• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕೇರಳದಲ್ಲಿ ಲವ್ ಜಿಹಾದ್ ಹೆಡೆಮುರಿಕಟ್ಟಲು ಎನ್ಐಎ ಸಜ್ಜು, 32  ಪ್ರಕರಣ ಪರಿಶೀಲನೆ

TNN Correspondent Posted On October 1, 2017


  • Share On Facebook
  • Tweet It

ತಿರುವನಂತಪುರ: ಇತ್ತೀಚೆಗೆ ಅಖಿಲಾ ಅಶೋಕನ್ ಎಂಬ ಯುವತಿ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಿ ಮತಾಂತರಗೊಂಡ ವಿಚಾರ ದೇಶಾದ್ಯಂತ ಸುದ್ದಿಯಾಯಿತು. ಅಲ್ಲದೆ ಈ ಮದುವೆಯೇ ಅನೂರ್ಜಿತ, ಇದು ಲವ್ ಜಿಹಾದ್ ನಿಂದ ಕೂಡಿದೆ, ಹಾಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಈ ಜಿಹಾದ್ ಕುರಿತು ತನಿಖೆ ನಡೆಸಬೇಕು ಎಂದು ಸೂಚಿಸಿತು.

ಅಖಿಲಾ ಅಶೋಕನ್ ಪ್ರಕರಣದಲ್ಲಿ ಅಖಿಲಾ ತಂದೆಯೇ ಇದು ಜಿಹಾದ್ ಸಂಕೇತ, ಮದುವೆ ಅನೂರ್ಜಿತಗೊಳಿಸಬೇಕು ಎಂದು ಕೋರ್ಟ್ ಮೊರೆ ಹೋಗಿದ್ದರು ಎಂದರೆ ಕೇರಳದಲ್ಲಿ ಜಿಹಾದ್ ಎಷ್ಟರಮಟ್ಟಿಗೆ ವ್ಯಾಪಿಸಿರಬಹುದು ಯೋಚಿಸಿ?

ಈಗ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಎನ್ಐಎ ಲವ್ ಜಿಹಾದ್ ವಿರುದ್ಧ ಸಮರ ಸಾರಿದ್ದು, ಸುಮಾರು 32 ಜಿಹಾದಿ ಪ್ರಕರಣಗಳನ್ನು ಗುರುತಿಸಿ, ಅವುಗಳ ವಿರುದ್ಧ ತನಿಖೆ ನಡೆಸುತ್ತಿದೆ.

ಎನ್ಐಎ ಪ್ರಕಾರ ಕೇರಳದಲ್ಲಿ ಪ್ರಸ್ತುತ ಸುಮಾರು 92 ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದು, ಅವುಗಳಲ್ಲಿ ಸೂಕ್ಷ್ಮ ಪ್ರಕರಣಗಳನ್ನು ಗುರುತಿಸಿ 32 ಪ್ರಕರಣಗಳ ವಿರುದ್ಧ ತನಿಖೆ ಮಾಡಲಾಗುತ್ತಿದೆ. ಇಂಥ ಪ್ರಕರಣಗಳಲ್ಲಿ ಪೋಷಕರ ದೂರಿಗೆ ಹೆಚ್ಚಿನ ಪ್ರಾಧಾನ್ಯ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಅಷ್ಟೇ ಅಲ್ಲ ಜಿಹಾದ್ ಯಾರ ಹಿಡಿತದಲ್ಲಿದೆ, ಬೆಂಬಲ ಇದೆ ಸೇರಿ ಹಲವು ಅಂಶಗಳ ಆಧಾರಿತವಾಗಿ ಜಿಹಾದ್ ಜಾಲವನ್ನು ಪತ್ತೆಹಚ್ಚಲಾಗುತ್ತಿದೆ ಎಂದು ಎನ್ಐಎ ಮೂಲಗಳು ತಿಳಿಸಿವೆ.

ಶನಿವಾರವಷ್ಟೇ ಕೇರಳದಲ್ಲಿ ಜಿಹಾದ್ ಜಾಸ್ತಿಯಾಗುತ್ತಿದೆ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದರು.

  • Share On Facebook
  • Tweet It


- Advertisement -


Trending Now
42 ಕೋಟಿ ಮನೆಯಲ್ಲಿ ಸಿಕ್ಕಿದ್ದ ಅಂಬಿಕಾಪತಿ ಸಾವಿನ ಬಗ್ಗೆ ಕೆಂಪಣ್ಣ ಹೇಳಿದ್ದೇನು?
Tulunadu News November 28, 2023
ಕಾಂತಾರಾ - 1 ತುಳು ಭಾಷೆಗೆ ಡಬ್ ಆಗಲ್ವಾ?
Tulunadu News November 28, 2023
Leave A Reply

  • Recent Posts

    • 42 ಕೋಟಿ ಮನೆಯಲ್ಲಿ ಸಿಕ್ಕಿದ್ದ ಅಂಬಿಕಾಪತಿ ಸಾವಿನ ಬಗ್ಗೆ ಕೆಂಪಣ್ಣ ಹೇಳಿದ್ದೇನು?
    • ಕಾಂತಾರಾ - 1 ತುಳು ಭಾಷೆಗೆ ಡಬ್ ಆಗಲ್ವಾ?
    • ಮೀನಿನ ರೇಟ್ ಜಾಸ್ತಿ ಆಗಲು ಏನು ಕಾರಣ ಗೊತ್ತಾ?
    • ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ!
    • ದುಬಾರಿ ಗಿಫ್ಟ್ ಸಿಗದ ಕೋಪ, ಹೆಂಡತಿ ಹೊಡೆದು ಗಂಡ ಮೃತ್ಯು!
    • ಜನಪ್ರತಿನಿಧಿಗಳು ಅಧಿಕಾರಿಗಳಿಗೆ ಜೋರು ಮಾಡಬಾರದಾ?
    • ಸರಕಾರಕ್ಕೆ ಶಾಲೆಯಲ್ಲಿ ಶಿಕ್ಷಣಕ್ಕಿಂತ ಆಹಾರವೇ ಮುಖ್ಯವಾಯಿತೇ!
    • ಬಸ್ ಕಂಡಕ್ಟರ್ ಗೆ ಚಾಕು ಹಾಕಿದವನ ಕಾಲಿಗೆ ಶೂಟ್ ಮಾಡಿ ಬಂಧಿಸಿದ ಯುಪಿ ಪೊಲೀಸರು
    • ಚೀನಾದಲ್ಲಿ ಮತ್ತೊಂದು ಸೋಂಕು, ಎಚ್ಚರವಹಿಸಲು ಭಾರತ ನಿರ್ಧಾರ
    • ಗಾಂಧಿ ಕುಟುಂಬದ ಭರ್ತಡೇ ದಿನ ಕ್ರಿಕೆಟ್ ಮ್ಯಾಚ್ ಇದ್ರೆ ಭಾರತ ಸೋಲುತ್ತೆ - ಅಸ್ಸಾಂ ಸಿಎಂ
  • Popular Posts

    • 1
      42 ಕೋಟಿ ಮನೆಯಲ್ಲಿ ಸಿಕ್ಕಿದ್ದ ಅಂಬಿಕಾಪತಿ ಸಾವಿನ ಬಗ್ಗೆ ಕೆಂಪಣ್ಣ ಹೇಳಿದ್ದೇನು?
    • 2
      ಕಾಂತಾರಾ - 1 ತುಳು ಭಾಷೆಗೆ ಡಬ್ ಆಗಲ್ವಾ?
    • 3
      ಮೀನಿನ ರೇಟ್ ಜಾಸ್ತಿ ಆಗಲು ಏನು ಕಾರಣ ಗೊತ್ತಾ?
    • 4
      ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ!
    • 5
      ದುಬಾರಿ ಗಿಫ್ಟ್ ಸಿಗದ ಕೋಪ, ಹೆಂಡತಿ ಹೊಡೆದು ಗಂಡ ಮೃತ್ಯು!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search