• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಾಕಿಸ್ತಾನ ಬೆಂಬಲಿಸುವ ಚೀನಾ ಎಂಥ ಮುಸ್ಲಿಂ ದ್ವೇಷಿ ಎಂಬುದು ಗೊತ್ತೇ?

TNN Correspondent Posted On September 30, 2017


  • Share On Facebook
  • Tweet It

ಚೀನಾ ಪಾಕಿಸ್ತಾನವನ್ನು ಬೆಂಬಲಿಸುತ್ತದೆ ಎಂಬ ಕಾರಣಕ್ಕಾಗಿ ಚೀನಾವನ್ನು ಬೆಂಬಲಿಸುವ ಮುಸ್ಲಿಮರಿದ್ದಾರೆ. ಆದರೆ ಚೀನಾ ಎಷ್ಟರಮಟ್ಟಿಗೆ ಮುಸ್ಲಿಮರನ್ನು ದ್ವೇಷಿಸುತ್ತದೆ ಎಂಬುದು ಎಷ್ಟು ಮುಸ್ಲಿಮರಿಗೆ, ಪಾಕಿಸ್ತಾನಕ್ಕೆ ಗೊತ್ತಾ?

ಹೌದು, ಚೀನಾದ ಕ್ಸಿನ್ ಜಿಯಾಂಗ್ ಎಂಬ ಪ್ರದೇಶದಲ್ಲಿ ಸರಕಾರ ಮುಸ್ಲಿಮರ ವಿರುದ್ಧ ಅಭಿಯಾನ ನಡೆಸಿದೆ. ಮುಸ್ಲಿಮರು ಇಸ್ಲಾಂಗೆ ಸಂಬಂಧಿಸಿದ ಯಾವುದೇ ವಸ್ತುಗಳನ್ನು ಇಟ್ಟುಕೊಳ್ಳುವಂತಿಲ್ಲ. ಮಸೀದಿಗಳನ್ನು ಸಹ ಕೆಡವಬೇಕು ಎಂದು ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.

ಪ್ರತಿ ಮುಸ್ಲಿಮರು ಇಸ್ಲಾಂಗೆ ಸಂಬಂಧಿಸಿದ ಯಾವುದೇ ವಸ್ತು, ಪ್ರಾರ್ಥನಾ ಸಲಕರಣೆ, ಕುರಾನ್ ಗಳನ್ನು ಸರಕಾರದ ವಶಕ್ಕೆ ನೀಡಬೇಕು. ಇಲ್ಲದಿದ್ದರೆ ಶಿಕ್ಷೆ ನೀಡಲಾಗುತ್ತದೆ ಎಂದು ನೋಟಿಸ್ ನಲ್ಲಿ ಎಚ್ಚರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಭಯೋತ್ಪಾದನೆ ಸೇರಿ ಯಾವುದೇ ವಿಷಯಗಳಲ್ಲಿ ಪಾಕಿಸ್ತಾನಕ್ಕೆ ಮುಖಭಂಗವಾದಾಗ ಅಡ್ಡ ಬಂದು ಪಾಕ್ ಬೆಂಬಲಿಸುವ ಚೀನಾ ಮುಸ್ಲಿಮರ ಪರ ಎಂದೇ ಬಹುತೇಕ ಮುಸ್ಲಿಮರು ಭಾವಿಸಿದ್ದರು ಹಾಗೂ ಚೀನಾ ಪರ ನಿಲ್ಲುತ್ತಿದ್ದರು. ಆದರೆ ತನ್ನ ದೇಶದಲ್ಲೇ ಇರುವ ಮುಸ್ಲಿಮರ ವಿರುದ್ಧ ಚೀನಾ ಅಭಿಯಾನ ಆರಂಭಿಸಿದೆ ಎಂಬುದು ಅವರ ಕುತ್ಸಿತ ಮನಸ್ಸಿಗೆ ಹಿಡಿದ ಕನ್ನಡಿ.

ಅಷ್ಟೇ ಅಲ್ಲ, ರೋಹಿಂಗ್ಯಾ ಮುಸ್ಲಿಮರ ವಿಷಯದಲ್ಲೂ ಚೀನಾ ಸೊಲ್ಲೆತ್ತುತ್ತಿಲ್ಲ ಎಂಬುದು ಸಹ ಮುಸ್ಲಿಮರಿಗೆ ನೆನಪಿರಲಿ, ಚೀನಾ ಬೆಂಬಲಿಸುವ ಮುನ್ನ ಯೋಚಿಸಿ.

  • Share On Facebook
  • Tweet It


- Advertisement -


Trending Now
ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
Tulunadu News May 24, 2025
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
Leave A Reply

  • Recent Posts

    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
  • Popular Posts

    • 1
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • 2
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 3
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 4
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 5
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search