• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ಇವರೇನು ವಿವಿ ವಿದ್ಯಾರ್ಥಿಗಳೋ, ಮುಸ್ಲಿಂ ಮೂಲಭೂತವಾದಿಗಳೋ?

TNN Correspondent Posted On October 1, 2017
0


0
Shares
  • Share On Facebook
  • Tweet It

ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯ…

ನಳಂದಾದಂಥ ವಿಶ್ವವಿದ್ಯಾಲಯವಿದ್ದ ಖ್ಯಾತಿ ಹೊಂದಿದ ಭಾರತದಲ್ಲಿ ಅಲಿಗಡ ವಿವಿಯಂಥ ಶಿಕ್ಷಣ ಸಂಸ್ಥೆಯೊಂದು ಭಾರತ-ಪಾಕಿಸ್ತಾನ ವಿಭಜನೆಗೆ ಮೂಲ ಕಾರಣವಾಯಿತು ಎಂಬುದು ಗೊತ್ತಿರುವ ವಿಚಾರ. ಇದು ಜಿಹಾದಿಗಳೊಂದಿಗೆ ಸಂಬಂಧ, ಸಂಪರ್ಕ ಹೊಂದಿದೆ ಎಂಬುದೂ ಬಹಿರಂಗ ಸತ್ಯ.

ಈಗ ಮತ್ತೊಂದು ಕಾರಣಕ್ಕೆ ಈ ವಿವಿ ಸುದ್ದಿಯಲ್ಲಿದೆ…

ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯದ ಮುರ್ಷಿದಾಬಾದ್ ಕೇಂದ್ರದಲ್ಲಿ ಎಂಬಿಎಂ ಓದುತ್ತಿರುವ ಮುಸ್ಲಿಂ ವಿದ್ಯಾರ್ಥಿಗಳು ಹೌರಾದಿಂದ ಮುಂಬೈ ತೆರಳುವ ಕಲ್ಕಾ ಎಕ್ಸ್ ಪ್ರೆಸ್ ರೈಲಿನಲ್ಲಿದ್ದ ಹಿಂದೂಗಳ ಮೇಲೆ ಹಲ್ಲೆ ಮಾಡಿದ್ದಾರೆ.

ಹಿಂದೂ ಯುವತಿಯ ಜತೆ ಅಸಭ್ಯವಾಗಿ ವರ್ತಿಸುತ್ತಿರುವುದನ್ನು ಕಂಡು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ, ಮುಸ್ಲಿಂ ವಿದ್ಯಾರ್ಥಿಗಳು ಈ ಕೃತ್ಯ ಎಸಗಿದ್ದು, ಹಿಂದೂಗಳ ಮೇಲೆ ಹಲ್ಲೆ ಮಾಡಿದ್ದಲ್ಲದೇ, ಅವರನ್ನು ರೈಲಿನಿಂದ ನೂಕಲು ಸಹ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ಮೊದಲಿಗೆ ಇಬ್ಬರು ವಿದ್ಯಾರ್ಥಿಗಳಿದ್ದ ಕಾರಣ ಹಿಂದೂಗಳ ಆಕ್ಷೇಪಕ್ಕೆ ಸುಮ್ಮನಾಗಿದ್ದಾರೆ. ಅಷ್ಟೇ ಆಗಿದ್ದರೆ ಯಾವ ಗಲಾಟೆಯೂ ಆಗುತ್ತಿರಲಿಲ್ಲ. ಬದಲಾಗಿ ಈ ಮುಸ್ಲಿಂ ವಿದ್ಯಾರ್ಥಿಗಳು ಪಕ್ಕದ ಬೋಗಿಯಲ್ಲಿದ್ದ ಮುಸ್ಲಿಂ ಯುವಕರಿಗೆ ಘಟನೆ ಕುರಿತು ವಾಟ್ಸ್ ಆ್ಯಪ್ ಮೂಲಕ ಸಂದೇಶ ರವಾನಿಸಿದ್ದಾರೆ.

ಕೊನೆಗೆ ಈ ವಿಷಯ ಅಲೀಗಡ ವಿವಿ ಜಿಹಾದಿಗಳಿಗೆ ತಿಳಿದಿದೆ. ಬಳಿಕ ವಿವಿಯ ಸುಮಾರು 500 ವಿದ್ಯಾರ್ಥಿಗಳು ಅಲೀಗಡ ರೈಲು ನಿಲ್ದಾಣಕ್ಕೆ ಆಗಮಿಸಿ ಹಿಂದೂಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಪೊಲೀಸರೇ ತಿಳಿಸಿದ್ದಾರೆ.

ವಿಶ್ವವಿದ್ಯಾಲಯಗಳು ಎಂದರೆ ಜ್ಞಾನದ ತವರೂರು, ಉನ್ನತ ಶಿಕ್ಷಣದ ದ್ವಾರಬಾಗಿಲು, ನಾಗರಿಕತ್ವದ ಸಂಕೇತ ಎಂಬ ಮಾತಿದೆ. ಆದರೆ ಈ ಜವಾಹರ ಲಾಲ್ ನೆಹರೂ ಹಾಗೂ ಅಲಿಗಡ ವಿಶ್ವವಿದ್ಯಾಲಯಗಳನ್ನು ನೋಡಿದರೆ, ಇವೇ ದೇಶಕ್ಕೆ, ಜನರಿಗೆ ಮಾರಕ ಎನಿಸುತ್ತವೆ.

  • ಅವಿನಾಶ್ ವಾಡೇಕರ್, ಉಡುಪಿ

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search