• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಇವರೇನು ವಿವಿ ವಿದ್ಯಾರ್ಥಿಗಳೋ, ಮುಸ್ಲಿಂ ಮೂಲಭೂತವಾದಿಗಳೋ?

TNN Correspondent Posted On October 1, 2017


  • Share On Facebook
  • Tweet It

ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯ…

ನಳಂದಾದಂಥ ವಿಶ್ವವಿದ್ಯಾಲಯವಿದ್ದ ಖ್ಯಾತಿ ಹೊಂದಿದ ಭಾರತದಲ್ಲಿ ಅಲಿಗಡ ವಿವಿಯಂಥ ಶಿಕ್ಷಣ ಸಂಸ್ಥೆಯೊಂದು ಭಾರತ-ಪಾಕಿಸ್ತಾನ ವಿಭಜನೆಗೆ ಮೂಲ ಕಾರಣವಾಯಿತು ಎಂಬುದು ಗೊತ್ತಿರುವ ವಿಚಾರ. ಇದು ಜಿಹಾದಿಗಳೊಂದಿಗೆ ಸಂಬಂಧ, ಸಂಪರ್ಕ ಹೊಂದಿದೆ ಎಂಬುದೂ ಬಹಿರಂಗ ಸತ್ಯ.

ಈಗ ಮತ್ತೊಂದು ಕಾರಣಕ್ಕೆ ಈ ವಿವಿ ಸುದ್ದಿಯಲ್ಲಿದೆ…

ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯದ ಮುರ್ಷಿದಾಬಾದ್ ಕೇಂದ್ರದಲ್ಲಿ ಎಂಬಿಎಂ ಓದುತ್ತಿರುವ ಮುಸ್ಲಿಂ ವಿದ್ಯಾರ್ಥಿಗಳು ಹೌರಾದಿಂದ ಮುಂಬೈ ತೆರಳುವ ಕಲ್ಕಾ ಎಕ್ಸ್ ಪ್ರೆಸ್ ರೈಲಿನಲ್ಲಿದ್ದ ಹಿಂದೂಗಳ ಮೇಲೆ ಹಲ್ಲೆ ಮಾಡಿದ್ದಾರೆ.

ಹಿಂದೂ ಯುವತಿಯ ಜತೆ ಅಸಭ್ಯವಾಗಿ ವರ್ತಿಸುತ್ತಿರುವುದನ್ನು ಕಂಡು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ, ಮುಸ್ಲಿಂ ವಿದ್ಯಾರ್ಥಿಗಳು ಈ ಕೃತ್ಯ ಎಸಗಿದ್ದು, ಹಿಂದೂಗಳ ಮೇಲೆ ಹಲ್ಲೆ ಮಾಡಿದ್ದಲ್ಲದೇ, ಅವರನ್ನು ರೈಲಿನಿಂದ ನೂಕಲು ಸಹ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ಮೊದಲಿಗೆ ಇಬ್ಬರು ವಿದ್ಯಾರ್ಥಿಗಳಿದ್ದ ಕಾರಣ ಹಿಂದೂಗಳ ಆಕ್ಷೇಪಕ್ಕೆ ಸುಮ್ಮನಾಗಿದ್ದಾರೆ. ಅಷ್ಟೇ ಆಗಿದ್ದರೆ ಯಾವ ಗಲಾಟೆಯೂ ಆಗುತ್ತಿರಲಿಲ್ಲ. ಬದಲಾಗಿ ಈ ಮುಸ್ಲಿಂ ವಿದ್ಯಾರ್ಥಿಗಳು ಪಕ್ಕದ ಬೋಗಿಯಲ್ಲಿದ್ದ ಮುಸ್ಲಿಂ ಯುವಕರಿಗೆ ಘಟನೆ ಕುರಿತು ವಾಟ್ಸ್ ಆ್ಯಪ್ ಮೂಲಕ ಸಂದೇಶ ರವಾನಿಸಿದ್ದಾರೆ.

ಕೊನೆಗೆ ಈ ವಿಷಯ ಅಲೀಗಡ ವಿವಿ ಜಿಹಾದಿಗಳಿಗೆ ತಿಳಿದಿದೆ. ಬಳಿಕ ವಿವಿಯ ಸುಮಾರು 500 ವಿದ್ಯಾರ್ಥಿಗಳು ಅಲೀಗಡ ರೈಲು ನಿಲ್ದಾಣಕ್ಕೆ ಆಗಮಿಸಿ ಹಿಂದೂಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಪೊಲೀಸರೇ ತಿಳಿಸಿದ್ದಾರೆ.

ವಿಶ್ವವಿದ್ಯಾಲಯಗಳು ಎಂದರೆ ಜ್ಞಾನದ ತವರೂರು, ಉನ್ನತ ಶಿಕ್ಷಣದ ದ್ವಾರಬಾಗಿಲು, ನಾಗರಿಕತ್ವದ ಸಂಕೇತ ಎಂಬ ಮಾತಿದೆ. ಆದರೆ ಈ ಜವಾಹರ ಲಾಲ್ ನೆಹರೂ ಹಾಗೂ ಅಲಿಗಡ ವಿಶ್ವವಿದ್ಯಾಲಯಗಳನ್ನು ನೋಡಿದರೆ, ಇವೇ ದೇಶಕ್ಕೆ, ಜನರಿಗೆ ಮಾರಕ ಎನಿಸುತ್ತವೆ.

  • ಅವಿನಾಶ್ ವಾಡೇಕರ್, ಉಡುಪಿ

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search