• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಇವರೇನು ವಿವಿ ವಿದ್ಯಾರ್ಥಿಗಳೋ, ಮುಸ್ಲಿಂ ಮೂಲಭೂತವಾದಿಗಳೋ?

TNN Correspondent Posted On October 1, 2017


  • Share On Facebook
  • Tweet It

ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯ…

ನಳಂದಾದಂಥ ವಿಶ್ವವಿದ್ಯಾಲಯವಿದ್ದ ಖ್ಯಾತಿ ಹೊಂದಿದ ಭಾರತದಲ್ಲಿ ಅಲಿಗಡ ವಿವಿಯಂಥ ಶಿಕ್ಷಣ ಸಂಸ್ಥೆಯೊಂದು ಭಾರತ-ಪಾಕಿಸ್ತಾನ ವಿಭಜನೆಗೆ ಮೂಲ ಕಾರಣವಾಯಿತು ಎಂಬುದು ಗೊತ್ತಿರುವ ವಿಚಾರ. ಇದು ಜಿಹಾದಿಗಳೊಂದಿಗೆ ಸಂಬಂಧ, ಸಂಪರ್ಕ ಹೊಂದಿದೆ ಎಂಬುದೂ ಬಹಿರಂಗ ಸತ್ಯ.

ಈಗ ಮತ್ತೊಂದು ಕಾರಣಕ್ಕೆ ಈ ವಿವಿ ಸುದ್ದಿಯಲ್ಲಿದೆ…

ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯದ ಮುರ್ಷಿದಾಬಾದ್ ಕೇಂದ್ರದಲ್ಲಿ ಎಂಬಿಎಂ ಓದುತ್ತಿರುವ ಮುಸ್ಲಿಂ ವಿದ್ಯಾರ್ಥಿಗಳು ಹೌರಾದಿಂದ ಮುಂಬೈ ತೆರಳುವ ಕಲ್ಕಾ ಎಕ್ಸ್ ಪ್ರೆಸ್ ರೈಲಿನಲ್ಲಿದ್ದ ಹಿಂದೂಗಳ ಮೇಲೆ ಹಲ್ಲೆ ಮಾಡಿದ್ದಾರೆ.

ಹಿಂದೂ ಯುವತಿಯ ಜತೆ ಅಸಭ್ಯವಾಗಿ ವರ್ತಿಸುತ್ತಿರುವುದನ್ನು ಕಂಡು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ, ಮುಸ್ಲಿಂ ವಿದ್ಯಾರ್ಥಿಗಳು ಈ ಕೃತ್ಯ ಎಸಗಿದ್ದು, ಹಿಂದೂಗಳ ಮೇಲೆ ಹಲ್ಲೆ ಮಾಡಿದ್ದಲ್ಲದೇ, ಅವರನ್ನು ರೈಲಿನಿಂದ ನೂಕಲು ಸಹ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ಮೊದಲಿಗೆ ಇಬ್ಬರು ವಿದ್ಯಾರ್ಥಿಗಳಿದ್ದ ಕಾರಣ ಹಿಂದೂಗಳ ಆಕ್ಷೇಪಕ್ಕೆ ಸುಮ್ಮನಾಗಿದ್ದಾರೆ. ಅಷ್ಟೇ ಆಗಿದ್ದರೆ ಯಾವ ಗಲಾಟೆಯೂ ಆಗುತ್ತಿರಲಿಲ್ಲ. ಬದಲಾಗಿ ಈ ಮುಸ್ಲಿಂ ವಿದ್ಯಾರ್ಥಿಗಳು ಪಕ್ಕದ ಬೋಗಿಯಲ್ಲಿದ್ದ ಮುಸ್ಲಿಂ ಯುವಕರಿಗೆ ಘಟನೆ ಕುರಿತು ವಾಟ್ಸ್ ಆ್ಯಪ್ ಮೂಲಕ ಸಂದೇಶ ರವಾನಿಸಿದ್ದಾರೆ.

ಕೊನೆಗೆ ಈ ವಿಷಯ ಅಲೀಗಡ ವಿವಿ ಜಿಹಾದಿಗಳಿಗೆ ತಿಳಿದಿದೆ. ಬಳಿಕ ವಿವಿಯ ಸುಮಾರು 500 ವಿದ್ಯಾರ್ಥಿಗಳು ಅಲೀಗಡ ರೈಲು ನಿಲ್ದಾಣಕ್ಕೆ ಆಗಮಿಸಿ ಹಿಂದೂಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಪೊಲೀಸರೇ ತಿಳಿಸಿದ್ದಾರೆ.

ವಿಶ್ವವಿದ್ಯಾಲಯಗಳು ಎಂದರೆ ಜ್ಞಾನದ ತವರೂರು, ಉನ್ನತ ಶಿಕ್ಷಣದ ದ್ವಾರಬಾಗಿಲು, ನಾಗರಿಕತ್ವದ ಸಂಕೇತ ಎಂಬ ಮಾತಿದೆ. ಆದರೆ ಈ ಜವಾಹರ ಲಾಲ್ ನೆಹರೂ ಹಾಗೂ ಅಲಿಗಡ ವಿಶ್ವವಿದ್ಯಾಲಯಗಳನ್ನು ನೋಡಿದರೆ, ಇವೇ ದೇಶಕ್ಕೆ, ಜನರಿಗೆ ಮಾರಕ ಎನಿಸುತ್ತವೆ.

  • ಅವಿನಾಶ್ ವಾಡೇಕರ್, ಉಡುಪಿ

  • Share On Facebook
  • Tweet It


- Advertisement -


Trending Now
ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
Tulunadu News July 2, 2022
ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
Tulunadu News July 1, 2022
Leave A Reply

  • Recent Posts

    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
  • Popular Posts

    • 1
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 2
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 3
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 4
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 5
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search