• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಪಾಕಿಸ್ತಾನ ಬೆಂಬಲಿಸುವ ಚೀನಾ ಎಂಥ ಮುಸ್ಲಿಂ ದ್ವೇಷಿ ಎಂಬುದು ಗೊತ್ತೇ?

TNN Correspondent Posted On September 30, 2017
0


0
Shares
  • Share On Facebook
  • Tweet It

ಚೀನಾ ಪಾಕಿಸ್ತಾನವನ್ನು ಬೆಂಬಲಿಸುತ್ತದೆ ಎಂಬ ಕಾರಣಕ್ಕಾಗಿ ಚೀನಾವನ್ನು ಬೆಂಬಲಿಸುವ ಮುಸ್ಲಿಮರಿದ್ದಾರೆ. ಆದರೆ ಚೀನಾ ಎಷ್ಟರಮಟ್ಟಿಗೆ ಮುಸ್ಲಿಮರನ್ನು ದ್ವೇಷಿಸುತ್ತದೆ ಎಂಬುದು ಎಷ್ಟು ಮುಸ್ಲಿಮರಿಗೆ, ಪಾಕಿಸ್ತಾನಕ್ಕೆ ಗೊತ್ತಾ?

ಹೌದು, ಚೀನಾದ ಕ್ಸಿನ್ ಜಿಯಾಂಗ್ ಎಂಬ ಪ್ರದೇಶದಲ್ಲಿ ಸರಕಾರ ಮುಸ್ಲಿಮರ ವಿರುದ್ಧ ಅಭಿಯಾನ ನಡೆಸಿದೆ. ಮುಸ್ಲಿಮರು ಇಸ್ಲಾಂಗೆ ಸಂಬಂಧಿಸಿದ ಯಾವುದೇ ವಸ್ತುಗಳನ್ನು ಇಟ್ಟುಕೊಳ್ಳುವಂತಿಲ್ಲ. ಮಸೀದಿಗಳನ್ನು ಸಹ ಕೆಡವಬೇಕು ಎಂದು ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.

ಪ್ರತಿ ಮುಸ್ಲಿಮರು ಇಸ್ಲಾಂಗೆ ಸಂಬಂಧಿಸಿದ ಯಾವುದೇ ವಸ್ತು, ಪ್ರಾರ್ಥನಾ ಸಲಕರಣೆ, ಕುರಾನ್ ಗಳನ್ನು ಸರಕಾರದ ವಶಕ್ಕೆ ನೀಡಬೇಕು. ಇಲ್ಲದಿದ್ದರೆ ಶಿಕ್ಷೆ ನೀಡಲಾಗುತ್ತದೆ ಎಂದು ನೋಟಿಸ್ ನಲ್ಲಿ ಎಚ್ಚರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಭಯೋತ್ಪಾದನೆ ಸೇರಿ ಯಾವುದೇ ವಿಷಯಗಳಲ್ಲಿ ಪಾಕಿಸ್ತಾನಕ್ಕೆ ಮುಖಭಂಗವಾದಾಗ ಅಡ್ಡ ಬಂದು ಪಾಕ್ ಬೆಂಬಲಿಸುವ ಚೀನಾ ಮುಸ್ಲಿಮರ ಪರ ಎಂದೇ ಬಹುತೇಕ ಮುಸ್ಲಿಮರು ಭಾವಿಸಿದ್ದರು ಹಾಗೂ ಚೀನಾ ಪರ ನಿಲ್ಲುತ್ತಿದ್ದರು. ಆದರೆ ತನ್ನ ದೇಶದಲ್ಲೇ ಇರುವ ಮುಸ್ಲಿಮರ ವಿರುದ್ಧ ಚೀನಾ ಅಭಿಯಾನ ಆರಂಭಿಸಿದೆ ಎಂಬುದು ಅವರ ಕುತ್ಸಿತ ಮನಸ್ಸಿಗೆ ಹಿಡಿದ ಕನ್ನಡಿ.

ಅಷ್ಟೇ ಅಲ್ಲ, ರೋಹಿಂಗ್ಯಾ ಮುಸ್ಲಿಮರ ವಿಷಯದಲ್ಲೂ ಚೀನಾ ಸೊಲ್ಲೆತ್ತುತ್ತಿಲ್ಲ ಎಂಬುದು ಸಹ ಮುಸ್ಲಿಮರಿಗೆ ನೆನಪಿರಲಿ, ಚೀನಾ ಬೆಂಬಲಿಸುವ ಮುನ್ನ ಯೋಚಿಸಿ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search