್ರೌರ್ಯ ಜಗಜ್ಜಾಹೀರಿಗೆ ಹಸು ನೇತುಹಾಕಿದ ರೆಸ್ಟೊರೆಂಟ್

TNN Correspondent Posted On September 28, 2017
0


0
Shares
  • Share On Facebook
  • Tweet It

>> ” ನೀವು ಕುಡಿಯುವ ಹಾಲಿನ ಹಿಂದಿನ ಅಮಾನವೀಯತೆ ” ಎಂದ ಮಾಲೀಕರು

ಅಡಿಲೇಡ್‍: ಹೈನುಗಾರಿಕೆ ಕೈಗಾರಿಕರಣದಿಂದ ಪ್ರಾಣಿಗಳನ್ನು ಕೇವಲ ಮಾಂಸದ ಮುದ್ದೆಗಳಂತೆ ಕಾಣುತ್ತಿದೆ ಎಂದು ಹಲವಾರು ಬಾರಿ ಜಾಗತಿಕವಾಗಿ ಪ್ರತಿಭಟನಾ ಕೂಗು ಕೇಳಿಬಂದಿದೆ. ಪ್ರಾಣಿ ದಯಾ ಸಂಘಟನೆಗಳು ಕ್ರೌರ್ಯ ತಡೆಗೆ ವಿಭಿನ್ನ ಅಣಕು ಪ್ರದರ್ಶಗಳಿಂದ ಜಾಗೃತಿಗೆ ಆಗ್ರಹಿಸುತ್ತಿವೆ.

ಆದರೆ ಆಸ್ಟ್ರೇಲಿಯಾದ ಅಡಿಲೇಡ್‍ನಲ್ಲಿರುವ “ಎಟಿಕಾ ರೆಸ್ಟೊರೆಂಟ್”  ಹಸುವಿನ ಶರೀರವನ್ನು ಸಂರಕ್ಷಿಸಿ( ಟ್ಯಾಕ್ಸಿಡರ್ಮೈಡ್) ನೇತುಹಾಕಿದೆ. ರೆಸ್ಟೊರೆಂಟ್ ಬರುವವರೆಲ್ಲ ಇದನ್ನು ನೀಡಿ ಹೌಹಾರಿದ್ದಾರೆ. ಏನಿದು? ಎಂದವರಿಗೆ ಸಿಕ್ಕಿದ್ದು ” ನೀವು ಕುಡಿಯುವ ಹಾಲಿನ ಹಿಂದಿನ ಅಮಾನವೀಯತೆ” ಎಂದು ಮಾಲೀಕರು ಉತ್ತರಿಸಿದ್ದಾರೆ.

ಮತ್ತೊಂದು ಹೆಜ್ಜೆ ಮುಂದುವರಿದು ಸಾಮಾಜಿಕ ಜಾಲತಾಣದ ತಮ್ಮ ಅಧಿಕೃತ ಪೇಜ್‍ನಲ್ಲಿಯೂ ರೆಸ್ಟೊರೆಂಟ್ ಮಾಲೀಕರು ಹಸು ನೇತಾಡುತ್ತಿರುವಂತೆ ಚಿತ್ರ ಬಿತ್ತಿಸಿದ್ದಾರೆ. ಇದಕ್ಕೆ ಹಲವರು ಕಿಡಿಕಾರಿದ್ದು, ” ನಿಮ್ಮದೇನು ಸಸ್ಯಹಾರ ಹೋಟೆಲ್ ಅಲ್ಲ. ನೀವು ಹಸುವನ್ನು ಅಲಂಕಾರಿಕ ವಸ್ತುವಂತೆ ಚಿತ್ರಿಸಿದ್ದೀರಿ ” ಎಂದಿದ್ದಾರೆ.
ಮತ್ತೆ ಕೆಲವರು ” ನೋಡಿ ಇನ್ಮುಂದೆ ನಾವು ಮಾಂಸವನ್ನು ಸೂಪರ್ ಮಾರ್ಕೆಟ್‍ಗಳಿಂದ ಬರುವ ವಸ್ತುವಂತೆ ಪರಿಗಣಿಸುವುದು ನಿಲ್ಲಿಸಬೇಕು. ಕಸಾಯಿಖಾನೆ, ಡೇರಿಯಲ್ಲಿನ ಕ್ರೌರ್ಯದಿಂದ ನರಳಿ ನಮ್ಮೆದುರು ಬಿದ್ದಿರುವ ಶವಗಳಂತೆ ಕಂಡಾಗ ಮಾತ್ರ ಪ್ರಾಣಿಗಳಿಗೂ ನಾವು ನ್ಯಾಯ ಸಲ್ಲಿಸಿದಂತೆ” ಎಂದು ತಿಳಿಹೇಳಿದ್ದಾರೆ.

 

0
Shares
  • Share On Facebook
  • Tweet It


adeladeadelaideaustraliacowcrueldairyfarmingforiegnhangingmilkpetarestaurant


Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search