• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಇಫ್ತಾರ್ ಕೂಟ ನಿರಾಕರಿಸಿದ್ದ ಟ್ರಂಪ್ ಅವರಿಂದ ಶ್ವೇತಭವನದಲ್ಲಿ ದೀಪಾವಳಿ ಆಚರಣೆ!

TNN Correspondent Posted On September 30, 2017
0


0
Shares
  • Share On Facebook
  • Tweet It

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರ ಸಂಪ್ರದಾಯವನ್ನೇ ಮುಂದುವರಿಸಿಕೊಂಡು ಹೋಗಲು ನಿರ್ಧರಿಸಿದ್ದು, ಹಿಂದೂಗಳ, ಅದರಲ್ಲೂ ಭಾರತದ ಪ್ರಮುಖ ಹಬ್ಬವಾದ ದೀಪಾವಳಿಯನ್ನು ಶ್ವೇತಭವನದಲ್ಲಿ ಆಚರಣೆ ಮಾಡಲು ನಿರ್ಧರಿಸಿದ್ದಾರೆ.

ಅಲ್ಲದೆ ಸುಮಾರು 15 ಸಾವಿರ ಅನಿವಾಸಿ ಭಾರತೀಯರು ಶ್ವೇತಭವನದಲ್ಲಿ ನಡೆಯುವ ದೀಪಾವಳಿ ಆಚರಣೆಯಲ್ಲಿ ಪಾಲ್ಗೊಳ್ಳಲಿದ್ದು, ಎಲ್ಲರಿಗೂ ವಿಶೇಷ ಭೋಜನ ಏರ್ಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಆದಾಗ್ಯೂ, ಅನಿವಾಸಿ ಭಾರತೀಯರನ್ನುದ್ದೇಶಿಸಿ ಟ್ರಂಪ್ ಮಾತನಾಡಲಿದ್ದು, ಎಚ್1ಬಿ ವೀಸಾ ಕುರಿತು ಮಹತ್ತರ ಘೋಷಣೆ ಹಾಗೂ ಸಡಿಲಿಕೆ ಕುರಿತು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಶ್ವೇತಭವನದ ಮೂಲಗಳು ತಿಳಿಸಿವೆ.

ಹಿಂದೂಗಳ ಹಬ್ಬಕ್ಕೆ ಇಷ್ಟು ಪ್ರಾಮುಖ್ಯ ಕೊಡುತ್ತಿರುವ ಡೊನಾಲ್ಡ್ ಟ್ರಂಪ್ ದಶಕಗಳಿಂದಲೂ ಶ್ವೇತಭವನದಲ್ಲಿ ಆಚರಿಸುತ್ತಿದ್ದ ರಮ್ಜಾನ್ ಹಾಗೂ ಇಫ್ತಾರ್ ಕೂಟಗಳನ್ನು ನಡೆಸಲು ಈ ಬಾರಿ ನಿರಾಕರಿಸಿದ್ದರು. ಡೊನಾಲ್ಡ್ ಟ್ರಂಪ್ ಅವರ ಈ ನಿರ್ಧಾರದಿಂದ ಭಾರತದ ಎಷ್ಟು ಬುದ್ಧಿಜೀವಿಗಳಿಗೆ, ಎಡಬಿಡಂಗಿಗಳಿಗೆ ಹಾಗೂ ಪ್ರಗತಿಪರರು ಎಂಬ ಬೋರ್ಡ್ ನೇತುಹಾಕಿಕೊಂಡವರಿಗೆ ಹೊಟ್ಟೆಯಲ್ಲಿ ತವಡು ಕುಟ್ಟಿದಂತಾಗುತ್ತಿದೆಯೋ? ಗೊತ್ತಿಲ್ಲ.

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search